ಕಾರವಾರ: ನಗರದ ರೋಟರಿ ಭವನದಲ್ಲಿ ಈಚೆಗೆ ಮೊಬೈಲ್ ದುರಸ್ಥಿ ಕಾರ್ಯಗಾರ ನಡೆಯಿತು. ರೋಟರಿ ಅಧ್ಯಕ್ಷ ರಾಜೇಶ್ ವರ್ಣೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸುವವರಿಗೆ ಇಂತಹ ಕಾರ್ಯಗಾರಗಳು ಅನುಕೂಲವಾಗಲಿದೆ ಎಂದರು. ಪ್ರಮುಖರಾದ ರಾಘವೇಂದ್ರ ಪ್ರಭು, ಮಿಥುನ ರೇವಣಕರ, ಮಿನಿನ ಪುಡ್ತಾಡೋ ಇತರರಿದ್ದರು. … [Read more...] about ಮೊಬೈಲ್ ದುರಸ್ಥಿ ಕಾರ್ಯಗಾರ
Karwar News
ವಾಲಿಬಾಲ್ ಪಂದ್ಯಾವಳಿ
ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ … [Read more...] about ವಾಲಿಬಾಲ್ ಪಂದ್ಯಾವಳಿ
ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕಾರವಾರದ ದೇವಗಡದ ಬಳಿ ಸ್ಕೂಬಾ ಡೈವಿಂಗ್ ನಡೆಸುವ ಚಿಂತನೆ ಜಿಲ್ಲಾಡಳಿತದ ಮುಂದಿದೆ. ಮುರ್ಡೇಶ್ವರದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ನಡೆಯುತ್ತಿದೆ. ಮೂರು ಸಂಸ್ಥೆಗಳು ಇದನ್ನು ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಇದರೊಂದಿಗೆ ಕಾರವಾರದ … [Read more...] about ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ದಿನಾಂಕ 22-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು

