ಗೋಕರ್ಣ: ಜಾತ್ರೆಯ ಸಮಯದಲ್ಲಿ ಹಚ್ಚೆ ಹಾಕುವುದನ್ನು (ಟ್ಯಾಟೂ) ನಿಷೇಧಿಸುವಂತೆ ಜಿಲ್ಲಾಧಿಕಾರಿಗಳ ಆದೇಶವಿದ್ದು, ಅದರಂತೆ ಪುರಾಣ ಪ್ರಸಿದ್ದ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವದ ನಿಮಿತ್ತ ಇಲ್ಲಿನ ಟ್ಯಾಟೂ ಅಂಗಡಿಯನ್ನು ಬಂದ್ ಮಾಡುವಂತೆ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಆದೇಶಿಸಿ ಠರಾವು ಪಾಸ್ ಮಾಡಿದ್ದರು. ಅಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ನೀಡದೆ ಜಾತ್ರೆ ಪ್ರಾರಂಭವಾದರೂ ಅಂಗಡಿಗಳನ್ನು ತೆರೆದಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು … [Read more...] about ಗೊಕರ್ಣ ಜಾತ್ರೆಯಲ್ಲಿ ಹಚ್ಚೆ ಅಂಗಡಿ ಬಂದ್ ಮಾಡಿ ಆದೇಶ; ಅಂಗಡಿಗಳು ಸೀಜ್.
Kumta News
*ಕಾರ್ – ಟಿಪ್ಪರ್ ನಡುವೆ ಡಿಕ್ಕಿ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂ. ಗಾಯಾಳುಗಳು ಆಸ್ಪತ್ರೆಗೆ ದಾಖಲು.
ಕುಮಟಾ ತಂಡ್ರಕುಳಿ ಬಳಿ ಅವೈಜ್ಞಾನಿಕ ರಸ್ತೆ ತಿರುವಿನಲ್ಲಿ ಟಿಪ್ಪರ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.ಅಂಕೋಲಾ ಕಡೆಯಿಂದ ಕುಮಟಾ ಕಡೆ ಬರುತ್ತಿದ್ದ ಕಾರ್ ಗೆ ಕುಮಟಾದಿಂದ ಕಾರವಾರ ಕಡೆ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದವರಿಗೆ ಗಾಯಗಳಾಗಿವೆ.ಟಿಪ್ಪರ್ ನಲ್ಲಿದ್ದವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಕಾರ್ ನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದು ಮೂವರಿಗೆ ಕಾಲು,ಕೈ ಹಾಗೂ ತಲೆಗೆ ಗಾಯಗಳಾಗಿದೆ.ಗಾಯಾಳುಗಳನ್ನು ಕುಮಟಾ ಸರ್ಕಾರಿ … [Read more...] about *ಕಾರ್ – ಟಿಪ್ಪರ್ ನಡುವೆ ಡಿಕ್ಕಿ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂ. ಗಾಯಾಳುಗಳು ಆಸ್ಪತ್ರೆಗೆ ದಾಖಲು.
*ವಿದ್ಯಾರ್ಥಿನಿಗೆ ಸಿಕ್ಕ ಹಣವನ್ನ ಮರಳಿಸಿದ ಶಿಕ್ಷಕರು ವಿದ್ಯಾರ್ಥಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ*
ಕುಮಟಾ ; ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೋನ್ನಂವ್ ನ ವಿದ್ಯಾರ್ಥಿನಿ ಲಕ್ಷ್ಮಿ ಪರಮೇಶ್ವರ್ ಉಪ್ಪಾರ್ ಎಂದಿನಂತೆ ಮನೆಯಿಂದ ಕುಮಟಾದ ಗುಡಿಗಾರಗಲ್ಲಿ ಶಾಲೆಗೆ ಹೋಗುತ್ತಿದ್ದಾಗ ಆಕೆಗೆ ರಸ್ತೆಯಲ್ಲಿ ಹಣದ ಕಟ್ಟು ಬಿದ್ದಿರುವುದು ಕಂಡಿದೆ. ತಕ್ಷಣ ಆ ಹಣವನ್ನ ತೆಗೆದುಕೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗಿ ಶಿಕ್ಷಕರ ಬಳಿ ಕೊಟ್ಟಿದ್ದಾಳೆ ನಾನು ಶಾಲೆಗೆ ಬರುವಾಗ ಈ ಹಣ ಸಿಕ್ಕಿದೆ ಎಂದು ಹೇಳಿದ್ದಾಳೆ. ಆದರೆ ಹಣ ಕಳೆದುಕೊಂಡವರು ಯಾರು ಎನ್ನುವುದು ಯಾರಿಗೂ … [Read more...] about *ವಿದ್ಯಾರ್ಥಿನಿಗೆ ಸಿಕ್ಕ ಹಣವನ್ನ ಮರಳಿಸಿದ ಶಿಕ್ಷಕರು ವಿದ್ಯಾರ್ಥಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ*
ಟೋಲ್ ಶುಲ್ಕ ವಸೂಲಿ ಕರವೇಯಿಂದ ಪ್ರತಿಭಟನೆ
ಜಿಲ್ಲೆಯಾದ್ಯಂತ ಚತುಷ್ಪತ ಕಾಮಗಾರಿ ಪೂರ್ಣವಾಗದೇ IRB ಕಂಪನಿ ಟೋಲ್ ಸಂಗ್ರಹ ಪ್ರಾರಂಬಿಸಿರುವುದನ್ನು ಖಂಡಿಸಿ ಕ.ರ.ವೇ ಬ್ರಹತ್ ಪ್ರತಿಭಟನೆ ನಡೆಸಿತು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ನೇತ್ರತ್ವದಲ್ಲಿ ಈ ಪ್ರತಿಭಟನೆ ನಡೆಯಿಕ.ರ.ವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಕಾಮಗಾರಿ ಮುಗಿಸದೇ ಟೋಲ್ ಪ್ರಾರಂಭಿಸಲು ಬಿಡುವುದಿಲ್ಲ. 75% ಕೆಲಸವೂ ಆಗದೆ ಜನರ ಹಣ ಕೀಳುತ್ತಿದ್ದಾರೆ ಎಂದರು. ಅದಲ್ಲದೇ ಕೆ.ಎ 47 ಹಾಗೂ ಕೆ.ಎ 30 ನೊಂದಾಯಿತ ವಾಹನಕ್ಕೆ ಸುಂಕ … [Read more...] about ಟೋಲ್ ಶುಲ್ಕ ವಸೂಲಿ ಕರವೇಯಿಂದ ಪ್ರತಿಭಟನೆ
ಯಶಸ್ವಿಯಾದ ಗೋ ಸಂಧ್ಯಾ ಕಾರ್ಯಕ್ರಮ : ಸಾಕ್ಷಿಯಾದ ನಾಲ್ಕು ಸಾವಿರಕ್ಕೂ ಅಧಿಕ ಜನ
ಕುಮಟಾ: ಜಗತ್ತಿನ ಏಕೈಕ ಗೋ ಬ್ಯಾಂಕ್ ಎನಿಸಿಕೊಂಡಿರುವ ದೇಸೀ ಗೋ ತಳಿಯ ಸಂರಕ್ಷಣೆ ಹಾಗೂ ಸಂವರ್ಧನೆಗೆ ತನ್ನದೇ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಶ್ರೀ ಸಂಸ್ಥಾನದ ದಿವ್ಯ ಆಶೀರ್ವಾದದೊಂದಿಗೆ ನಡೆದ ಗೋ ಪ್ರೇಮಿಗಳ ವಾರ್ಷಿಕ ಗೋ ಸ್ನೇಹಕೂಟ ಹಾಗೂ ಬೆಳದಿಂಗಳೂಟದ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಅಮೃತಧಾರಾ ಗೋಶಾಲೆಯ ಗೌರವಾಧ್ಯಕ್ಷರಾದ ಶ್ರೀಮತಿ ಭಾರತೀ ಪಾಟಿಲ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ … [Read more...] about ಯಶಸ್ವಿಯಾದ ಗೋ ಸಂಧ್ಯಾ ಕಾರ್ಯಕ್ರಮ : ಸಾಕ್ಷಿಯಾದ ನಾಲ್ಕು ಸಾವಿರಕ್ಕೂ ಅಧಿಕ ಜನ



