ಮುಂಡಗೊಡ : ಯಲ್ಲಾಪುರದಿಂದ ಮುಂಡಗೋಡದ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ಮಲ್ಲಪ್ಪ ಸೋಮಪ್ಪನವರ (45)ಮೃತಪಟ್ಟ ಚಾಲಕ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್ ತಾಲೂಕಿನ ಮೈನಳ್ಳಿ ಹತ್ತಿರ ಬರುತ್ತಿರುವಾಗ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿತು. ಕೂಡಲೆ ಬಸ್ ನ ವೇಗ ಕಡಿಮೆ ಮಾಡಿ ಬಸ್ ನಿಲ್ಲಿಸಿ ಪ್ರಾಣ ಬಿಟ್ಟಿದ್ದಾನೆ. ಚಾಲಕನ ಸಮಯ … [Read more...] about ಬಸ್ ನಿಲ್ಲಿಸಿ ಪ್ರಾಣ ಬಿಟ್ಟ ಚಾಲಕ
Mundgod
ಆಂಬುಲೆನ್ಸ್ ನಲ್ಲಿ ಹೆರಿಗೆ
ಯಲ್ಲಾಪುರ: ತಾಲೂಕಿನ ಸಣ್ಣಯಲವಳ್ಳಿಯ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ 108 ಆ್ಯಂಬುಲೆನ್ಸ್ ವಾಹನದಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದಾರೆ.ಸಣ್ಣಯಲವಳ್ಳಿಯ ಗೀತಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಶಾ ಕಾರ್ಯಕರ್ತೆ ಸೀಮಾ ನಾಯ್ಕ ಅವರ ಮೂಲಕ 108ಕ್ಕೆ ಕರೆ ಮಾಡಿ ಕರೆಸಿದ್ದಾರೆ. ಗರ್ಭಿಣಿ ಗೀತಾ ಅವರನ್ನು 108 ವಾಹನದ ಮೂಲಕ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ತದೊತ್ತಡ ಹೆಚ್ಚಿದ್ದ ಕಾರಣ ಹೆರಿಗೆ ಮಾಡಿಸುವದು ಕಷ್ಟ ಎಂದು … [Read more...] about ಆಂಬುಲೆನ್ಸ್ ನಲ್ಲಿ ಹೆರಿಗೆ
ಸಾರಿಗೆ ಬಸ್ ಚಾಲಕನ ಮೇಲೆ ಯುವಕರಿಂದ ಹಲ್ಲೆ
ಮುಂಡಗೋಡ ತಾಲೂಕಿನ ಬಸಾಪುರದಲ್ಲಿ ಸಾರಿಗೆ ಬಸ್ ಚಾಲಕ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, ಮುಂಡಗೋಡ - ಹುಲಿಹೊಂಡ - ಮುಂಡಗೋಡಿಗೆ ಬಸ್ ಅನ್ನು ಓರ್ವ ಯುವಕ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ಗೆ ಕೂಗಿ ನಿಲ್ಲಿಸಿದ್ದಾರೆ. ಆದರೆ ಬಸ್ ನಿಲ್ಲಿಸಿದರೂ … [Read more...] about ಸಾರಿಗೆ ಬಸ್ ಚಾಲಕನ ಮೇಲೆ ಯುವಕರಿಂದ ಹಲ್ಲೆ
ಅಪ್ರಾಪ್ತೆಯ ಮೆಲೆ ಅತ್ಯಾಚಾರ ; ದೂರು ದಾಖಲು
ಮುಂಡಗೋಡ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇರೆಗೆ ಪಾಳಾ ಗ್ರಾಮದ ದೇವರಾಜ ಶಿವಪೂರ ಎನ್ನುವವನ ಮೇಲೆ ಪೊಲೀಸ್ ದೂರು ದಾಖಲಾಗಿದೆ.ಆ.23 ರಂದು ತನ್ನೂರಿನಿಂದ ಬೈಕ್ ಮೇಲೆ ಅಪ್ರಾಪ್ತೆಯನ್ನು ಚಂದ್ರಗುತ್ತಿಗೆ ಕರೆದುಕೊಂಡು ಹೋಗಿ ಮರಳಿ ಊರಿಗೆ ಬರುತ್ತಿದ್ದಾಗ ಮಾರ್ಗ ಮಧ್ಯದ ಬನವಾಸಿ ಕಾಡಿನ ಪ್ರದೇಶದಲ್ಲಿ ಅಪ್ರಾಪ್ತೆಯ ಮೇಲೆ ಈತ ಅತ್ಯಾಚಾರ ನಡೆಸಿದ್ದಾನೆ.ನಡೆದ ಘಟನೆ ಯಾರಿಗಾದರೂ ಹೇಳಿದರೆ ನಿನ್ನನ್ನು … [Read more...] about ಅಪ್ರಾಪ್ತೆಯ ಮೆಲೆ ಅತ್ಯಾಚಾರ ; ದೂರು ದಾಖಲು
ನಿಷೇಧಿತ ಆ್ಯಪ್ ಬಳಸಿ ವಂಚನೆ-ಇಬ್ಬರು ಲಾಮಾಗಳ ಬಂಧನ
ಮುಂಡಗೋಡ:ತಾಲೂಕಿನ ಟಿಬೆಟಿಯನ್ ಕ್ಯಾಂಪಿನಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳಿಗೆ ನಿಷೇಧಿತ ಚೀನಾ ಆ್ಯಪ್ ಬಳಸಿ ಜನರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರ ಸೈಬರ್ ಪೊಲೀಸರು ಬಂಧಿಸಿದ್ದಾರೆ.ಟಿಬೆಟಿಯನ್ ಕ್ಯಾಂಪ್ನ ಲೊಬಾಸಾಂಗ್ ಸಾಂಗ್ಯ (24), ದಕಪ ಪುಂದೆ (40) ಎಂಬುವರು ಬಂಧಿತರಾಗಿದ್ದಾರೆ. ಆರೋಪಿ ಟಿಬೇಟಿಯನ್ನ ಸಿವಿಲೀಯನ್ ವ್ಯಕ್ತಿ ನಾಪತ್ತೆಯಾಗಿದ್ದು ಅವನ ಬಂಧಿಸಲು ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್ಐ … [Read more...] about ನಿಷೇಧಿತ ಆ್ಯಪ್ ಬಳಸಿ ವಂಚನೆ-ಇಬ್ಬರು ಲಾಮಾಗಳ ಬಂಧನ