• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

60 ವರ್ಷಗಳಿಂದ ಎಲ್‍ಐಸಿ ಸಾರ್ವಜನಿಕರಿಗೆ ಅತ್ತುತ್ತಮ ಸೇವೆ

November 21, 2017 by Sachin Hegde Leave a Comment

ಕಾರವಾರ: ಪ್ರತಿಯೊಬ್ಬ ಎಲ್‍ಐಸಿ ಪ್ರತಿನಿಧಿಯು ಸಂಸ್ಥೆಯ ಅವಿಭಾಜ್ಯ ಅಂಗವಾಗಿದ್ದು,ಪ್ರತಿನಿಧಿಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಸಂಸ್ಥೆಯಿಂದ ಸಿಗುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಎಲ್‍ಐಸಿಯ ಸ್ಥಳೀಯ ಶಾಖಾ ಪ್ರಬಂಧಕಿ ರುಕ್ಮಿಣಿ ಹೇಳಿದರು. ಅವರು ಇಲ್ಲಿನ ಮುರಳೀಧರ್ ಮಠದ ಸಭಾಂಗಣದಲ್ಲಿ ಎಲ್‍ಐಸಿ ಪ್ರತಿನಿಗಳ ಸಂಘ(ಲೀಯಾಫ್)ದ ವಾರ್ಷಿಕ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕಳೆದ 60 ವರ್ಷಗಳಿಂದ ಎಲ್‍ಐಸಿ … [Read more...] about 60 ವರ್ಷಗಳಿಂದ ಎಲ್‍ಐಸಿ ಸಾರ್ವಜನಿಕರಿಗೆ ಅತ್ತುತ್ತಮ ಸೇವೆ

ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ

November 21, 2017 by Sachin Hegde Leave a Comment

ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ

ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

November 20, 2017 by Sachin Hegde Leave a Comment

ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ರಾಕ್ ಗಾರ್ಡನ್‍ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ

November 20, 2017 by Sachin Hegde Leave a Comment

ಕಾರವಾರ:ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮೀಸಲಿಟ್ಟ ಮಣ್ಣನ್ನು ನಗರದಲ್ಲಿ ನಿರ್ಮಿಸಲಾಗುತ್ತಿರುವ ರಾಕ್‍ಗಾರ್ಡನ್‍ಗೆ ಸಾಗಿಸುವದು ವಿರೋಧಕ್ಕೆ ಕಾರಣವಾಗಿದೆ. ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಅರಣ್ಯ ಪ್ರದೇಶದ ಸ್ವಲ್ಪ ಭಾಗವನ್ನು ತ್ಯಾಜ್ಯಗಳನ್ನು ಸಂಗ್ರಹಿಸಿದ ಮೇಲೆ ಅದರ ಮೇಲೆ ಮುಚ್ಚಲು ಬೇಕಾಗುವ ಮಣ್ಣಿನ ಸಲುವಾಗಿ ಕಾಯ್ದಿರಿಸಲಾಗಿದೆ. ಆದರೆ ಕೆಲವು ದಿನಗಳಿಂದ ನಗರದ ರಾಕ್ ಗಾರ್ಡನ್ ನಿರ್ಮಾಣದ ಗುತ್ತಿಗೆದಾರರು ಇಲ್ಲಿನ ಮಣ್ಣನ್ನು … [Read more...] about ರಾಕ್ ಗಾರ್ಡನ್‍ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ

ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ

November 20, 2017 by Sachin Hegde Leave a Comment

ಕಾರವಾರ: ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದ ನಿವಾಸಿಗಳಿಗೆ ಕಾನೂನು ಅರಿವು ಮತ್ತು ಅಭಿನಯ ಸ್ಪರ್ಧಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ … [Read more...] about ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar