ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ರಾಧ್ಯಪಕರು 4, ಸಹಪ್ರಾಧ್ಯಪಕರು 5, ಸಹಾಯಕ ಪ್ರಾಧ್ಯಪಕರು 10, ಸೀನಿಯರ ರೆಸಿಡೆಂಟ 16, ಸಿ.ಎಂ ಓ ಕಮ್ ರೆಸಿಡೆಂಟ್ 02, ಜೂನಿಯರ ರೆಸಿಡೆಂಟ 27, ಟ್ಯೂಟರ್ 17 ಹುದ್ದೆಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಎಂ.ಬಿ.ಬಿ.ಎಸ್./ಎಂ.ಎಸ್./ ಎಂ.ಡಿ. ಅಥವಾ ಡಿ.ಎನ್.ಬಿ ವೈದ್ಯರು ಸಂಸ್ಥೆಯ website ನಲ್ಲಿ ಪ್ರಕಟಿಸಲಾದ ಅರ್ಜಿಯ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಿ ನವ್ಹಂಬರ 25 ರಂದು … [Read more...] about ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 17 ಹುದ್ದೆಗಳಿಗೆ ನೇರ ಸಂದರ್ಶನ
Karwar News
ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ಕಾರವಾರ: ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭವಾಗಿದ್ದು, ಇದನ್ನು ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರವಾರ … [Read more...] about ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ನ. 18ರಂದು ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರ
ಕಾರವಾರ: ಲಯನ್ಸ್ ಕ್ಲಬ್, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ತಾಲೂಕಾ ಆರೋಗ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರವನ್ನು ನ. 18ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ … [Read more...] about ನ. 18ರಂದು ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರ
ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ
ಕಾರವಾರ:ಅಂದ ದಂಪತಿಗಳಿಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ಜೀವನೋಪಾಯಕ್ಕಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಿ ಜೀವನ ನಿರ್ವಹಣೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ರಾಘು ನಾಯ್ಕ ಸಂತೃಸ್ಥರೊಂದಿಗೆ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಂಡಗೋಡ ತಾಲೂಕಿನ ಪಕೀರಪ್ಪ ಹಾಗೂ ಅವರ ಪತ್ನಿ ಪಾರ್ವತಿ ಎಂಬುವವರಿಗೆ ಎರಡು ಕಣ್ಣುಗಳು ಕಾಣಿಸುವುದಿಲ್ಲ. ತಂದೆ … [Read more...] about ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ



