ಕಾರವಾರ: ವಾಕರಸಾಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಸಂಸ್ಥೆಯಿಂದ ಇನ್ನೂ ಹೆಚ್ಚಿನ ಸಾರಿಗೆ ಸೌಲಭ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರನ್ನು ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಲು ಪ್ರೇರಪಣೆ ನೀಡುವ ದಿಶೆಯಲ್ಲಿ ಉತ್ತರ ಕನ್ನಡ ವಿಭಾಗದ ವಿಭಾಗೀಯ ಕಛೇರಿ ಶಿರಸಿಯಲ್ಲಿ ಪ್ರತಿ ತಿಂಗಳ 29ನೇ ದಿನಾಂಕದಂದು ಹಿರಿಯ ನಾಗರಿಕರ, ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ಶಿರಸಿ ವಿಭಾಗಿಯ … [Read more...] about ವಾಕರಸಾಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಹವಾಲು ಸ್ವೀಕಾರ
Karwar News
ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ
ಕಾರವಾರ: ಮುಂಬರುವ ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಕರಾವಳಿ ಉತ್ಸವ ಸಂಬಂಧಿತ ಮಾಹಿತಿಗಳಿಗಾಗಿ https;//www.facebook/dcuttarkannada ಫೆಸ್ ಬುಕ್ ಖಾತೆ ಮತ್ತು https://twitter.com/ukkaravaliutsav ಖಾತೆಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ … [Read more...] about ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ
ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ಕಾರವಾರ: ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥ, ಮೂಲತ ನಗರದ ಹರಿಕಂತ್ರವಾಡ ನಿವಾಸಿಯಾಗಿರುವ ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಕುವೆಂಪು ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. "ಡಾ. ಸರಗು ಕೃಷ್ಣಮೂರ್ತಿಯವರ ಕಾವ್ಯ ಕೃತಿಯಲ್ಲಿ ಸಾಮಾಜಿಕ ಚಿಂಥನೆ" ವಿಷಯವಾಗಿ ಇವರು ಮಂಡಿಸಿದ ಪ್ರಬಂಧಕ್ಕೆ ಪದವಿ ಲಭಿಸಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ಕಲಾ ಕಾಲೇಜಿನ ಹಿಂದಿ ಮುಖ್ಯಸ್ಥ ಡಾ.ಬಿಸಿ ಬೂದಿನಾಯ್ಕ ಇವರಿಗೆ … [Read more...] about ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು ಆಯೋಜಿಸಲಾಗಿದೆ. ಈ ಹಿಂದೆ ತಿಳಿಸಿದಂತೆ ನವೆಂಬರ್ 30ರಂದು ನಡೆಯಬೇಕಿದ್ದ ಈ ಕಾರ್ಯಕ್ರಮವನ್ನು ಕಾರ್ಯ ಒತ್ತಡದ ಕಾರಣ ನವೆಂಬರ್ 29ರಂದೇ ನಡೆಸಲಾಗುತ್ತಿದ್ದು ಬಂದೂಕು ಪರವಾನಗೆ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ಅಂದು ಅರ್ಜಿ ಅರ್ಜಿ ಸ್ವೀಕರಿಸಲಾಗುವುದು ಎಂದು ಅವರು ತಿಳಿಸಿದರು. ಭಾರತೀಯ ಆಯುಧ ಕಾಯ್ದೆ 1959 … [Read more...] about ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು
