ಕುಮಟಾ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕುಮಟಾ ತಾಲೂಕಿನ ಅಳ್ವೇಕೋಡಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಕುಮಟಾ ತಾಲೂಕಿನ ಹೊನ್ಮಾವ್ ಸೇತುವೆ ಬಳಿ ಲಾರಿ ಪಲ್ಟಿಯಾಗಿದೆ. ರಾಷ್ಟಿçÃಯ ಇದರಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದರು.ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ … [Read more...] about ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ಕೆಲ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ
Kumta News
ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಕುಮಟಾ: ಪಟ್ಟಣದ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿಗಳ ತಂಡ, ಕೆಲ ಅಂಗಡಿಕಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.ಪಟ್ಟಣದ ಗಿಬ್ ಸರ್ಕಲ್, ಮೂರೂರು ಕ್ರಾಸ್ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದ ಸಮೀಪದಲ್ಲಿರುವ ಫಾಸ್ಟ್ ಫುಡ್ ಸೆಂಟರ್ಗಳಿಗೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ ರಾಜಶೇಖರ ನೇತ್ರತ್ವದ … [Read more...] about ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !
ಕುಮಟಾ : ತಾಲೂಕಿನ ಮಿರ್ಜಾನ ರಾಮನಗರದಲ್ಲಿ ಕಾಣಿಸಿಕೊಂಡ ಬಲು ಅಪರೂಪದ ಬಳಿ ಹೆಬ್ಬಾವನ್ನು ಉರಗ ತಜ್ಞ ಪವನ ನಾಯ್ಕರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.ಸ್ಥಳಕ್ಕಾಗಮಿಸಿದ ಪವನ್ ಅವರು, ಈ ಬಳಿ ಹಾವು ಹೆಬ್ಬಾವನ್ನು ಸಲೀಸಾಗಿ ಹಿಡಿದು. ಹೆಬ್ಬಾವನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.ಮಿರ್ಜಾನ್ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಳಿ ಹಾವು ಪ್ರತ್ಯಕ್ಷಗೊಂಡು ಸ್ಥಳೀಯರಲ್ಲಿ … [Read more...] about ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !
ಕರ್ನಾಟಕ ಪ್ರೆಸ್ ಕ್ಲಬ್ ಕುಮಟಾ ತಾಲೂಕ ಘಟಕದಿಂದ ರಕ್ತದಾನಿ ಶ್ರೀಧರ ಕುಮಟಾಕರ ಅವರಿಗೆ ಸನ್ಮಾನ ಮಾಡುವುದರ ಪತ್ರಿಕಾ ದಿನಾಚರಣೆ ಆಚರಣೆ
ಕುಮಟಾ -ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಮತ್ತು ಕುಮಟಾ ತಾಲೂಕ ಘಟಕದಿಂದ ಇಂದು ಕುಮಟಾದಲ್ಲಿ ಸಮಾಜ ಸೇವಕರು ,ರಕ್ತದಾನಿಗಳು ಆದ ಶ್ರೀಧರ್ ಕುಮಟಾಕರ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.ಈ ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಕುಮಾರ ನಾಯ್ಕ ಅವರು ಮಾತನಾಡಿ ಶ್ರೀಧರ್ ಕುಮಾಟಕರ ಅವರು ಸಮಾಜ ಸೇವಕರಾಗಿ , ಮಹಾ ರಕ್ತದಾನಿಗಳಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ … [Read more...] about ಕರ್ನಾಟಕ ಪ್ರೆಸ್ ಕ್ಲಬ್ ಕುಮಟಾ ತಾಲೂಕ ಘಟಕದಿಂದ ರಕ್ತದಾನಿ ಶ್ರೀಧರ ಕುಮಟಾಕರ ಅವರಿಗೆ ಸನ್ಮಾನ ಮಾಡುವುದರ ಪತ್ರಿಕಾ ದಿನಾಚರಣೆ ಆಚರಣೆ
ಪತ್ನಿಯನ್ನೂ ಹತ್ಯೆಗೈದು, ಬೆನ್ನಟ್ಟಿ ಮಗನನ್ನೂ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಕಟುಕ ತಂದೆ !!
ಕುಮಟಾ : ತಾಲೂಕಿನ ಬಂಗಣೆಯ ರಾಮಾ ಮರಾಠಿ ತನ್ನ ಪತ್ನಿ ತಾಕಿ ರಾಮ ಮರಾಠಿ (35) ಹಾಗೂ ಪುತ್ರ ಲಕ್ಷö್ಮಣ ರಾಮಾ ಮರಾಠಿ (12) ಇವರನ್ನು ಕೊಲೆಗೈದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕುಡಿತ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಓರ್ವ ಪುತ್ರನನ್ನು ಕೊಲೆ ಮಾಡಿ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಬಂಗಣೆಯಲ್ಲಿ ನಡೆದಿದೆ.ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಈತನಿಗೆ … [Read more...] about ಪತ್ನಿಯನ್ನೂ ಹತ್ಯೆಗೈದು, ಬೆನ್ನಟ್ಟಿ ಮಗನನ್ನೂ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಕಟುಕ ತಂದೆ !!