ಕಾರವಾರ:ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ ನಗರದ ಕನ್ನಡ ಭವನದಲ್ಲಿ ನ.26 ರಂದು ಆಯೋಜಿಸಲಾಗಿದೆ. ಈ ಸಭೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಗೋವಾ ರಾಜ್ಯದ ಎಲ್ಲ ಪಿಂಚಣಿದಾರರು ಹಾಜರಾಗಿ ಪಿಂಚಣಿ ಸಮಸ್ಯೆ ಮತ್ತು ಕಮ್ಯೂಟೇಶನ್ ಹಣ ವಾಪಸಾತಿಯ ಹೈಕೋರ್ಟ್ ಆದೇಶದ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುವುದು. ಈ ಸಭೆಗೆ ಪಿಂಚಣಿದಾರರ ರಾಜ್ಯಾಧ್ಯಕ್ಷ ಜಯಶಂಕರ ರೆಡ್ಡಿ ಹಾಗೂ ಗೌರವಾಧ್ಯಕ್ಷ ಕೆ.ಪಿ.ಮಂದಾಲೆ … [Read more...] about ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ
Karwar News
ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
ವರದಕ್ಷಿಣೆ ಕಿರುಕುಳ;ದೋಷಿ ಎಂದು ಘೋಷಿಸಿದ ನ್ಯಾಯಾಲಯ
ಕಾರವಾರ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣರಾದ ಪಂಚರಾಶಿವಾಡದ ರಾಘವೇಂದ್ರ ಎಂಬಾತರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. 2009ರ ಏಪ್ರಿಲ್ನಲ್ಲಿ ಶೋಭಾ ಎಂಬಾತರನ್ನು ಮದುವೆಯಾಗಲು 7ತೊಲೆ ಬಂಗಾರವನ್ನು ವರದಕ್ಷಿಣೆಯಾಗಿ ನೀಡುವಂತೆ ರಾಘವೇಂದ್ರ ಕೇಳಿಕೊಂಡಿದ್ದ. ಬಳಿಕ 4ತೊಲೆ ಚಿನ್ನ ಪಡೆದು ಶೋಭಾರನ್ನು ವಿವಾಹವಾಗಿದ್ದ. ಬಳಿಕ ಉಳಿದ ಚಿನ್ನವನ್ನು ನೀಡುವಂತೆ ಪೀಡಿಸುತ್ತಿದ್ದ. ನಿತ್ಯ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರಿಂದ 2009ರ … [Read more...] about ವರದಕ್ಷಿಣೆ ಕಿರುಕುಳ;ದೋಷಿ ಎಂದು ಘೋಷಿಸಿದ ನ್ಯಾಯಾಲಯ
ಅಣಕು ಕಾರ್ಯಾಚರಣೆ
ಕಾರವಾರ:ಕರಾವಳಿಯಲ್ಲಿ ಮಂಗಳವಾರದಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಶುರುವಾಗಿದೆ. ಸಮುದ್ರ ಮಾರ್ಗ ಅಥವಾ ಪಕ್ಕದ ರಾಜ್ಯದಿಂದ ದುಷ್ಕರ್ಮಿಗಳು ಜಿಲ್ಲೆಯೊಳಗೆ ನುಸುಳದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಪೆÇಲೀಸ್ ಇಲಾಖೆ, ಕರಾವಳಿ ಕಾವಲು ಪೆÇಲೀಸ್ ಪಡೆ, ತಟರಕ್ಷಕ ಪಡೆ ಹಾಗೂ ರೆಡ್ ಫೆÇೀರ್ಸ್ ಇವುಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಕಾರ್ಯಾಚರಣೆ ನಡೆದಿದೆ. ನ. 21ರಂದು ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ … [Read more...] about ಅಣಕು ಕಾರ್ಯಾಚರಣೆ
45 ಸಾವಿರ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ವಶ
ಕಾರವಾರ:ನಗರದ ಮುಖ್ಯ ಅಂಚೆ ಕಚೇರಿ ಬಳಿ ರಾ.ಹೆ.66ರಲ್ಲಿ ರಸ್ತೆಗಾವಲು ನಡೆಸುತ್ತಿದ್ದ ಅಬಕಾರಿ ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿದ್ದ 45 ಸಾವಿರ ರೂ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಮಂಗಳವಾರ ವಾಹನ ಸಮೇತ ವಶ ಪಡೆಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನಗರದ ಮುಖ್ಯ ಅಂಚೆ ಕಚೇರಿಯ ಬಳಿ ಬೆಳಗಿನ ಜಾವ ರಸ್ತೆಗಾವಲು ನಡೆಸುತ್ತಿದ್ದ ಸಂದರ್ಭದಲ್ಲಿ ಅಬಕಾರಿ ಅಧಿಕಾರಿಗಳನ್ನು ಸಮವಸ್ತ್ರದಲ್ಲಿ ಕಂಡ ಆರೋಪಿಯು ತನ್ನ ದ್ವಿಚಕ್ರವಾಹನವನ್ನು ಅಲ್ಲಿಯೇ … [Read more...] about 45 ಸಾವಿರ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ವಶ


