ಪಹರೆ ವೇದಿಕೆಯವರು ನಡೆಸುವ ಸ್ವಚ್ಚತಾ ಅಭಿಯಾನದಲ್ಲಿ ವಿಕಲಚೇತನರೊಬ್ಬರು ಭಾಗವಹಿಸಿ ಗಮನ ಸೆಳೆದರು. ಎರಡು ಕಾಲುಗಳ ಸ್ವಾಧಿನ ಕಳೆದುಕೊಂಡ ಎಂ. ನಾಗರಾಜ್ ಕೋಡಿಭಾಗದಲ್ಲಿ ಸ್ವಚ್ಚತಾ ಕಾರ್ಯ ಮಾಡಿದರು. ನಿವೃತ್ತ ಪೊಲೀಸ್ ಅಧಿಕಾರಿ ಶ್ರೀಕಾಂತ ನಾಯ್ಕ ಇದ್ದರು. … [Read more...] about ಸ್ವಚ್ಚತಾ ಅಭಿಯಾನ
Karwar News
ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಕಾರವಾರದ ಕಾಳಿ ಸಂಗಮ ಪ್ರದೇಶದ ರಿವರ್ ಗಾರ್ಡನ್ನಲ್ಲಿ ನಡೆಯುತ್ತಿರುವ ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ದ್ರಾಕ್ಷಾರಸ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ದ್ರಾಕ್ಷಾರಸ ಸೇವನೆ ಮಾಡುವದರಿಂದ ಯಾವದೇ ಅಪಾಯವಿಲ್ಲ. ಎಂದು ಹೇಳಿದರು. ವಿವಿಧ ಗಣ್ಯರು ಹಾಜರಿದ್ದರು. … [Read more...] about ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
karwar Movies as on 24-11-2017
Geethanjali Theatre Jaali Baaru Mattu Poli Hudugaru (ua) kannada 3 pm6 pm9 pm … [Read more...] about karwar Movies as on 24-11-2017
karwar Movies as on 24-11-2017
Arjun Theatre julie 2 (UA) hindi 12369 … [Read more...] about karwar Movies as on 24-11-2017
ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಜಿ.ಪಿ.ಎಸ್. ಸಾದನಗಳನ್ನು ಅಳವಡಿಸಿಕೊಂಡು ಮರಳು ಸಾಗಿಸುತ್ತಿರುವ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನ ಹಾಗೂ ಜಿ.ಪಿ.ಎಸ್ ಸಾದನಗಳೊಂದಿಗೆ ಖಿ4U ಸಂಸ್ಥೆಯವರು ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ " ಸರ್ವಿಸ್ ಕ್ಯಾಂಪ್ " ಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ನ.24 ರಿಂದ 26 ರವರೆಗೆ ಹೊನ್ನಾವರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ, 27 ರಿಂದ … [Read more...] about ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ



