• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು;ಸಚಿವ ಆರ್. ವಿ.ದೇಶಪಾಂಡೆ

November 29, 2017 by Sachin Hegde Leave a Comment

ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. … [Read more...] about ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು;ಸಚಿವ ಆರ್. ವಿ.ದೇಶಪಾಂಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ

November 29, 2017 by Sachin Hegde Leave a Comment

ಕಾರವಾರ:ಡಿಸೆಂಬರ್ 6 ಮತ್ತು 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇದರ ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಮುಖ್ಯಮಂತ್ರಿಗಳು ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಲ್ಲಿನ ಪ್ರಮುಖ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ

ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ

November 26, 2017 by Sachin Hegde Leave a Comment

ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು. ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ … [Read more...] about ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ

ಡಿ.17 ರಂದು ದೈವಜ್ಙ ವಧು– ವರರ ಮೇಳ

November 26, 2017 by Sachin Hegde Leave a Comment

ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ

ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ

November 26, 2017 by Sachin Hegde Leave a Comment

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಪದಾಧಿಕಾರಿಗಳ ಆಯ್ಕೆ ಈಚೆಗೆ ಅಂಬೇಡ್ಕರ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರನ್ನಾಗಿ ದಿಪಕ ಕುಡಾಳಕರ, ಉಪಾಧ್ಯಕ್ಷರನ್ನಾಗಿ ವೆಂಕಟೇಶ ಅಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಲಿಷಾ ಯಲಕಪಾಟಿ, ಖಜಾಂಚಿಯನ್ನಾಗಿ ಸುರೇಶ ಎಸ್. ನಾಯಕ ಆಯ್ಕೆಯಾದರು. ಸದಸ್ಯರಾದ ಧರ್ಮರಾಯ್ ಮುಡಸಾಲೆ, ಪ್ರಕಾಶ ಮಾರುತಿ ವಡ್ಡರ, ಚಂದ್ರಕಾಂತ ಆಗೇರ, ಚಿನ್ನಾ ಬಾಬು ಯಲಕಪಾಟಿ, ಮಾರುತಿ ಲಕ್ಷ್ಮಣ ಭೋವಿ ವಡ್ಡರ, ರಾಜು … [Read more...] about ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,370 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar