• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕೈಗಾದಲ್ಲಿ ಅಣಕು ಪ್ರದರ್ಶನ

November 20, 2017 by Sachin Hegde Leave a Comment

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಣು ಸ್ಥಾವರ ವ್ಯಾಪ್ತಿಯ ಕುಚೇಗಾರ್ ಗ್ರಾಮದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಕುಚೇಗಾರ್ ಗ್ರಾಮಸ್ಥರು ಅಣಕು ಪ್ರದರ್ಶನದಲ್ಲಿ ಭಾಗಿಯಾಗದೇ ದೂರ ಉಳಿದರು. ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರದ ನೇತೃತ್ವದಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಮಾರ್ಗಸೂಚಿಯಂತೆ ಪ್ರತಿ ಎರಡು … [Read more...] about ಕೈಗಾದಲ್ಲಿ ಅಣಕು ಪ್ರದರ್ಶನ

ಭಾರತೀಯ ನೌಕಾನೆಲೆ ಪ್ರವೇಶಿಸಿದ ರಾಜ್ಯ ಶಾಸಕರು ಹಾಗೂ ಸಚಿವರು

November 20, 2017 by Sachin Hegde Leave a Comment

ಕಾರವಾರ: ಭಾರತೀಯ ನೌಕಾನೆಲೆ ವೀಕ್ಷಣೆಗಾಗಿ ಶಾಸಕ ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡ ಕಾರವಾರಕ್ಕೆ ಭೇಟಿ ನೀಡಿದೆ. ಶನಿವಾರ ಮದ್ಯಾಹ್ನ 12 ಗಂಟೆ ವೇಳೆಗೆ ನಾಲ್ಕು ಐಷಾರಾಮಿ ಬಸ್‍ಗಳಲ್ಲಿ ಜನಪ್ರತಿನಿಧಿಗಳು ನೌಕಾನೆಲೆ ಪ್ರವೇಶಿಸಿದರು. ಸಂಜೆ 7.40ರ ವರೆಗೂ ನೌಕಾನೆಲೆ ಕುರಿತು ಶಾಸಕರು ಅದ್ಯಯನ ನಡೆಸಿದರು. ಐ.ಎನ್.ಎಸ್ ಆದಿತ್ಯ ಯುದ್ದನೌಕೆಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಅರಬ್ಬಿ ಸಮುದ್ರದಲ್ಲಿ ಸಂಚರಿಸಿದ ಶಾಸಕರು ಯುದ್ದನೌಕೆಯ ಕುರಿತು ಸಮಗ್ರ ಮಾಹಿತಿ ಪಡೆದರು. … [Read more...] about ಭಾರತೀಯ ನೌಕಾನೆಲೆ ಪ್ರವೇಶಿಸಿದ ರಾಜ್ಯ ಶಾಸಕರು ಹಾಗೂ ಸಚಿವರು

ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು

November 20, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಥಾ ಹಂತರವನ್ನು ಹೊಂದಿರುವ ರಾಮ ರಾಮ ರೇ ಚಿತ್ರವನ್ನು ಕನ್ನಡ ಕಲರ್ಸ್ ಸಿನಿಮಾಸ್ ಲಾಂಚನದಲ್ಲಿ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು

ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ

November 20, 2017 by Sachin Hegde Leave a Comment

ಕಾರವಾರ: ನಂದನಗದ್ದಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಪಾರ್ವತಿ ಶಂಕರ ಸಭಾ ಭವನ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ದೇವಾಲಯ ಸಮೀಪ ಪಾರ್ವತಿ ಶಂಕರ ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿ ಅನಧಿಕೃತವಾಗಿ ಸಭಾ ಭವನ ನಿರ್ಮಾಣ ಮಾಡಲಾಗಿದೆ. ಸರ್ವೆ ನಂ 166/2ರಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪಡೆದಿದ್ದು, 9ಮೀಟರ್ ರಸ್ತೆ ಬಿಡಬೇಕಿತ್ತು. ಆದರೆ, 3ಮೀಟರ್ ಮಾತ್ರ ರಸ್ತೆಗಾಗಿ ಜಾಗ ಬಿಡಲಾಗಿದೆ. ಇದರಿಂದ … [Read more...] about ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ

ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು

November 20, 2017 by Sachin Hegde Leave a Comment

ಕಾರವಾರ:ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೈತಖೋಲ್‍ದಲ್ಲಿ ನಡೆದಿದೆ. ಅವರ್ಸಾದ ಸಂದೇಶ ಗುನಗಾ (21) ಮೃತರು. ಕಾರವಾರಕ್ಕೆ ತೆರಳುತ್ತಿದ್ದ ವೇಳೆ ಬೈತಖೋಲ್ ಬಳಿ ವಾಹನವೊಂದು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ವಾಹನದ ಗುರುತು ಸಿಕ್ಕಿಲ್ಲ. ಶೋಧ ಕಾರ್ಯ ನಡೆಸುತ್ತಿರುವದಾಗಿ ಸಂಚಾರ ಠಾಣೆ ಪಿಸೈ ಎನ್.ಡಿ ಬಿಕ್ಕಣ್ಣನವರ್ ತಿಳಿಸಿದರು. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar