• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Kumta News

*ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಿಯ ಅವಲಬ್ಬ*

June 15, 2019 by Püshpãhås ßãstíkâr Leave a Comment

ಗೋಕರ್ಣ:- ಇಲ್ಲಿನ ಆದಿಶಕ್ತಿ, ಗ್ರಾಮದೇವತೆಯಾದ ಶ್ರೀ ಭದ್ರಕಾಳಿ ದೇವಿಯ ಅವಲಬ್ಬವು ಬುಧವಾರದಂದು ಜರುಗಿತು. ಮಂಗಳವಾರದಂದು ಹೊಸಅಕ್ಕಿ ಉಪಾರ ನಡೆಸಿ, ಮರುದಿನ ಬೆಳಿಗ್ಗೆ ಬಿಜ್ಜೂರಿನಿಂದ ತಾಯಿ ಮಹಾಮಾಯೆಯ ಕಳಸದ ಗಿಂಡಿಯನ್ನು ತಂದು ಗೋಕರ್ಣದ ಕಳಷದ ಮನೆಗೆ ಸಾಗಿ ಚಿನ್ನಾಭರಣ ಭೂಷಿತವಾದ ಪುಷ್ಪಾಲಂಕರಿತ ಕಳಸವನ್ನು ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಾಲಯಕ್ಕೆ  ಸಂಚರಿಸಿದರು. ಗ್ರಾಮದ ತುಂಬೆಲ್ಲ ರಂಗೋಲಿ ಹಾಕಿ ತಳಿರು ತೋರಣಗಳಿಂದ ಶೃಂಗರಿಸಿದ್ದರು.    ದೇವಿಗೆ … [Read more...] about *ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಿಯ ಅವಲಬ್ಬ*

*ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಗೋಕರ್ಣ ಪಿ.ಎಸ್.ಐ ಅವರಿಂದ ಉಪನ್ಯಾಸ*

June 5, 2019 by Püshpãhås ßãstíkâr Leave a Comment

*Lecture by Gokarna PSI at Sri Raghaveshwara Bharathi School

ಗೋಕರ್ಣ: ಮೊಡರ್ನ ಎಜ್ಯುಕೇಶನ ಟ್ರಸ್ಟನ ವಿದ್ಯಾ ಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಮಂಗಳವಾರದಂದು ಗೋಕರ್ಣ ಪೊಲೀಸ್ ಇಲಾಖೆಯವರು ಮಕ್ಕಳ ಸುರಕ್ಷತೆಗೆ ಸಂಬಂಧಿಸಿ ಸುಪ್ರಿಂ ಕೋರ್ಟ ಮಾರ್ಗ ಸೂಚಿ ಪಾಲಿಸಲು ಗೋಕರ್ಣ ಪಿ.ಎಸ್.ಐ ಸಂತೋಷಕುಮಾರ ಎಮ್ ಇವರು ವಿಶೇಷ ಕಾರ್ಯಕ್ರಮ ನೀಡಿದರು. ಶಾಲಾ ಆವರಣದಲ್ಲಿ  ಮಕ್ಕಳ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ, ಮಕ್ಕಳನ್ನು ಕರೆತರುವ ವಾಹನಗಳಲ್ಲಿ ಪಾಲಿಸಬೇಕಾದ ನಿಯಮಗಳು, ಖಾಸಗಿ ವಾಹನಗಳು ಶಾಲಾ ಮಕ್ಕಳನ್ನು … [Read more...] about *ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಗೋಕರ್ಣ ಪಿ.ಎಸ್.ಐ ಅವರಿಂದ ಉಪನ್ಯಾಸ*

ಎಸ್.ಎಸ್.ಎಲ್.ಸಿ 93% ಫಲಿತಾಂಶದ ಸಾಧನೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶಾಲೆ

May 1, 2019 by Püshpãhås ßãstíkâr Leave a Comment

ಗೋಕರ್ಣ:- ಮೊಡರ್ನ ಎಜ್ಯುಕೇಶನ್ ಟ್ರಸ್ಟ್ (ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶೇಕಡಾ 93 ಫಲಿತಾಂಶವನ್ನು ದಾಖಲಿಸುವ  ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ. ಕುಮಾರಿ ನವ್ಯಾ ಎಮ್ ಪೈ (97.6%) ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು ಪ್ರಥಮ ಭಾಷೆ ಕನ್ನಡದಲ್ಲಿ 125/125 ಅಂಕಗಳನ್ನು ಪಡೆದಿರುತ್ತಾಳೆ. ಅದೇ ರೀತಿ ಕುಮಾರಿ ಭವ್ಯ‌ ಎಮ್ ಪಟಗಾರ (95.84%) ಅಂಕಗಳೊಂದಿಗೆ ದ್ವಿತೀಯ … [Read more...] about ಎಸ್.ಎಸ್.ಎಲ್.ಸಿ 93% ಫಲಿತಾಂಶದ ಸಾಧನೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶಾಲೆ

*ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆ ಎಸ್.ಎಸ್.ಎಲ್.ಸಿ 93% ಫಲಿತಾಂಶ*

April 30, 2019 by Püshpãhås ßãstíkâr Leave a Comment

* Gokarna Sri Raghaveshwara Bharathi School SSLC 93% Result *

ಗೋಕರ್ಣ:- ಮೊಡರ್ನ ಎಜ್ಯುಕೇಶನ್ ಟ್ರಸ್ಟ್ (ರಿ.)ನ ಶ್ರೀ ರಾಘವೇಶ್ವರ ಭಾರತೀ ಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶೇಕಡಾ 93 ಫಲಿತಾಂಶವನ್ನು ದಾಖಲಿಸುವ  ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ. ಪ್ರಥಮ ಸ್ಥಾನವನ್ನು ಕುಮಾರಿ ನವ್ಯಾ ಎಮ್ ಪೈ (97.6%) ದ್ವಿತೀಯ ಸ್ಥಾನವನ್ನು ಕುಮಾರಿ ಭವ್ಯಾ ಎಮ್ ಪಟಗಾರ (95.84%) ತೃತೀಯ ಸ್ಥಾನವನ್ನು ಕುಮಾರಿ ಖುಷಿ ಆರ್ ಗಾಂವಕರ (95.36%) ನಾಲ್ಕನೇ ಸ್ಥಾನವನ್ನು ಕುಮಾರಿ ರಮ್ಯಾ ಪಿ ರೋಖಡೆ (93.6%) ಐದನೇ ಸ್ಥಾನವನ್ನು … [Read more...] about *ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆ ಎಸ್.ಎಸ್.ಎಲ್.ಸಿ 93% ಫಲಿತಾಂಶ*

ಗೋಕರ್ಣದ ಓಂ ಬೀಚ್ ನಲ್ಲಿ ಜೀವರಕ್ಷಣೆ

April 30, 2019 by Püshpãhås ßãstíkâr Leave a Comment

ಗೋಕರ್ಣ: ಬೆಳಗಾವಿ ಮೂಲದ ಕುಟುಂಬವೊಂದು ಪುಣ್ಯಕ್ಷೇತ್ರ ಗೋಕರ್ಣಕ್ಕೆ ಪ್ರವಾಸ ಮಾಡಲು ಬಂದಿದ್ದು, ಇಲ್ಲಿನ ಓಂ ಬೀಚ್ ಕಡಲ ತೀರ ಸ್ನಾನಕ್ಕೆ ತೆರಳಿದ್ದಾಗ ಅದರಲ್ಲೂ ಒಬ್ಬರಾದ ಬಾಲಕ ಹುಸೈನ್ (14 )ಎನ್ನುವ ಸಮುದ್ರ ಸುಳಿಗೆ ಸಿಲುಕಿದ್ದನು. ಅದನ್ನು ನೋಡಿದ ಕುಟುಂಬದವರಾದ ಸಹಝಾದ(26),ಅಬ್ದುಲ್ಲಾ(20)ಬೇಪರಿ (42)  ರಕ್ಷಣೆಗೆ ಹೋಗಿ ಅವರು ಕೂಡ ಸುಳಿಗೆ ಸಿಲುಕಿ ಜೀವ ರಕ್ಷಿಸಿ ಪರದಾಡುತ್ತಿರುವುದನ್ನು‌ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳಾದ ಪಾಂಡುರಂಗ ಅಂಬಿಗ ಪ್ರಭಾಕರ … [Read more...] about ಗೋಕರ್ಣದ ಓಂ ಬೀಚ್ ನಲ್ಲಿ ಜೀವರಕ್ಷಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,353 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar