• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

January 29, 2019 by Gaju Gokarna Leave a Comment

Swami Vivekananda Sadbhavana Award , Vinayak Naik

ಹೊನ್ನಾವರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕ ಯುವಕ ಸಂಘಗಳ ಒಕ್ಕೂಟ ಇವರು ನೀಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ತಾಲೂಕಿನ ಮೂಡ್ಕಣಿಯ ವಿನಾಯಕ ಬಿ ನಾಯ್ಕ ಆಯ್ಕೆಯಾಗಿದ್ದಾರೆ.ಉತ್ತರಕನ್ನಡ ಜಿಲ್ಲಾ ಯುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹೊನ್ನಾವರ ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಡ್ಕಣಿಯ ಶ್ರೀ ಶಂಭುಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ … [Read more...] about ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

January 29, 2019 by Gaju Gokarna 1 Comment

Students of Sri Maruti Housing School are selected at the CBSE science museum

ಹೊನ್ನಾವರ . ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ತನ್ಮಯ ನಾಯ್ಕ ಹಾಗೂ ಸೌರಭಾ ಹೆಗಡೆ Micro Hydro Generator  ಎಂಬ ಮಾದರಿಯನ್ನು ತಯಾರಿಸಿ ದೆಹಲಿಯಲ್ಲಿ ಪೆಬ್ರವರಿ 8 ಮತ್ತು 9 ರಂದು ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿ … [Read more...] about CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ

January 29, 2019 by Gaju Gokarna Leave a Comment

ಹೊನ್ನಾವರ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಹೊನ್ನಾವರ ರೆಡ್ ಕ್ರಾಸ್ ಸಂಸ್ಥೆಯವರು ತಾಲೂಕು ಆಡಳಿತ, ತಾಲೂಕಾ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ ಮಾವಿನಕುರ್ವಾದ ಆಟೋ ಚಾಲಕ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಒಂದೂ ಅಪಘಾತ ಮಾಡದೇ ಆಟೋ ಚಲಾಯಿಸುತ್ತಿರುವ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಗುರುತಿಸಿ ಈ ಸಲದ … [Read more...] about ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ

ಜಾರ್ಜ್ ಫರ್ನಾಂಡಿಸ್ ನಿಧನದಿಂದ ಅಪಾರ ನಷ್ಟ: ಕಂದಾಯ ಸಚಿವ ದೇಶಪಾಂಡೆ ತೀವ್ರ ಶೋಕ

January 29, 2019 by Yogaraj SK Leave a Comment

George Fernandes,

ಬೆಂಗಳೂರು, ಜನವರಿ 29, 2019- ಕೇಂದ್ರದ ಮಾಜಿ ಸಚಿವ, ಸಮಾಜವಾದಿ ನಾಯಕ ಮತ್ತು ಹೆಸರಾಂತ ಕಾರ್ಮಿಕ ಮುಖಂಡ ಜಾರ್ಜ್ ಫರ್ನಾಂಡಿಸ್ ಅವರ ನಿಧನದಿಂದ ದೇಶದ ಜನ ಸಮುದಾಯಗಳಿಗೆ ಅಪಾರ ನಷ್ಟವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶೋಕಿಸಿದ್ದಾರೆ. ``ಕರ್ನಾಟಕದ ಮಣ್ಣಿನ ಮಗನಾದ ಫರ್ನಾಂಡಿಸ್ ಅವರು ದೂರದ ಮುಂಬೈ ಮತ್ತು ಬಿಹಾರಗಳಲ್ಲಿ ತಮ್ಮ ರಾಜಕೀಯ ನೆಲೆ ಕಂಡುಕೊಂಡು, ಜನಾನುರಾಗಿಯಾಗಿದ್ದು ಒಂದು ಅಭೂತಪೂರ್ವ ಸಂಗತಿಯಯಾಗಿದೆ. ಅವರು ತಮ್ಮ ಸಚ್ಚಾರಿತ್ರ್ಯ ಮತ್ತು … [Read more...] about ಜಾರ್ಜ್ ಫರ್ನಾಂಡಿಸ್ ನಿಧನದಿಂದ ಅಪಾರ ನಷ್ಟ: ಕಂದಾಯ ಸಚಿವ ದೇಶಪಾಂಡೆ ತೀವ್ರ ಶೋಕ

ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ

January 29, 2019 by Yogaraj SK Leave a Comment

ಬೆಂಗಳೂರು :-  ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್,  1930 ಜೂನ್ 3 ರಂದು ಜನಿಸಿದ್ದರು.ಮಾಜಿ ಪ್ರಧಾನಿ ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಅವರು ರಾಷ್ಟ್ರ … [Read more...] about ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar