• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Kumta News

ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಕೆ

October 6, 2020 by Sachin Hegde Leave a Comment

ಕುಮಟಾ: ಲಾಕ್​ಡೌನ್ ಸಡಿಲಿಕೆ ಬಳಿಕವೂ ತಾಲೂಕಿನ ಹಲವು ಗ್ರಾಮೀಣ ಭಾಗಗಳಿಗೆ ಬಸ್ ಸಂಚರಿಸುತ್ತಿಲ್ಲ. ಇದರಿಂದ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ಮೊದಲಿದ್ದ ಎಲ್ಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಸಲಾಯಿತು.ಜೆ.ಡಿ.ಎಸ್ ಮುಖಂಡ  ಸೂರಜ  ನಾಯ್ಕ ಸೋನಿ ಮಾತನಾಡಿ, ಲಾಕ್​ಡೌನ್ ಸಂದರ್ಭದಲ್ಲಿ ಆದಾಯವಿಲ್ಲದೇ, ಮನೆಯಲ್ಲಿದ್ದ … [Read more...] about ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಕೆ

ಗೋಕರ್ಣದ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ

September 24, 2020 by Vishwanath Shetty Leave a Comment

ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅದೃಷ್ಟವಶಾತ್ ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ. ಕುಸಿದ ಗುಡ್ಡ ಇನ್ನೂ ಸ್ವಲ್ಪ ಜಾರಿದರೂ ದೇವಾಲಯಕ್ಕೆ ಹಾನಿ ಉಂಟಾಗತ್ತಿದ್ದು ಗುಡ್ಡದ ಕೆಳಬಾಗದಲ್ಲಿ ಭಾರಿ ಗಾತ್ರದ ಮರವಿದ್ದ ಕಾರಣ ಕಲ್ಲು ಬಂಡೆ ದೇವಾಲಯದ ಮೇಲೆ ಬಿಳುವುದು ತಪ್ಪಿದೆ. ಈ ಬಂಡೆ ಕಲ್ಲು ಎತ್ತರದಲ್ಲಿ ಇರೊದರಿಂದ ಅದೇಷ್ಟೋ ಪ್ರವಾಸಿಗರು ಇಲ್ಲಿಗೆ ಸಮುದ್ರ ತೀರವನ್ನ ವೀಕ್ಷಣೆ ಮಾಡುವುದರೊಂದಿದೆ.ಪೋಟೋಗಳನ್ನ … [Read more...] about ಗೋಕರ್ಣದ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ

ಅಕ್ರಮವಾಗಿ ಸಾಗವಾನಿ ತುಂಡು ಸಾಗಾಟ:ಇಬ್ಬರು ಆರೋಪಿಗಳ ಬಂದನ

September 23, 2020 by Vishwanath Shetty Leave a Comment

ಕುಮಟ : ಅರಣ್ಯದಲ್ಲಿ ಬೆಳೆದ ಬೆಲೆಬಾಳುವ ಸಾಗವಾನಿ ಮರವನ್ನ ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನ ಬಂಧಿಸಿರುವ ಘಟನೆ ಕುಮಟ ತಾಲೂಕಿನ‌ ಕತಗಾಲ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.ಕತಗಾಲ ಅರಣ್ಯವ್ಯಾಪ್ತಿಯ ಕೋಡಂಬಳ ಪ್ರದೇಶಲ್ಲಿ ಬೆಳೆಯಲಾಗಿದ್ದ ಸಾಗವಾನಿ ಮರವನ್ನ ಕಡಿದು ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಕತಗಾಲ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಇಬ್ಬರೂ ಆರೋಪಿಗಳನ್ನ … [Read more...] about ಅಕ್ರಮವಾಗಿ ಸಾಗವಾನಿ ತುಂಡು ಸಾಗಾಟ:ಇಬ್ಬರು ಆರೋಪಿಗಳ ಬಂದನ

ಮತ್ತೆ ಮರುಕಳಿಸಿದೆ ನೆನಪು

September 18, 2020 by Krishnananda Bhat Leave a Comment

ಪದ್ಮಪ್ರಶಸ್ತಿ ಪುರಸ್ಕೃತ ದಿ.ಚಿಟ್ಟಣಿ ರಾಮಚಂದ್ರ ಹೆಗಡೆಯವರ 3 ನೇ ಪುಣ್ಯ ಸ್ಮರಣೆಯ ನಿಮಿತ್ತ *ಸಿಂಚನ ಟಿವಿ* ಯುಟ್ಯೂಬ್ ವೆಬ್ ಸೈಟ, ಮತ್ತು ಫೆಸ್ಬುಕ್ ಪೇಜಲ್ಲಿ , ಸಂಜೆ 6 ಗಂಟೆಗೆ  ಚಿಟ್ಟಾಣಿ ಮನೆಯವರ ಅಂಗಳದಿಂದ ಅದ್ದೂರಿ ಯಕ್ಷಗಾನ  *ಕೀಚಕ* ನೇರ ಪ್ರಸಾರ *ಕೀಚಕ* ನರಸಿಂಹ ಚಿಟ್ಟಣಿ*ವಲಲ* ವಿದ್ಯಾಧರ ಜಲವಳ್ಳಿ*ಸೈರೇಂದ್ರಿ* ನೀಲ್ಕೋಡ ಶಂಕರ ಹೆಗಡೆ*ವಿಜಯ* ಶ್ರೀಧರ ಕಾಸರಕೊಡ್ಹಿಮ್ಮೆಳದಲ್ಲಿ*ಬಾಗವತರು* ಶ್ರೀ ಕೇಶವ ಹೆಗಡೆ ಕೊಳಗಿ*ಮದ್ದಳೆ* ಪರಮೇಶ್ವರ ಬಂಡಾರಿ … [Read more...] about ಮತ್ತೆ ಮರುಕಳಿಸಿದೆ ನೆನಪು

ಗ್ರಾಮ ಪಂಚಾಯತ ಚುನಾವಣೆ ಹಿನ್ನಲೆ ಜೆಡಿಎಸ್ ಪಕ್ಷದಿಂದ ಪೂರ್ವಭಾವಿ ಸಭೆ

September 15, 2020 by Sachin Hegde Leave a Comment

ಗೋಕರ್ಣ: ಬರಲಿರುವ ಗ್ರಾಮ ಪಂಚಾಯತ ಚುಣಾವಣೆಯ ಕುರಿತು ಜೆ.ಡಿ.ಎಸ್. ಪಕ್ಷದ ಪೂರ್ಭಾವಿ ಸಭೆಯನ್ನು ಜಿಲ್ಲಾ ಪಂಚಾಯತ ಸದದಸ್ಯ ಮತ್ತು ಜೆ.ಡಿ.ಎಸ್ . ಮುಖಂಡ ಪ್ರದೀಪ ನಾಯಕ ದೇವರಭಾವಿ ಮನೆಯಲ್ಲಿ ರವಿವಾರ ಕರೆಯಲಾಯಿತು.ಹನೇಹಳ್ಳಿ ಮತ್ತು ನಾಡುಮಾಸ್ಕೇರಿ ಪಂಚಾಯತ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಚುಣಾವಣೆ ಅಭ್ಯರ್ಥಿಗಳ ಆಯ್ಕೆಯನ್ನಾ ಮಾಡುವ ಜವಾಬ್ದಾರಿಯನ್ನು ಪ್ರದೀಪ ನಾಯಕ ದೇವರಭಾವಿಯವರಿಗೆ ವಹಿಸಲಾಯಿತು. ಮುಖಂಡರ ಆಯ್ಕೆ ಮಾಡಿದ … [Read more...] about ಗ್ರಾಮ ಪಂಚಾಯತ ಚುನಾವಣೆ ಹಿನ್ನಲೆ ಜೆಡಿಎಸ್ ಪಕ್ಷದಿಂದ ಪೂರ್ವಭಾವಿ ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar