ಕಾರವಾರ: 2017-18ನೇ ಸಾಲಿಗೆ ಕರ್ನಾಟಕ ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾಸಿದೆ. ಕಲಾ ಅಧ್ಯಯನದ ಅವಧಿ ಒಂದು ವರ್ಷದಾಗಿರುತ್ತದೆ. ಆಸಕ್ತ ಸಂಶೋಧನಾರ್ಥಿಗಳು ಕಲಾಸಂಶೋಧನೆ/ಲಲಿತಕಲೆ ವಿಷಯದ ಮೇಲೆ ಸುಮಾರು 4 ರಿಂದ 5 ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ 8 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ಅಕಾಡೆಮಿಯ ಕಾರ್ಯಾಲಯ 2ನೇ ಮಹಡಿ, … [Read more...] about ಲಲಿತ ಕಲಾ ಆಕಾಡೆಮಿಯು ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ಕಲಾ ಅಧ್ಯಯನ ಮಾಡಲು ಪರಿಣಿತ ಪರಿಶಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾನ
Karwar News
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:, ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ, ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಂಗೀಕೃತಗೊಂಡ ಚಿತ್ರಕಲಾ, ದೃಶ್ಯಕಲಾ ಶಿಕ್ಷಣದ ಕಾಲೇಜುಗಳಲ್ಲಿ ಮತ್ತು ಸರ್ಕಾರದ ಮಾನ್ಯತೆ ಪಡೆದ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ … [Read more...] about ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು;ಡಾ. ಬಿ. ಎಚ್. ನಾಯಕ
ಕಾರವಾರ:ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು ತಮ್ಮ ಜ್ನಾನವನ್ನು ವೃದ್ಧಿಸಿಕೊಳ್ಳಬೇಕು. ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ. ಎಚ್. ನಾಯಕ ಅಭಿಪ್ರಾಯ ಪಟ್ಟರು. ಅವರು ದಿವೇಕರ ಮಹಾವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಆಯೋಜಿಸಿರುವ "ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ"ದ ಅಂಗವಾಗಿ ನವಂಬರ … [Read more...] about ಪುಸ್ತಕಗಳು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಉತ್ತಮ ಮಾರ್ಗದರ್ಶನವನ್ನು ನೀಡಬಲ್ಲದು;ಡಾ. ಬಿ. ಎಚ್. ನಾಯಕ
ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ
ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ
ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ
ಕಾರವಾರ:ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆ ವಿರೋಧಿಸಿ ವೈದ್ಯರು ಮುಷ್ಕರ ಹೂಡಿರುವ ವೇಳೆಯಲ್ಲಿಯೇ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಮಾಡಿಸಿ ಪಿಕಳೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಂಜೀವ ಪಿಕಳೆ ಎರಡು ಜೀವಗಳನ್ನು ಉಳಿಸಿದರು. ಇತರೆ ವೈದ್ಯರಂತೆ ಡಾ. ಸಂಜೀವ ಪಿಕಳೆ ಕೂಡ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಿರುವಾಗ ಹೆರಿಗೆ ನೋವು ಕಾಣಿಸಿಕೊಂಡ ಬಗ್ಗೆ ವೀಣಾ ಎಂಬಾತರನ್ನು ಆಸ್ಪತ್ರೆಗೆ ಕರೆತಂದಿರುವ ವಿಷಯ ವೈದ್ಯರಿಗೆ ತಿಳಿಯಿತು. ಗಂಭೀರ … [Read more...] about ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ


