ಕಾರವಾರ: ಪ್ರತಿಯೊಬ್ಬ ಎಲ್ಐಸಿ ಪ್ರತಿನಿಧಿಯು ಸಂಸ್ಥೆಯ ಅವಿಭಾಜ್ಯ ಅಂಗವಾಗಿದ್ದು,ಪ್ರತಿನಿಧಿಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಸಂಸ್ಥೆಯಿಂದ ಸಿಗುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಎಲ್ಐಸಿಯ ಸ್ಥಳೀಯ ಶಾಖಾ ಪ್ರಬಂಧಕಿ ರುಕ್ಮಿಣಿ ಹೇಳಿದರು. ಅವರು ಇಲ್ಲಿನ ಮುರಳೀಧರ್ ಮಠದ ಸಭಾಂಗಣದಲ್ಲಿ ಎಲ್ಐಸಿ ಪ್ರತಿನಿಗಳ ಸಂಘ(ಲೀಯಾಫ್)ದ ವಾರ್ಷಿಕ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕಳೆದ 60 ವರ್ಷಗಳಿಂದ ಎಲ್ಐಸಿ … [Read more...] about 60 ವರ್ಷಗಳಿಂದ ಎಲ್ಐಸಿ ಸಾರ್ವಜನಿಕರಿಗೆ ಅತ್ತುತ್ತಮ ಸೇವೆ
Karwar News
ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ರಾಕ್ ಗಾರ್ಡನ್ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ
ಕಾರವಾರ:ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮೀಸಲಿಟ್ಟ ಮಣ್ಣನ್ನು ನಗರದಲ್ಲಿ ನಿರ್ಮಿಸಲಾಗುತ್ತಿರುವ ರಾಕ್ಗಾರ್ಡನ್ಗೆ ಸಾಗಿಸುವದು ವಿರೋಧಕ್ಕೆ ಕಾರಣವಾಗಿದೆ. ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಅರಣ್ಯ ಪ್ರದೇಶದ ಸ್ವಲ್ಪ ಭಾಗವನ್ನು ತ್ಯಾಜ್ಯಗಳನ್ನು ಸಂಗ್ರಹಿಸಿದ ಮೇಲೆ ಅದರ ಮೇಲೆ ಮುಚ್ಚಲು ಬೇಕಾಗುವ ಮಣ್ಣಿನ ಸಲುವಾಗಿ ಕಾಯ್ದಿರಿಸಲಾಗಿದೆ. ಆದರೆ ಕೆಲವು ದಿನಗಳಿಂದ ನಗರದ ರಾಕ್ ಗಾರ್ಡನ್ ನಿರ್ಮಾಣದ ಗುತ್ತಿಗೆದಾರರು ಇಲ್ಲಿನ ಮಣ್ಣನ್ನು … [Read more...] about ರಾಕ್ ಗಾರ್ಡನ್ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ
ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ
ಕಾರವಾರ: ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದ ನಿವಾಸಿಗಳಿಗೆ ಕಾನೂನು ಅರಿವು ಮತ್ತು ಅಭಿನಯ ಸ್ಪರ್ಧಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ … [Read more...] about ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ



