• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Kumta News

*ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*

February 17, 2019 by Püshpãhås ßãstíkâr Leave a Comment

ಗೋಕರ್ಣ:  ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಭಾರತೀಯ ಸೇನೆಯ ವೀರ ಯೋಧರ ಆತ್ಮಕ್ಕೆ ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಶನಿವಾರ ಶಾಂತಿ ಕೋರಿದರು.      ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮೆಣಬತ್ತಿ ಕೈಯಲ್ಲಿ ಹಿಡಿದು ಮೌನಾಚರಣೆ ನಡೆಸಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.      ಶಾಲಾ ಮುಖ್ಯಾಧ್ಯಾಪಕಿ ಉಷಾ ನಾಯಕ, … [Read more...] about *ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*

ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಾರ್ಷಿಕ ಸ್ನೇಹ ಸಮ್ಮೆಳನ

January 16, 2019 by Püshpãhås ßãstíkâr Leave a Comment

ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ ಟ್ರಸ್ಟ್(ರಿ.) ಗೋಕರ್ಣದ ಶ್ರೀ ಶ್ರೀ ರಾಘವೇಶ್ವರ ಭಾರತೀ ಶಾಲೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಾಲಕರ ದಿನಾಚರಣೆಯು ದಿನಾಂಕ 17/01/2019 ಮತ್ತು 18/01/2019 ರಂದು ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಎ.ವಿ.ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ.‌ಗಿರೀಶ ಕುಚನಾಡ ಹಾಗೂ  ಉದ್ಘಾಟಕರಾಗಿ ಸ್ಥಳಿಯ ಉದ್ಯಮಿಗಳಾದ ಸಿದ್ದಾರ್ಥ ಗಣಪತಿ ನಾಯಕ ಇವರು … [Read more...] about ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಾರ್ಷಿಕ ಸ್ನೇಹ ಸಮ್ಮೆಳನ

ಕೂಜಳ್ಳಿಯ ಶಾಂತಿಕಾ ಪರಮೇಶ್ವರಿ ದೇವಾಲಯ ಆವರಣದಲ್ಲಿ ವಿಜೃಂಭಣೆಯಿಂದ ನಡೆದ ಪಂಚ ಸಹಸ್ರ ದಿಪೋತ್ಸವ

December 2, 2018 by Prashant Naik Leave a Comment

ಕುಮಟಾ (ಕೂಜಳ್ಳಿ)  :- ಕಾರ್ತಿಕ ದೀಪೋತ್ಸವದ ಅಂಗವಾಗಿ ಕುಮಟಾದ  ಕೂಜಳ್ಳಿಯ ಶಾಂತಿಕಾ ಪರಮೇಶ್ವರಿ ದೇವಾಲಯದ ಸನ್ನಿಧಿಯಲ್ಲಿ  ಗೆಳೆಯರ ಬಳಗ,  ಆಡಳಿತ ಮಂಡಳಿ ಹಾಗೂ ಕೂಜಳ್ಳಿ ಜನರು ಮತ್ತು ಸರ್ವ ಭಕ್ತಾದಿಗಳ ಸಹಯೋಗದಲ್ಲಿ ಪಂಚ ಸಹಸ್ರ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.ಈ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿ‌  ದೇವರ ಸನ್ನಿಧಿಯಲ್ಲಿ ಸಾವಿರಾರು ದೀಪ ಬೆಳಗುವದರೊಂದಿಗೆ ಕಾರ್ತಿಕೋತ್ಸವ ಆಚರಿಸಿದರು.ಸಂಜೆ  4 ಗಂಟೆಯಿಂದ ಭಜನಾ … [Read more...] about ಕೂಜಳ್ಳಿಯ ಶಾಂತಿಕಾ ಪರಮೇಶ್ವರಿ ದೇವಾಲಯ ಆವರಣದಲ್ಲಿ ವಿಜೃಂಭಣೆಯಿಂದ ನಡೆದ ಪಂಚ ಸಹಸ್ರ ದಿಪೋತ್ಸವ

ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

November 1, 2018 by Püshpãhås ßãstíkâr Leave a Comment

ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ (ರಿ.)ನ  ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ನವೆಂಬರ ೧ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿಗಳು ನೃತ್ಯ, ಭಾಷಣ, ಹಾಡು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಾಗೇಂದ್ರ ಎನ್ ಶೇಟ, ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್, ಉಷಾ ನಾಯಕ,‌ ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ,  ಶಿಕ್ಷಕವೃಂದ, ಪಾಲಕರು, … [Read more...] about ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಶಿವ-ಗಂಗೆ ಮದುವೆ ನಿಶ್ಚಿತಾರ್ಥ

November 1, 2018 by Püshpãhås ßãstíkâr Leave a Comment

ಗೋಕರ್ಣ: ಪುರಾಣ ಪ್ರಸಿದ್ಧ ಹಾಗೂ ಪುಣ್ಯ ಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವನ ಹಾಗೂ ಗಂಗಾಮಾತೆಯ ಮದುವೆ ಪೂರ್ವಭಾವಿ ನಿಶ್ಚಿತಾರ್ಥ ಕಾರ್ಯಕ್ರಮ ಬುಧವಾರದಂದು ನಡೆಯಿತು. ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ರಾತ್ರಿ ಹತ್ತು ಗಂಟೆ ನಂತರ ಗಂಗಾವಳಿ ಗಂಗಾಮಾತಾ ದೇವಾಲಯ ಸಮೀಪ ಜನಸಾಗರದ ಜಾತ್ರೆ ರಾತ್ರಿಯಿಡೀ ನಡೆದಿತ್ತು. ಈ ಸಂದರ್ಭದಲ್ಲಿ ಊರ ನಾಗರಿಕರು, ಎಲ್ಲಾ ಸಮಾಜದ ಬಂಧುಗಳು … [Read more...] about ಶಿವ-ಗಂಗೆ ಮದುವೆ ನಿಶ್ಚಿತಾರ್ಥ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar