ಕಾರವಾರ:ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಪ್ರಸ್ತಕ ಸಾಲೀನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿಯ ನೀರಾವರಿ ಭತ್ತ, ಮಳೆಯಾಶ್ರಿತ ಶೇಂಗಾ, ಹೆಸರು, ಹುರುಳಿ, ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯ ಮುಂದುವರೆಸಲಾಗಿದೆ. ಹಿಂಗಾರು ಹಂಗಾಮು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಆಯಾ ತಾಲೂಕಿನ ಹೋಬಳಿ ಬೆಳೆಗಳ ಪಟ್ಟಿ ಹೀಗಿದೆ. ಅಂಕೋಲಾ ತಾಲೂಕಿನ ಅಂಕೋಲಾ, ಬೆಲೆಕೇರಿ, ಬಳಲೆ ಮತ್ತು ಬಾಸಗೋಡ ಹಾಗೂ ಹೊನ್ನಾವರ … [Read more...] about ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
Karwar News
ರಿಯಾಯತಿ ದರದಲ್ಲಿ ಮೀನುಗಾರಿಕಾ ದೋಣಿಗಳಿಗೆ ಅವಷ್ಯವಿರುವ ಸೀಮೆಎಣ್ಣೆ ವಿತರಿಸುವಂತೆ; ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಒತ್ತಾಯ
ಕಾರವಾರ: ಮೀನುಗಾರಿಕಾ ಇಲಾಖೆಯಿಂದ ನಡೆಸಲಾದ ದೋಣಿ ಸಮೀಕ್ಷೆಯಲ್ಲಿ ಜಿಲ್ಲೆಯ ಕೆಲ ಮೀನುಗಾರರ ಹೆಸರು ತಪ್ಪಿದ್ದು, ಅವರಿಗೂ ರಿಯಾಯತಿ ದರದಲ್ಲಿ ಮೀನುಗಾರಿಕಾ ದೋಣಿಗಳಿಗೆ ಅವಷ್ಯವಿರುವ ಸೀಮೆಎಣ್ಣೆ ವಿತರಿಸುವಂತೆ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಪೆಡರೇಶನ್ ಅಧ್ಯಕ್ಷ ಗಣಪತಿ ಆರ್ ಮಾಂಗ್ರೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಒತ್ತಾಯಿಸಿದರು. ಸರ್ಕಾರವೂ ಬಡ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಿಯಾಯತಿ ದರದಲ್ಲಿ ಸೀಮೆಎಣ್ಣೆ ವಿತರಿಸುತ್ತಿದೆ. … [Read more...] about ರಿಯಾಯತಿ ದರದಲ್ಲಿ ಮೀನುಗಾರಿಕಾ ದೋಣಿಗಳಿಗೆ ಅವಷ್ಯವಿರುವ ಸೀಮೆಎಣ್ಣೆ ವಿತರಿಸುವಂತೆ; ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಒತ್ತಾಯ
ಬಹುಮಾನ ಪಡೆದ ನಂದನಗದ್ದಾ ಐಪಿಐ ಸೆಂಟರ್ನ ವಿದ್ಯಾರ್ಥಿಗಳು
ಕಾರವಾರ:ರಾಜ್ಯಮಟ್ಟದ ಅಬಾಕಾಸ್ ಸ್ಪರ್ಧೆಯಲ್ಲಿ ನಂದನಗದ್ದಾ ಐಪಿಐ ಸೆಂಟರ್ನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದರು. ಸ್ಥಂಬಜ್ ಭಾರದ್ವಾಜ್ ಹಾಗೂ ಸಕ್ಷಮ್ ವಿ ಗುರವ್ ಪ್ರಥಮ ಬಹುಮಾನ ಪಡೆದರು. ಸದೀಚ್ಚಾ ವಿ ದೇಸಾಯಿ, ಅರ್ಪಿತಾ ಗೋಸಾವಿ, ದುರ್ಗಾ ನಾಯ್ಕ, ಮಲ್ಲಿಕಾರ್ಜುನ ಮರಾಠೆ ಹಾಗೂ ಅನನ್ಯಾ ಶೆಟ್ಟಿ ದ್ವಿತೀಯ ಬಹುಮಾನ ಪಡೆದರು. ರೀತೀಶ್ ಮಹಾಲೆ, ತೇಜಸ್ವಿ ತಾಂಡೇಲ್, ಆರ್ಯ ಖಾರ್ವಿ, ಯಶಸ್ವಿನಿ ಬಬ್ರುಕರ್ ತೃತೀಯ ಬಹುಮಾನ ಪಡೆದರು. ಪ್ರಾಂಚೈಸಿಯ ಜಯಶ್ರಿ … [Read more...] about ಬಹುಮಾನ ಪಡೆದ ನಂದನಗದ್ದಾ ಐಪಿಐ ಸೆಂಟರ್ನ ವಿದ್ಯಾರ್ಥಿಗಳು
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು ದಿನಾಂಕ 23-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು
ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 25 ರಂದು ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಡಿಸೆಂಬರ 6 ಮತ್ತು 7 ರಂದು ಕಾರವಾರಕ್ಕೆ ಮುಖ್ಯ ಮುಂತ್ರಿಗಳು ಭೇಟಿ ನೀಡುತ್ತಿರುವ ನಿಮಿತ್ತ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ … [Read more...] about ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ


