ಹೌದು ಆತ್ಮೀಯರೇ, ಇಂದಿನ ದಿನಗಳಲ್ಲಿ ಆರಕ್ಷರ ದುಡಿಮೆಗೆ ನಾವು ಒಂದು ಸಲಾಂ ಎನ್ನಲೆಬೇಕು. ಎಷ್ಟೋ ವ್ಯಕ್ತಿಗಳು ಪೊಲೀಸರಿಗೇನು ಕಮ್ಮಿ! ಆರಾಮಾಗಿ ಇರುತ್ತಾರೆ, ಎಲ್ಲಾ ಮುಗಿದ ಮೇಲೆ ಬರುತ್ತಾರೆ! ಅಂತೆಲ್ಲಾ ಟೀಕಿಸುತ್ತಿದ್ದ ವ್ಯಕ್ತಿಗಳಿಗೆ ಇಂದು ಆರಕ್ಷಕರ ಪಡೆ ಏನೆಂದು ಕರ್ತವ್ಯ ನಿಷ್ಠೆಯನ್ನು ಎತ್ತಿ ತೋರಿಸಿದೆ.ವಿಶ್ವಾದ್ಯಂತ ಭಯ ಹುಟ್ಟಿಸಿರುವ ಕೊರೋನಾ ವೈರಸ್ ಈಗ ಕರ್ನಾಟಕದಲ್ಲೂ ಕಾಣಿಸಿಕೊಂಡು ತೀವ್ರ ಆತಂಕ ಸೃಷ್ಟಿಸಿದೆ. ಮಾರಣಾಂತಿಕ ಕೊರೋನಾ ವೈರಸ್ ಸೋಂಕು ಹರಡದಂತೆ … [Read more...] about ಕೊರೋನಾ_ಮುಂಜಾಗ್ರತೆಗೆ_ಮುಲಾಂ: #ಗೋಕರ್ಣ_ಪೊಲೀಸ್_ಇಲಾಖೆಗೆ_ಸಲಾಂ
Kumta News
ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ ಕೊಂಕಣದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಾಗಾರ
ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ಉಡುಪಿಯ ಹೆಸರಾಂತ ಶಿಕ್ಷಣ ಸಂಸ್ಥೆಯಾದ ತ್ರಿಶಾ ಕ್ಲಾಸಸ್ ನ ಸಹಭಾಗಿತ್ವದಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ "ಪರೀಕ್ಷಾ ಸಿದ್ಧತೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ತ್ರಿಶಾ ಕ್ಲಾಸಸ್ ನ ಸಂಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್ಟರವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಗಾರವನ್ನು ಶಿಕ್ಷಣ … [Read more...] about ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ ಕೊಂಕಣದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಾಗಾರ
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ವಿಶೇಷ ಕಾರ್ಯಾಗಾರ.
ಕುಮಟಾ: ತಾಲೂಕಿನ ಕೊಂಕಣ ಎಜ್ಯುಕೇಶ್ ಟ್ರಸ್ಟ್ ನ ಸಭಾಂಗಣದಲ್ಲಿ ದಿನಾಂಕ 07-03-2020 ರಂದು ಶನಿವಾರ ಮಧ್ಯಾಹ್ನ 02 : 30 ರಿಂದ 04 : 30ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಸಿದ್ಧತೆಯ ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. … [Read more...] about ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ವಿಶೇಷ ಕಾರ್ಯಾಗಾರ.
ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”
ಕುಮಟಾ : ಶ್ರೀ ರಾಮಚಂದ್ರಾಪುರ ಮಠ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಸ್ ಹೆಗಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ "ಉಚಿತ ಆರೋಗ್ಯ ತಪಾಸಣಾ ಶಿಬಿರ" ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ದಿನಾಂಕ 29/02/2020 ಶನಿವಾರ ಮಧ್ಯಾಹ್ನ 2.00 ರಿಂದ ಸಂಜೆ 5.00 ರ ವರೆಗೆ ನಡೆಯಲಿದೆ. ಈ ಬಗ್ಗೆ ಇಂದು ಕುಮಟಾದ ಖಾಸಗಿ ಹೊಟೆಲ್ ನಲ್ಲಿ ಪ್ರಮುಖರು ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದರು. ಸಾಮಾನ್ಯ … [Read more...] about ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”
ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್
ಕುಮಟಾ: ಮಹಾಸತಿ ಗೆಳೆಯರ ಬಳಗ ಮುರೂರು ಇವರು ಸಂಯುಕ್ತ ಆಶ್ರಯದಲ್ಲಿ ನಡೆದ ಮೂರು ದಿನಗಳ ಕಾಲ ನಡೆದ ಕ್ರಿಕೇಟ್ ಟುರ್ನಾಮೆಂಟ್ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಪ್ರೋ ಎಂ ಜಿ ಭಟ್ ಅವರ , ನಮ್ಮ ತಾಯ್ನಾಡು ಅತ್ಯಂತ ಶ್ರೇಷ್ಠ ವಾದದ್ದು ಜಗತ್ತಿನಲ್ಲಿಯೇ ಅತ್ಯಂತ ಪವಿತ್ರವಾದ ಮಣ್ಣು ನಮ್ಮ ಭಾರತದ್ದು. ನಮ್ಮ ದೇಶದಲ್ಲಿ ಆಗಿಹೋದ ಋಷಿ ಮುನಿಗಳೆಷ್ಟೋ, ಸಾಧು ಸಂತರುಗಳೆಷ್ಟೋ, ಗೊತ್ತಿಲ್ಲಾ. ನಮ್ಮದು ಒಂದು ತಪೋಭೂಮಿ. ಇಲ್ಲಿ ಹುಟ್ಟಿರುವುದೇ ನಮ್ಮ ಸೌಭಾಗ್ಯ. ಅನೇಕ … [Read more...] about ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್




