ಹಳಿಯಾಳ: ಉತ್ತಮ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳಿಗೆ ಗೌರವ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾಡಳಿತ ನೀಡುವ ಸವೋತ್ತಮ ಪ್ರಶಸ್ತಿಗೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭಾಜನರಾಗಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಿಂದ ಹಳಿಯಾಳದಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗುಳಗುಳೆಯವರು ಇತ್ತೀಚೆಗೆ ಬೈಲಹೊಂಗಲಕ್ಕೆ ವರ್ಗಾವಣೆ ಹೊಂದಿದ್ದರು ಆದರೇ ಅವರ ಉತ್ತಮ ಕಾರ್ಯವನ್ನು ಮನಗೊಂಡು ಮತ್ತೇ ಹಳಿಯಾಳಕ್ಕೆ ಅವರನ್ನು ಮರುವರ್ಗಾವಣೆ … [Read more...] about ಹಳಿಯಾಳ ತಹಶಿಲ್ದಾರ್ ವಿದ್ಯಾಧರ ಗುಳಗುಳಿಯವರಿಗೆ ಸರ್ವೊತ್ತಮ ಪ್ರಶಸ್ತಿ ಗರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರಮವಿರದ ಬದುಕಿಗೆ ಅರ್ಥವಿಲ್ಲ – ಹಳಿಯಾಳದ ಹವಗಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅಭಿಪ್ರಾಯ
ಹಳಿಯಾಳ: ಯಾರ ಬದುಕಲ್ಲಿ ಶ್ರಮವಿಲ್ಲ ಅವರ ಬದುಕಿಗೆ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಕಠಿಣ ಶ್ರಮಪಟ್ಟು ಜೀವನದಲ್ಲಿ ಯಶಸ್ಸು ಗಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹವಗಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವರು ದೇಶದಲ್ಲಿ ಹಲವು ದಶಕಗಳಿಂದ ನೈಜ ಇತಿಹಾಸವನ್ನು ತಿರುಚಿ ಮೇಕಾಲೆ ಶಿಕ್ಷಣ … [Read more...] about ಶ್ರಮವಿರದ ಬದುಕಿಗೆ ಅರ್ಥವಿಲ್ಲ – ಹಳಿಯಾಳದ ಹವಗಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅಭಿಪ್ರಾಯ
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ- ಹಳಿಯಾಳದಲ್ಲಿ ಪ್ರವಾಸಿ ಸೌಧ ಉದ್ಘಾಟನೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ಅಭಿಮತ
ಹಳಿಯಾಳ: ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚಂದವಾಗಿಡುವ ಜೊತೆಗೆ ಪ್ರತಿಯೊಬ್ಬರು ಮರಡಿಗ-ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಲೋಕೊಪಯೊಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಛತ್ರಪತಿ ಶಿವಾಜಿ ಮಹಾರಾಜರ ಕೊಟೆ ಪ್ರದೇಶದಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿಲ್ಲಾ ಪ್ರವಾಸಿ ಸೌಧ … [Read more...] about ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ- ಹಳಿಯಾಳದಲ್ಲಿ ಪ್ರವಾಸಿ ಸೌಧ ಉದ್ಘಾಟನೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ಅಭಿಮತ
ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ
ಹೊನ್ನಾವರ: ಭಾರತ ಸರಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಾಲೂಕಾ ಆಡಳಿತ ಹೊನ್ನಾವರ ಮತ್ತು ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ‘ಮತದಾರರ ಸಾಕ್ಷರತಾ ಸಂಘ’ದ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಮಾನ್ಯ ಹಿರಿಯ ಸಿವಿಲ್ ನ್ಯಾಯಾದೀಶರಾದ ಎಂ.ವಿ.ಚೆನ್ನಕೇಶವ ರೆಡ್ಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಭಾರತದ ಪ್ರಜಾಪ್ರಭುತ್ವದ ಉಳಿವಿಗೆ ಯುವಜನಸಮುದಾಯ … [Read more...] about ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ
ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ 40 ಕಂಪ್ಯೂಟರ್ ಇರುವ ಸುಸಜ್ಜಿತ ಲ್ಯಾಬ್ನ್ನು ಶಾಲೆಯ ಪೂರ್ವ ವಿದ್ಯಾರ್ಥಿ ಪಿ.ಬಿ. ಶಾನಭಾಗ್ ಸಿಂಧಾನಿ ಕಾಸರಕೋಡ ಇವರು ತಮ್ಮ ದೊಡ್ಡಪ್ಪ ಮಾದೇವ ಸ್ವಾಮಿ, ಪೂರ್ವಾಶ್ರಮದ ಹೆಸರು ಮಾಧವ ಶಾನಭಾಗ್ ಸಿಂಧಾನಿ ನೆನಪಿನಲ್ಲಿ ಕೊಡುಗೆಯಾಗಿ ನೀಡಿದ್ದಾರೆ. ಉದ್ಯಮಿ ಕೇಶವ ಎಲ್. ಶಾನಭಾಗ ಸರಾಫ ದೀಪ ಹಚ್ಚಿ ಉದ್ಘಾಟಸಿ ಶುಭ ಕೋರಿದರು. ಪಿ.ಬಿ ಶಾನಭಾಗ್ ಮಾತನಾಡಿ 1957-58 ನೇ ಸಾಲಿನಲ್ಲಿ ತಾನು ಕಲಿತ ಶಾಲೆಯ ನೆನಪು ಮಾಡುತ್ತಾ … [Read more...] about ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ




