• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

Mundgod

ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

September 23, 2020 by Sachin Hegde Leave a Comment

ಮುಂಡಗೋಡ : ತಾಲೂಕಿನ ಚಿಗಳ್ಳಿ ಹಾಗೂ ಬಾಚಣಕಿ ಗ್ರಾಮಗಳಲ್ಲಿ ಒಟ್ಟು ನಾಲ್ಕು ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋದ ಘಟನೆ ರಾತ್ರಿ ನಡೆದಿದೆ.ಚಿಗಳ್ಳಿ ಗ್ರಾಮದ ಫಕೀರಪ್ಪ ಹರಿಜನ ಎಂಬುವರ ಮನೆಯ ಹಿತ್ತಲಿನಲ್ಲಿ ಒಂದು ಮರ, ಉಪಾಸಗೇರಿ ಓಣಿಯಲ್ಲಿ ಇರುವ ಝಂಡೇಕಟ್ಟಿಯ ಬಳಿಯಲ್ಲಿದ್ದ ಒಂದು ಮರ, ಉಲ್ಲಾಸ ಕುಲಕರ್ಣಿ ಎಂಬುವರ ಮನೆಯ ಆವರಣದಲ್ಲಿದ್ದ ಒಂದು ಮರ ಸೇರಿ ಒಟ್ಟು 3 ಶ್ರೀಗಂಧದ ಮರಗಳನ್ನು ಕಡಿದುಕೊಂಡು ಟೊಂಗೆಗಳನ್ನು ಅಲ್ಲಿಯೆ ಬಿಟ್ಟಿದ್ದಾರೆ. ಬಾಚಣಕಿ ಗ್ರಾಮದ … [Read more...] about ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

September 23, 2020 by Sachin Hegde Leave a Comment

ಮುಂಡಗೋಡ : ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತಾಲೂಕು ಘಟಕದವರು ಉಪ ತಹಸೀಲ್ದಾರ್ ವಿಜಯಕುಮಾರ ಶೆಟ್ಟೆಪ್ಪನವರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು. ಕೆಲವು ಚಲನಚಿತ್ರ ನಟ-ನಟಿಯರು, ಚಿತ್ರರಂಗಕ್ಕೆ ಸಂಬಂಧಪಟ್ಟವರು, ಉದ್ಯಮಿಗಳು, ಹಲವು ರಾಜಕಾರಣಿಗಳು ಡ್ರಗ್ ಮಾಫಿಯಾದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇವರು ತಪ್ಪಿತಸ್ಥರೆಂದು ಕಾನೂನಿನ … [Read more...] about ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

September 2, 2020 by Sachin Hegde Leave a Comment

hail,ಮಳೆ

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

February 20, 2020 by Vishwanath Shetty Leave a Comment

ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು ಬಂದಿರುತ್ತಿದೆ. ಬೆಂಕಿ ರೋಗ ನಿಯಂತ್ರಣಕ್ಕಾಗಿ 1ಗ್ರಾಂ. ಟ್ರೈಸೈಕ್ಲೋಜೋಲ್(ಬೀಮ್ ಪೌಡರ್)ನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರೊಪಿಕೊನಾಜೋಲ್ 1ಮಿ.ಲೀ. ಅನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ 2ಗ್ರಾಂ. ಮಂಗಳ ಬಯೋ-20 ಸಸ್ಯ … [Read more...] about ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 935,017 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಹೊನ್ನಾವರ ಖಾಸಗಿ ಬಂದರು ನಿರ್ಮಾಣ ವಿಷಯ ಮೀನುಗಾರರ ಸಮಸ್ಯೆಗೆ ಶಿಘ್ರ ಪರಿಹಾರ ಸಚೀವ ಶಿವರಾಮ ಹೆಬ್ಬಾರ ಭರವಸೆ

March 3, 2021 By Vishwanath Shetty

ಸಿ.ಎಂ. ಬಿ.ಎಸ್.ವೈ. ಜನಪರ ಬಜೆಟ್ ಮಂಡಿಸಲಿದ್ದಾರೆ ಎಂದು ಇಂಗಿತ ವ್ಯಕ್ತಪಡಿಸಿದ ಸಚೀವ ಬಿ.ಎ.ಬಸವರಾಜು.

March 3, 2021 By Vishwanath Shetty

ಶರಾವತಿ ಕುಡಿಯುವ ನೀರು ಯೋಜನೆ ಸಾಲ್ಕೋಡ್ ಗ್ರಾಮಕ್ಕೂ ವಿಸ್ತರಿಸುವಂತೆ ಸಚೀವರಿಗೆ ಮನವಿ ಸಲ್ಲಿಕೆ

March 3, 2021 By Vishwanath Shetty

ಹಳದೀಪುರ ದೇವಾಲಯದ ಬಂಗಾರ ಕಳುವು

March 3, 2021 By Vishwanath Shetty

ಕರುಣೆ ಇಲ್ಲದವನಿಗೆ ಕಾವ್ಯ ಒಲಿಯುವುದಿಲ್ಲ: ಮತ್ತಿಹಳ್ಳಿ

March 3, 2021 By Vishwanath Shetty

ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಸಚೀವ ಬಿ.ಎ.ಬಸವರಾಜು

March 3, 2021 By Vishwanath Shetty

© 2021 Canara Buzz · Contributors · Privacy Policy · Terms & Conditions