ಕಾರವಾರ: ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್.ಧಾರವಾಡಕರ ಹೇಳಿದರು. ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರೆಂದರೆ ಭಿನ್ನವಾದ ವ್ಯಕ್ತಿಗಳಲ್ಲ. ಅವರೂ ಕೂಡಾ ನಮ್ಮಂತೆ ನಾಗರಿಕರು. ಅವರಿಗೆ ಕನಿಕರ ಅನುಕಂಪ ನೀಡುವ … [Read more...] about ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ
Karwar News
Apmc market report 04-12-2017
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1480 1600 1500 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 04-12-2017
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು … [Read more...] about ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಕಾರವಾರ: ಕರಾವಳಿ ಉತ್ಸವ 2017 ಅಂಗವಾಗಿ ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ "ಶ್ವಾನ ಪ್ರದರ್ಶನ"ವನ್ನು ಹಮ್ಮಿಕೊಳ್ಳಲಾಗಿದೆ ಅಂದು "ಶ್ವಾನ ಪ್ರದರ್ಶನ"ದ ಪ್ರಾಂಗಣದಲ್ಲಿ ನಿರ್ಮಿಸಲಾಗುವ ಸ್ಟಾಲ್ಗಳನ್ನು ಉಚಿತವಾಗಿ ನೀಡಲಾಗುವದು. ಶ್ವಾನಗಳ ಔಷಧಿ, ಆಹಾರ ಮತ್ತು ಸಕಲಕರಣೆಗಳ ಉತ್ಪಾದಕರು/ವಿತರಕರು ಹಾಗೂ ಶ್ವಾನ ತಳಿಗಳ ಅಭಿವೃಧ್ಧಿ ಕಾರ್ಯದಲ್ಲಿ ತೊಡಗಿಕೊಂಡವರು ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿ ಶ್ವಾನಗಳಿಗೆ ಉಪಯುಕ್ತವಾಗುವ ಔಷಧಿ, ಆಹಾರ, ಸಲಕರಣೆ ಮತ್ತು ವಿವಿಧ … [Read more...] about ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ
ಕಾರವಾರ: ಕರಾವಳಿ ಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, (ಚುಕ್ಕೆ ರಂಗೋಲಿ), ಚುಕ್ಕೆ ರಹಿತ ರಂಗೋಲಿ (Free Hand ) ಹಾಗೂ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೇಗೆ ಹೆಸರನ್ನು ನೊಂದಾಯಿಸಿದ ಮಹಿಳೆಯರು ಡಿಸೆಂಬರ 5 ರಂದು ಬೆಳಗ್ಗೆ 10.00 ಗಂಟೆಗೆ ಗುರುಭವನದಲ್ಲಿ ಹಾಜರಾಗುವುದು. ಹಾಗೂ ಅಡುಗೆ ಸ್ಪರ್ಧೆಗೆ ಭಾಗವಹಿಸುವ ಮಹಿಳೆಯರು ಸ್ಥಳದಲ್ಲಿ ಅಡುಗೆ ತಯಾರಿಸಬೇಕಾಗಿರುವುದರಿಂದ ಗ್ಯಾಸ್ … [Read more...] about ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ


