ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. … [Read more...] about ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು;ಸಚಿವ ಆರ್. ವಿ.ದೇಶಪಾಂಡೆ
Karwar News
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕಾರವಾರ:ಡಿಸೆಂಬರ್ 6 ಮತ್ತು 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇದರ ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಮುಖ್ಯಮಂತ್ರಿಗಳು ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಲ್ಲಿನ ಪ್ರಮುಖ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ
ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು. ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ … [Read more...] about ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ
ಡಿ.17 ರಂದು ದೈವಜ್ಙ ವಧು– ವರರ ಮೇಳ
ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ
ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಪದಾಧಿಕಾರಿಗಳ ಆಯ್ಕೆ ಈಚೆಗೆ ಅಂಬೇಡ್ಕರ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರನ್ನಾಗಿ ದಿಪಕ ಕುಡಾಳಕರ, ಉಪಾಧ್ಯಕ್ಷರನ್ನಾಗಿ ವೆಂಕಟೇಶ ಅಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಲಿಷಾ ಯಲಕಪಾಟಿ, ಖಜಾಂಚಿಯನ್ನಾಗಿ ಸುರೇಶ ಎಸ್. ನಾಯಕ ಆಯ್ಕೆಯಾದರು. ಸದಸ್ಯರಾದ ಧರ್ಮರಾಯ್ ಮುಡಸಾಲೆ, ಪ್ರಕಾಶ ಮಾರುತಿ ವಡ್ಡರ, ಚಂದ್ರಕಾಂತ ಆಗೇರ, ಚಿನ್ನಾ ಬಾಬು ಯಲಕಪಾಟಿ, ಮಾರುತಿ ಲಕ್ಷ್ಮಣ ಭೋವಿ ವಡ್ಡರ, ರಾಜು … [Read more...] about ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
