• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಮೊಬೈಲ್ ದುರಸ್ಥಿ ಕಾರ್ಯಗಾರ

November 22, 2017 by Sachin Hegde Leave a Comment

ಕಾರವಾರ: ನಗರದ ರೋಟರಿ ಭವನದಲ್ಲಿ ಈಚೆಗೆ ಮೊಬೈಲ್ ದುರಸ್ಥಿ ಕಾರ್ಯಗಾರ ನಡೆಯಿತು. ರೋಟರಿ ಅಧ್ಯಕ್ಷ ರಾಜೇಶ್ ವರ್ಣೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸುವವರಿಗೆ ಇಂತಹ ಕಾರ್ಯಗಾರಗಳು ಅನುಕೂಲವಾಗಲಿದೆ ಎಂದರು. ಪ್ರಮುಖರಾದ ರಾಘವೇಂದ್ರ ಪ್ರಭು, ಮಿಥುನ ರೇವಣಕರ, ಮಿನಿನ ಪುಡ್ತಾಡೋ ಇತರರಿದ್ದರು. … [Read more...] about ಮೊಬೈಲ್ ದುರಸ್ಥಿ ಕಾರ್ಯಗಾರ

ವಾಲಿಬಾಲ್ ಪಂದ್ಯಾವಳಿ

November 22, 2017 by Sachin Hegde Leave a Comment

ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ … [Read more...] about ವಾಲಿಬಾಲ್ ಪಂದ್ಯಾವಳಿ

ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು

November 22, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕಾರವಾರದ ದೇವಗಡದ ಬಳಿ ಸ್ಕೂಬಾ ಡೈವಿಂಗ್ ನಡೆಸುವ ಚಿಂತನೆ ಜಿಲ್ಲಾಡಳಿತದ ಮುಂದಿದೆ. ಮುರ್ಡೇಶ್ವರದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ನಡೆಯುತ್ತಿದೆ. ಮೂರು ಸಂಸ್ಥೆಗಳು ಇದನ್ನು ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಇದರೊಂದಿಗೆ ಕಾರವಾರದ … [Read more...] about ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು

ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ

November 22, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ದಿನಾಂಕ 22-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ

ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು

November 21, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್  ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar