• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.

January 28, 2019 by Yogaraj SK Leave a Comment

Haliyal state and national level kusti 2nd day

 ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್‍ನಿಂದ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ರೊಚಕತೆಯಿಂದ ಕೂಡಿದ್ದು 2 ದಿನಗಳ ಕಾಲ 29 ಕೆಜಿಯಿಂದ 55 ಕೆಜಿ ತೂಕದ ವರೆಗೆ ಬಾಲಕ-ಬಾಲಕಿಯರು ವಿವಿಧ ವಿಭಾಗದಲ್ಲಿ ಸೆಣೆಸಾಟ ನಡೆಸಿದ್ದು ಕುಸ್ತಿ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದರು. ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳಿಗೆ ಓಲಂಪಿಕ್ ಕುಸ್ತಿ ಪಟು … [Read more...] about ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.

ಪ. ಪಂ. ಚುನಾವಣೆ ಪೂರ್ವಭಾವಿ ಸಭೆ,ಅಪಪ್ರಚಾರಕ್ಕೆ ದಿಟ್ಟ ಉತ್ತರ ನೀಡಿ ಭೀಮಣ್ಣ ನಾಯ್ಕ ಕರೆ

January 28, 2019 by Gaju Gokarna Leave a Comment

ಹೊನ್ನಾವರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗದ ಕೇಂದ್ರದ ಮೋದಿ ನೇತೃತ್ವದ ಬಿ.ಜೆ.ಪಿ ಸರಕಾರ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೇಸ್ ಪಕ್ಷದ ಮೇಲೆ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ದಿಟ್ಟ ಉತ್ತರ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕರೆ ನೀಡಿದರು. ಅವರು ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾ ಪ್ರಯುಕ್ತ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಗರದ … [Read more...] about ಪ. ಪಂ. ಚುನಾವಣೆ ಪೂರ್ವಭಾವಿ ಸಭೆ,ಅಪಪ್ರಚಾರಕ್ಕೆ ದಿಟ್ಟ ಉತ್ತರ ನೀಡಿ ಭೀಮಣ್ಣ ನಾಯ್ಕ ಕರೆ

ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ;ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು

January 28, 2019 by Gaju Gokarna Leave a Comment

ೂನ್ನಾವರ: `ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ' ಎಂದು ಶ್ರೀ ಜ್ಞಾನೇಶ್ವರೀ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು ನುಡಿದರು. ತಾಲೂಕಾ ದೈವಜ್ಞ ವಾಹಿನಿ, ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಕರ್ಕಿ ಶ್ರೀ ಜ್ಞಾನೇಶ್ವರೀ ಸಭಾಭವನದಲ್ಲಿ ಭಾನುವಾರ ನಡೆದ ವಾಹಿನಿಯ 12ನೇ ಸಮಾವೇಶದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚ ನೀಡಿದರು. ನಮ್ಮ ಸಮಾಜಕ್ಕೆ ಶ್ರೀರಾಮನ ಕೃಪೆ ದೊರೆಯಬೇಕು. … [Read more...] about ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ;ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು

ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಕಿರಿಯರ ವಿಭಾಗದ ಕುಸ್ತಿ ಪಂದ್ಯಾವಳಿಯ ವಿಜೇತರು

January 27, 2019 by Yogaraj SK Leave a Comment

Kusti .junior .. Kiriya vibhaga

ಹಳಿಯಾಳ:- ಹಳಿಯಾಳದ ಮೊತಿಕೆರೆ ಪಕ್ಕದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಬಾಲಕ-ಬಾಲಕಿಯರ ಕಿರಿಯರ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳು ಮುಕ್ತಾಯಗೊಂಡಿವೆ. ಬಾಲಕರ 29 ಕೆಜಿ ವಿಭಾಗದಲ್ಲಿ ದಾವಣಗೆರೆಯ ಕೆಂಚು ಎನ್ ಪ್ರಥಮ ಬಂಗಾರದ ಪದಕ, ಶ್ರೀ ಘಾಡಿ(ಬೆಳಗಾವಿ) ಬೆಳ್ಳಿ, ಎಸ್‍ಎಚ್. ಗದಗನ ಕಿರಣ ಮತ್ತು ಬೆಳಗಾವಿಯ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಕಿರಿಯರ ವಿಭಾಗದ ಕುಸ್ತಿ ಪಂದ್ಯಾವಳಿಯ ವಿಜೇತರು

ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಚಿವ ಆರ್ ವಿ ದೇಶಪಾಂಡೆ ಚಾಲನೆ. 27 ಪ್ರಶಸ್ತಿಗಳಿಗಾಗಿ ಕುಸ್ತಿ ಕಲಿಗಳ ಕದನ

January 27, 2019 by Yogaraj SK Leave a Comment

VRDM trust state and national level kusti sports inauguration

ಹಳಿಯಾಳ: ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮೊತಿಕೆರೆ ಪಕ್ಕದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.28 ರವರೆಗೆ ನಡೆಯಲಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗೆ ವಿಜೃಂಭಣೆಯ ಚಾಲನೆ ದೊರೆತಿದೆ. ಪಟ್ಟಣದಲ್ಲಿಯ ಶ್ರೀ ತುಳಜಾಭವಾನಿ ದೇವಸ್ಥಾನದಿಂದ ಕುಸ್ತಿ ಪಟುಗಳಿಂದ ಆರಂಭಿಸಲಾದ ಕ್ರೀಡಾ ಜ್ಯೋತಿಯನ್ನು ರಾಯಣ್ಣ ವೃತ್ತ, … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಚಿವ ಆರ್ ವಿ ದೇಶಪಾಂಡೆ ಚಾಲನೆ. 27 ಪ್ರಶಸ್ತಿಗಳಿಗಾಗಿ ಕುಸ್ತಿ ಕಲಿಗಳ ಕದನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar