ಕುಮಟಾ : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಆ.2 ರಿಂದ 31ರ ವಳಗೆ ಮೊಬೈಲ್/ಸ್ಮಾರ್ಟ್ ಪೋನ್ ರಪೇರಿ ತರಬೇತಿ ಕಾರ್ಯಾಗಾರ ನಡೆಯಲಿದೆ. ತರಬೇತಿ, ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೋಂದಿರಬೇಕು.ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಠ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು ಮತ್ತು ತರಬೇತಿ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ … [Read more...] about ಆ. 2 ರಿಂದ ಕರ್ಯಾಗಾರ
Kumta News
ಯಾಣ ದಾರಿ ಕಲ್ಲುಗಳ ತಾಣ ಯಾಣ’ ಪ್ರಯಾಣ ಇನ್ನೂ ‘ಕಠಿಣ’
ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಕುಮಟಾ : ತಾಲೂಕಿನ ಬಾಡ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಎಸ್ ಎಸ್ ಎಲ್ ಸಿ ಪಾಸಾದ ವಿಕಲಚೇತ ಅಭ್ಯರ್ಥಿಗಳಿಂದ ಗೌರವಧನದ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಈ ಪಂಚಾಯ್ತಿಯಲ್ಲಿ ಲಭ್ಯರಿಲ್ಲದೆ ಇದ್ದಲ್ಲಿ ಅರ್ಜಿ ಆಹ್ವಾನಿಸಲಾದ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದಿ ಅಧಿಕಾರಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.ಅಭ್ಯರ್ಥಿಗಳು 18 … [Read more...] about ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನ
ಕಾರವಾರ : ಕುಮಟಾ ಪುರಸಭೆ ವತಿಯಿಂದ 2021-22ನೇ ಸಾಲಿನಲ್ಲಿ ಡೇ ನಲ್ಮ ಯೋಜನೆಯಲ್ಲಿ ಸ್ವಯಂ ಉದ್ಯೋಗ ಘಟಕದಡಿ ಪುರಸಭಾ ವ್ಯಾಪ್ತಿಯ ಬಿಪಿಎಲ್ ಕುಟುಂಬದವರಿAದ ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಶೇ. 7 ಕ್ಕಿಂತ ಮೇಲ್ಪಟ್ಟ ಬಡ್ಡಿಗೆ ಸಹಾಯಧನದೊಂದಿಗೆ ಬ್ಯಾಂಕ್ನ ಮೂಲಕ ಸಾಲ ನೀಡಲಾಗುತ್ತಿದ್ದು. ಸಾಲ ಪಡೆಯಲು ಇಚ್ಛಸುವರು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2 ಭಾವ ಚಿತ್ರಗಳು, ಬ್ಯಾಂಕ್ ಪಾಸ್ಬುಕ್ ಝೆರಾಕ್ಸ್, … [Read more...] about ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನ
ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಕುಮಟಾ ಪಟ್ಟಣದ ಮೂರೂರು ರಸ್ತೆಯಲ್ಲಿ ನೂತನವಾಗಿ ಆರಂಭವಾದ ಸರಸ್ವತಿ ಮಣ್ಣು ಹಾಗೂ ನೀರು ಪರೀಕ್ಷಾ ಕೇಂದ್ರವನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು . ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಶಾಪುರ ಮಠ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಅಕ್ರಂ ಆಲಕಟ್ಟಿ , ಮುಖಂಡರಾದ ಪ್ರಶಾಂತ್ ನಾಯಕ್ ಹೇಮಂತ್ ಗಾoವಕರ್ ವಿಶ್ವನಾಥ್ ನಾಯ್ಕ ಹಾಜರಿದ್ದರು. join our groupರೈತರು ತಮ್ಮ ತೋಟದ ಅಥವಾ ಗದ್ದೆಯ ಮಣ್ಣನ್ನು ಪರೀಕ್ಷೆ ಮಾಡಿಸುವುದರಿಂದ … [Read more...] about ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ