*ಗೋಕರ್ಣ*:- ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಶ್ರೀ ಅನಿಲ್ ಕುಂಬ್ಳೆ ಭೇಟಿದರು. ಶ್ರೀ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ಜಿ ಪಂ ಸದಸ್ಯ ಶ್ರೀ ಪ್ರದೀಪ ನಾಯಕ ಜೊತೆಗಿದ್ದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿ, ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು … [Read more...] about *ಗೋಕರ್ಣದ ಶ್ರೀ ಮಹಾಬಲನ ದೇವಾಲಯಕ್ಕೆ ಅನಿಲ್ ಕುಂಬ್ಳೆ ಭೇಟಿ*
Kumta News
*ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ
ಗೋಕರ್ಣ: ಶ್ರೀ ಕ್ಷೇತ್ರ *ಗೋಕರ್ಣ* ದ ಸಂಸ್ಥಾನ ಶ್ರೀ ದೇವಾಲಯಕ್ಕೆ ಗೋವಾ ರಾಜ್ಯಪಾಲರಾದ ಗೌರವಾನ್ವಿತ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ನವಧಾನ್ಯಭಿಷೇಕ ಮತ್ತು ಸುವರ್ಣ ನಾಗಾಭರಣ ಪೂಜಾ ಸೇವೆ ನೆರವೇರಿಸಿದರು. ಶ್ರೀ ದೇವಾಲಯದ ಸ್ವಚ್ಛತೆ, ಪ್ರಶಾಂತತೆ ಮತ್ತು ಪೂಜಾ ವಿಧಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ವೇ ಮಹಾಬಲೇಶ್ವರ … [Read more...] about *ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ
ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಬಗ್ಗೋಣದಲ್ಲಿ ನಿರ್ಮಾಣಗೊಳ್ಳಲಿರುವ ಒಳಚರಂಡಿ ಘಟಕವನ್ನು ವಿರೋಧಿಸಿ ಹಾಗೂ ಸ್ಥಳೀಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪುರಸಭೆ ವ್ಯಾಪ್ತಿಯ ಬಗ್ಗೋಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿ, ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದರು.ಸ್ಥಳೀಯ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡದೆ, ಕುಮಟಾ ಪುರಸಭೆ ವ್ಯಾಪ್ತಿಯ ಕೊಳಚೆ ನೀರಿನ ಶುದ್ಧಿಕರಣ ಘಟಕವನ್ನು ಬಗ್ಗೋಣದಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. … [Read more...] about ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
*ಹಾವು ಹೊಡೆಯದೇ, ಹಿಡಿದು ರಕ್ಷಿಸಿದ ಗೋಕರ್ಣ ತದಡಿಯ ಸ್ನೇಕ್ ಅಶೋಕ ನಾಯ್ಕ*
ಹಾವು ಎಂಬ ಪದ ಕೇಳಿದರೆ, ಕನಸಿನಲ್ಲಿ ಬಂದರೆ ಬಯಬೀಳುತ್ತೇವೆ. ಸ್ವಲ್ಪ ದಿನ ಜ್ಚರ ಬಂದರೂ ಅತಿಶಯೋಕ್ತಿ ಎನಿಸುವುದಿಲ್ಲ. ಇನ್ನೂ ಹಾವು ನೇರವಾಗಿ ನಮ್ಮ ಮುಂದೆ ಬಂದರಂತೂ ಕತೆ ಮುಗಿದೇ ಹೋಯ್ತು. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ದೇವ್ರೇ ದೇವ್ರೇ ಎಂದು ಎಷ್ಟು ಸಲಿ ಹೇಳುತ್ತೇವೋ ದೇವರೇ ಬಲ್ಲ. ಆದರೆ *(ಗೋಕರ್ಣ)* ತದಡಿಯ ಸ್ನೇಕ್ ಅಶೋಕ ನಾಯ್ಕ ಈ ಮೇಲಿನ ಎಲ್ಲಾ ಮಾತುಗಳಿಗೆ ಅಪವಾದ. ಸತ್ತಮುತ್ತಲಿನ ಊರನವರೆಲ್ಲಾ ಅವರ ಹೆಸರನ್ನು ಕೇಳದವರು ವಿರಳವೇ ಎನ್ನಬೇಕು. … [Read more...] about *ಹಾವು ಹೊಡೆಯದೇ, ಹಿಡಿದು ರಕ್ಷಿಸಿದ ಗೋಕರ್ಣ ತದಡಿಯ ಸ್ನೇಕ್ ಅಶೋಕ ನಾಯ್ಕ*
*ಗೋಕರ್ಣದ ರಾಮತಿರ್ಥ ಸನ್ನಿಧಾನದಲ್ಲಿ ಸ್ವಚ್ಛತೆ ಕಾರ್ಯಕ್ರಮ*
ಗೋಕರ್ಣ:- ಇಲ್ಲಿಯ ಮುಖ್ಯಕಡಲತೀರದ ಶ್ರೀ ರಾಮನ ಸನ್ನಿಧಾನವಾಗಿರುವ ಹಾಗೂ ಸಾಧು ಸಂತರ ಆಧ್ಯಾತ್ಮಿಕ ಸ್ಥಳವಾದ ರಾಮತಿರ್ಥದಲ್ಲಿ ಗೋಕರ್ಣದ *ಆಲ್ ಎಬೌಟ್ ಗೋಕರ್ಣ* ಮತ್ತು *ನಮಸ್ಕಾರ ಗೋಕರ್ಣ* ದ ತಂಡದ ವತಿಯಿಂದ ರವಿವಾರದಂದು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಗೋಕರ್ಣವನ್ನು ಕಸದ ಸಮಸ್ಯೆಯಿಂದ ಮುಕ್ತವಾಗಿಸಲು ಸ್ವಚ್ಛತಾ ಕಾರ್ಯಕ್ರಮಗಳನ್ನು ಸ್ವಯಂ ಪ್ರೇರಿತರಾಗಿ ಸದಸ್ಯರೆಲ್ಲರು ಪಾಲ್ಗೊಂಡು ಮುಂಜಾನೆ 7:30 ರಿಂದ 9:00 ಗಂಟೆಯವರೆಗೆ ಪ್ಲಾಸ್ಟಿಕ್, ಪೇಪರ್ ಮತ್ತು … [Read more...] about *ಗೋಕರ್ಣದ ರಾಮತಿರ್ಥ ಸನ್ನಿಧಾನದಲ್ಲಿ ಸ್ವಚ್ಛತೆ ಕಾರ್ಯಕ್ರಮ*




