• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

November 20, 2017 by Sachin Hegde Leave a Comment

ಕಾರವಾರ:ರಸ್ತೆ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ವಿಪರೀತವಾಗಿದ್ದು ಇದನ್ನು ನಿಯಂತ್ರಿಸುವಂತೆ ಆಝಾದ್ ಕ್ಲಬ್ ಸಂಸ್ಥಾಪಕ ನಜೀರ್ ಅಹ್ಮದ ಶೇಖ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಓಡಾಡುವ ದನಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಿದೆ. ದನ ಹಾಗೂ ಇತರೆ ಪ್ರಾಣಿಗಳು ರಸ್ತೆಯಲ್ಲಿಯೇ ಮಲಗುತ್ತಿರುವದರಿಂದ ಜನರಿಗೆ ತೀವೃ ತೊಂದರೆಯಾಗಿದೆ. ವಿದ್ಯುತ್ ಇಲ್ಲದ ಸ್ಥಳಗಳಲ್ಲಿ ಜನ ಅಪಘಾತಕ್ಕಿಡಾಗಿ … [Read more...] about ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

ಅವಿರೋಧ ಆಯ್ಕೆ

November 20, 2017 by Sachin Hegde Leave a Comment

ಕಾರವಾರ:ಮಾಜಾಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾ.ಪಂ.ನ ಬಹುತೇಕ ಸದಸ್ಯರು ಗೈರಾಗಿದ್ದು, ಈ ಹಿಂದೆ ರಾಜೀನಾಮೆ ನೀಡಿದ ಶೀತಲ ಪವಾರ ಅವರೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅ.11 ರಂದು ವೈಯಕ್ತಿಕ ಕಾರಣ ಹೇಳಿ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಶೀತಲ ಪವಾರ್ ರಾಜೀನಾಮೆ ನೀಡಿದ್ದರು. ಬಳಿಕ ಜಿಲ್ಲಾಧಿಕಾರಿ ನ. 2ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದು ರಾಜೀನಾಮೆ ಅಂಗೀಕರಿಸಲು ಸೂಚಿಸಿದ್ದರು. ಬಳಿಕ ಸುಮಾರು ಒಂದು … [Read more...] about ಅವಿರೋಧ ಆಯ್ಕೆ

ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ

November 20, 2017 by Sachin Hegde Leave a Comment

ಕಾರವಾರ: ಮಕ್ಕಳು ಶಿಕ್ಷಿತರಾಗಬೇಕು, ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಕ್ಕಳ ದಿನಾಚಾರಣೆಯ ಕಾರ್ಯಕ್ರಮದಲ್ಲಿ … [Read more...] about ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ

21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

November 20, 2017 by Sachin Hegde Leave a Comment

ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1  ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ  ಪ್ರವಾಸಿ ಮಂದಿರದಲ್ಲಿ, ನವೆಂಬರ 22  ರಂದು ಬೆಳಗ್ಗೆ 11.30 ರಿಂದ  ಮಧ್ಯಾಹ್ನ 1 ಗಂಟೆಯವರೆಗೆ  ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು  ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನ

November 20, 2017 by Sachin Hegde Leave a Comment

ಕಾರವಾರ: ಕರಾವಳಿ ಉತ್ಸವ ಅಂಗವಾಗಿ ಏರ್ಪಡಿಸಲಾಗಿರುವ ವನ್ಯಜೀವಿ (Wild Life) ಹಾಗೂ ಪ್ರಕೃತಿ (Nature) ಛಾಯಾಚಿತ್ರ ಪ್ರದರ್ಶನ ನಿಮಿತ್ಯ ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಜಿಲ್ಲೆಯ ಛಾಯಾಚಿತ್ರಕಾರರು ಜಿಲ್ಲೆಯಲ್ಲಿ ತಾವು ಸ್ವತಃ ಸೆರೆಹಿಡಿದಿರುವ ಅತ್ಯುತ್ತಮ 90 ಸೆಂ.ಮೀ* 60 ಸೆಂ.ಮೀ ಅಳತೆಯ 2 ಛಾಯಾ ಚಿತ್ರಗಳನ್ನು ಅವುಗಳ ಕೆಳಭಾಗದಲ್ಲಿ ಸೂಕ್ತವಾಗಿ ಹೆಸರಿಸಿ, ಮುದ್ರಿಸಿ (Mat finishing) ಪ್ರೇಮ್ ಹಾಕಿಸಿ, ಜಿಲ್ಲಾಧಿಕಾರಿಗಳ … [Read more...] about ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar