• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Mundgod

ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

May 30, 2021 by Yogaraj SK Leave a Comment

ಮುಂಡಗೋಡ : ಕಾರ್ಮಿಕ ಖಾತೆ ಸಚಿವರಾದ  ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ "  ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ನಂತರ, ಮಾನ್ಯ ಸಚಿವರಾದ  ಶಿವರಾಮ ಹೆಬ್ಬಾರ್ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಒದಗಿಸಿದ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 2 ಅಂಬುಲೆನ್ಸ್ ಗಳನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

September 23, 2020 by Sachin Hegde Leave a Comment

ಮುಂಡಗೋಡ : ತಾಲೂಕಿನ ಚಿಗಳ್ಳಿ ಹಾಗೂ ಬಾಚಣಕಿ ಗ್ರಾಮಗಳಲ್ಲಿ ಒಟ್ಟು ನಾಲ್ಕು ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋದ ಘಟನೆ ರಾತ್ರಿ ನಡೆದಿದೆ.ಚಿಗಳ್ಳಿ ಗ್ರಾಮದ ಫಕೀರಪ್ಪ ಹರಿಜನ ಎಂಬುವರ ಮನೆಯ ಹಿತ್ತಲಿನಲ್ಲಿ ಒಂದು ಮರ, ಉಪಾಸಗೇರಿ ಓಣಿಯಲ್ಲಿ ಇರುವ ಝಂಡೇಕಟ್ಟಿಯ ಬಳಿಯಲ್ಲಿದ್ದ ಒಂದು ಮರ, ಉಲ್ಲಾಸ ಕುಲಕರ್ಣಿ ಎಂಬುವರ ಮನೆಯ ಆವರಣದಲ್ಲಿದ್ದ ಒಂದು ಮರ ಸೇರಿ ಒಟ್ಟು 3 ಶ್ರೀಗಂಧದ ಮರಗಳನ್ನು ಕಡಿದುಕೊಂಡು ಟೊಂಗೆಗಳನ್ನು ಅಲ್ಲಿಯೆ ಬಿಟ್ಟಿದ್ದಾರೆ.ಬಾಚಣಕಿ ಗ್ರಾಮದ … [Read more...] about ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

September 23, 2020 by Sachin Hegde Leave a Comment

ಮುಂಡಗೋಡ : ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತಾಲೂಕು ಘಟಕದವರು ಉಪ ತಹಸೀಲ್ದಾರ್ ವಿಜಯಕುಮಾರ ಶೆಟ್ಟೆಪ್ಪನವರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.ಕೆಲವು ಚಲನಚಿತ್ರ ನಟ-ನಟಿಯರು, ಚಿತ್ರರಂಗಕ್ಕೆ ಸಂಬಂಧಪಟ್ಟವರು, ಉದ್ಯಮಿಗಳು, ಹಲವು ರಾಜಕಾರಣಿಗಳು ಡ್ರಗ್ ಮಾಫಿಯಾದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇವರು ತಪ್ಪಿತಸ್ಥರೆಂದು ಕಾನೂನಿನ … [Read more...] about ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

September 2, 2020 by Sachin Hegde Leave a Comment

hail,ಮಳೆ

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

February 20, 2020 by Vishwanath Shetty Leave a Comment

ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು ಬಂದಿರುತ್ತಿದೆ. ಬೆಂಕಿ ರೋಗ ನಿಯಂತ್ರಣಕ್ಕಾಗಿ 1ಗ್ರಾಂ. ಟ್ರೈಸೈಕ್ಲೋಜೋಲ್(ಬೀಮ್ ಪೌಡರ್)ನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರೊಪಿಕೊನಾಜೋಲ್ 1ಮಿ.ಲೀ. ಅನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ 2ಗ್ರಾಂ. ಮಂಗಳ ಬಯೋ-20 ಸಸ್ಯ … [Read more...] about ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,344 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar