ಕುಮಟಾ: ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ರೋಗ ಲಕ್ಷಣ ರಹಿತವಾಗಿರುವ ಅವರು ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢಪಟ್ಟಿದೆ. ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ಶಾಸಕ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ … [Read more...] about ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ಪಾಸಿಟಿವ್
Kumta News
ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ
ಕುಮಟಾ: ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಭಟ್ಟ, ಸೂರಿ ಅವರಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.ಎಂ.ಕಾಂ.ಬಿ.ಪಿ.ಇಡಿ. ಪದವೀಧರರಾಗಿರುವ ರವೀಂದ್ರ ಭಟ್ಟ ಅವರು ಸೃಜನಶೀಲ ಶಿಕ್ಷಕರಾಗಿದ್ದು ಶೈಕ್ಷಣಿಕ, ಸಾಹಿತ್ಯ, ಯೋಗದ ಕುರಿತು … [Read more...] about ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ
ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆನಲೈನ್ ಪಾಸ್ ವಿತರಿಸಿದ ಉಪನಿರ್ದೆಶಕ ಎಸ್.ಎನ್ ಬಗಲಿ ಉದ್ಘಾಟನೆ
ಕುಮಟಾ: ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘವು ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಆನ್ಲೈನ್ ಪಾಠ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ ಅವರು ಇಲ್ಲಿ ಶ್ರೀ ಮಂಜುನಾಥ ಸ್ಟುಡಿಯೋದಲ್ಲಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ಕಾರ್ಯ ಈಗ ಮುಗಿದಿದೆ. ಕೊವಿಡ್- 19 ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ … [Read more...] about ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆನಲೈನ್ ಪಾಸ್ ವಿತರಿಸಿದ ಉಪನಿರ್ದೆಶಕ ಎಸ್.ಎನ್ ಬಗಲಿ ಉದ್ಘಾಟನೆ
ಜಾರ್ಖಾಂಡ್ ರಾಜ್ಯದಿಂದ ಮೀನುಗಾರಿಕೆಗೆ ಆಗಮಿಸಿದ ಕಾರ್ಮಿಕರಿಗೆ ಆರೊಗ್ಯ ತಪಾಸಣೆ
ಗೋಕರ್ಣ: ಮೀನುಗಾರಿಕೆಗಾಗಿ ಜಾರ್ಖಂಡ್ ರಾಜ್ಯದಿಂದ ಕಾರ್ಮಿಕರು ಆಗಮಿಸಿದ್ದು, ಇವರನ್ನು ಇಲ್ಲಿನ ಆರೋಗ್ಯ ಇಲಾಖೆ ತಂಡ ಕೋವಿಡ್ 19, ಮಲೇರಿಯಾ ಪರೀಕ್ಷೆಗೆ ಒಳಪಡಿಸಿ ಗಂಟಲು ದ್ರವ , ರಕ್ತ ಲೇಪನಗಳನ್ನು ಸಂಗ್ರಹಿಸಿದರು. 50ಕ್ಕೂ ಹೆಚ್ಚು ಕಾರ್ಮಿಕರು ಬಂದಿದ್ದು , ಪ್ರತಿ ವರ್ಷ ಹೊರ ರಾಜ್ಯದವರು ಮೀನುಗಾರಿಕೆ ಕೆಲಸಕ್ಕಾಗಿ ಬರುತ್ತಾರೆ. ಲಾಕ್ ಡೌನ ನಂತರ ಇದೇ ಮೊದಲ ಬಾರಿಗೆ ಹೊರ ರಾಜ್ಯದಿಂದ ಬಂದವರಾಗಿದ್ದಾರೆ.ಕಾರ್ಮಿಕರಿಗೆ ತಿಳುವಳಿಕೆ : ಕೊರೊನಾ ರೋಗದ ಬಗೆಗಿನ … [Read more...] about ಜಾರ್ಖಾಂಡ್ ರಾಜ್ಯದಿಂದ ಮೀನುಗಾರಿಕೆಗೆ ಆಗಮಿಸಿದ ಕಾರ್ಮಿಕರಿಗೆ ಆರೊಗ್ಯ ತಪಾಸಣೆ
ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕರ್ಣ: ಇಲ್ಲಿನ ಬೇಲೆಹಿತ್ಲನ ಕರಿಯಪ್ಪನ ಕಟ್ಟೆಯ ರಸ್ತೆ ನಿರ್ಮಾಣಕ್ಕೆ ತಾಂ. ಪಂ. ಸದಸ್ಯ ಮಹೇಶ ಶೆಟ್ಟಿ , ಹಾಗೂ ಎ.ಪಿ. ಎಮ್.ಸಿ ಅಧ್ಯಕ್ಷ ರಮೇಶ ಪ್ರಸಾದ ಜಂಟಿಯಾಗಿ ಗುದ್ದಲಿ ಪೂಜೆ ನೆರವೇರಿಸಿದರು. 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬೇಲೆಹಿತ್ಲನ ಮುಖ್ಯ ರಸ್ತೆಯಿಂದ ಕರಿಯಪ್ಪನ ಕಟ್ಟೆಯವರೆಗೆ ರಸ್ತೆ ನಿರ್ಮಾಣವಾಗಲಿದೆ. 2019- 2020ನೇ ಸಾಲಿನ ಲೆಕ್ಕ ಶಿರ್ಷಿಕೆಯ ಕುಮಟಾ -ಹೊನ್ನಾವರ ವಿಧನಾಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮೀಣ ರಸ್ತೆ ಯೋಜನೆ ಅಡಿಯಲ್ಲಿ ಶಾಸಕ ದಿನಕರ … [Read more...] about ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ




