• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾನ

November 16, 2017 by Sachin Hegde Leave a Comment

ಕಾರವಾರ: 2017-18ನೇ ಸಾಲಿಗೆ ಕರ್ನಾಟಕ ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾಸಿದೆ. ಕಲಾ ಅಧ್ಯಯನದ ಅವಧಿ ಒಂದು ವರ್ಷದಾಗಿರುತ್ತದೆ. ಆಸಕ್ತ ಸಂಶೋಧನಾರ್ಥಿಗಳು ಕಲಾಸಂಶೋಧನೆ/ಲಲಿತಕಲೆ ವಿಷಯದ ಮೇಲೆ ಸುಮಾರು 4 ರಿಂದ 5 ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ 8 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ಅಕಾಡೆಮಿಯ ಕಾರ್ಯಾಲಯ 2ನೇ ಮಹಡಿ, … [Read more...] about ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

November 16, 2017 by Sachin Hegde Leave a Comment

ಕಾರವಾರ:, ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ,  ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಂಗೀಕೃತಗೊಂಡ ಚಿತ್ರಕಲಾ, ದೃಶ್ಯಕಲಾ ಶಿಕ್ಷಣದ ಕಾಲೇಜುಗಳಲ್ಲಿ ಮತ್ತು ಸರ್ಕಾರದ ಮಾನ್ಯತೆ ಪಡೆದ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ  ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ … [Read more...] about ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು;ಡಾ. ಬಿ. ಎಚ್. ನಾಯಕ

November 16, 2017 by Sachin Hegde Leave a Comment

ಕಾರವಾರ:ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು ತಮ್ಮ ಜ್ನಾನವನ್ನು ವೃದ್ಧಿಸಿಕೊಳ್ಳಬೇಕು. ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ. ಎಚ್. ನಾಯಕ ಅಭಿಪ್ರಾಯ ಪಟ್ಟರು. ಅವರು ದಿವೇಕರ ಮಹಾವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಆಯೋಜಿಸಿರುವ "ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ"ದ ಅಂಗವಾಗಿ ನವಂಬರ … [Read more...] about ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು;ಡಾ. ಬಿ. ಎಚ್. ನಾಯಕ

ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ

November 16, 2017 by Sachin Hegde Leave a Comment

ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ

ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ

November 16, 2017 by Sachin Hegde Leave a Comment

ಕಾರವಾರ:ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆ ವಿರೋಧಿಸಿ ವೈದ್ಯರು ಮುಷ್ಕರ ಹೂಡಿರುವ ವೇಳೆಯಲ್ಲಿಯೇ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಮಾಡಿಸಿ ಪಿಕಳೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಂಜೀವ ಪಿಕಳೆ ಎರಡು ಜೀವಗಳನ್ನು ಉಳಿಸಿದರು. ಇತರೆ ವೈದ್ಯರಂತೆ ಡಾ. ಸಂಜೀವ ಪಿಕಳೆ ಕೂಡ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಿರುವಾಗ ಹೆರಿಗೆ ನೋವು ಕಾಣಿಸಿಕೊಂಡ ಬಗ್ಗೆ ವೀಣಾ ಎಂಬಾತರನ್ನು ಆಸ್ಪತ್ರೆಗೆ ಕರೆತಂದಿರುವ ವಿಷಯ ವೈದ್ಯರಿಗೆ ತಿಳಿಯಿತು. ಗಂಭೀರ … [Read more...] about ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar