ಹೊನ್ನಾವರ. ಸ್ಥಳಿಯ ನ್ಯೂ ಇಂಗ್ಲಿಷ ಸ್ಕೂಲನಲ್ಲಿ ಧಾರವಾಡದ ಶ್ರೀ ರಾಮಕೃಷ್ಣಾಶ್ರಮ ಹಾಗೂ ವಿವೇಕಾನಂದಶ್ರಮದ ಸ್ವಾಮೀಜಿ ಪರಮ ಪೂಜ್ಯ ಶ್ರೀ ವಿಜಯಾನಂದ ಸರಸ್ಪತಿ ಸ್ವಾಮೀಜಿ ಯವರಿಂದ ಸ್ವಾಮಿ ವಿವೇಕಾನಂದರ ಆದರ್ಶಗಳ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು. ಶ್ರೀಗಳು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿವೇಕಾನಂದರ ಯಶಸ್ಸಿಗೆ ಕಾರಣವಾದ ಬಾಲ್ಯದ ಗುಣಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿವೇಕಾನಂದರ ಹಲವಾರು ಉಕ್ತಿಗಳನ್ನು ವಿವಿಧ ಉದಾರಣೆಗಳೊಂದಿಗೆ ತಿಳಿ … [Read more...] about ನ್ಯೂ ಇಂಗ್ಲಿಷ ಸ್ಕೂಲನಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳ ಕುರಿತಾದ ಉಪನ್ಯಾಸ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ.
ಹಳಿಯಾಳ: ಉತ್ತರ ಕರ್ನಾಟಕದಲ್ಲಿ ಕುಸ್ತಿ ಕ್ರೀಡೆಗೆ ಹೆಸರುವಾಸಿಯಾಗಿರುವ ಕುಸ್ತಿ ಪಟುಗಳ ತವರೂರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಜನವರಿ 26ರಿಂದ 28ರವರೆಗೆ ಮೂರು ದಿನಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳು ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆಯಲಿದ್ದು ಮಹಿಳೆಯರು ಸೇರಿ 500 ಕುಸ್ತಿ ಪಟುಗಳು ಕುಸ್ತಿಯ ರಸದೌತನ ಹಳಿಯಾಳಿಗರಿಗೆ ಉಣಬಡಿಸಲಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಎದುರಿಗಿನ ಮೊತಿಕೆರೆಯ ದಡದಲ್ಲಿರುವ ಜಿಲ್ಲಾ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ.
ಬಸವ ಬಳಗ ಕೈಗಾದಿಂದ ಶಿವಕುಮಾರ ಸ್ವಾಮಿಜಿಗಳ ಭಾವಪೂರ್ಣ ಚಿರಸ್ಮರಣೆ
ಕಾರವಾರ :- ಸಿದ್ಧಗಂಗೆಯ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಭಾವಪೂರ್ಣ ಚಿರಸ್ಮರಣೆಯನ್ನು ಕೈಗಾ ಅಣು ವಿದ್ಯುತ್ ಕೇಂದ್ರದ ವಸತಿ ಸಂಕೀರ್ಣದಲ್ಲಿ ಆಚರಿಸಲಾಯಿತು." ಬಸವ ಬಳಗ ಕೈಗಾ " ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯುತ್ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ವಸತಿ ಸಂಕೀರ್ಣದ ಗೃಹಿಣಿಯರು ಉಪಸ್ಥಿತರಿದ್ದರು. ಶ್ರೀಗಳನ್ನು ಕಂಡ ಹಾಗೂ ಮಠದ ವಿದ್ಯಾರ್ಥಿಗಳಾಗಿದ್ದ ಅನೇಕರು ಸ್ವಾಮಿಗಳ ಕುರಿತ ತಮ್ಮ ಭಾವನೆಗಳನ್ನು ಹಂಚಿಕೊಂಡರು. ಬಸವಣ್ಣನ ಆಶಯಗಳನ್ನು … [Read more...] about ಬಸವ ಬಳಗ ಕೈಗಾದಿಂದ ಶಿವಕುಮಾರ ಸ್ವಾಮಿಜಿಗಳ ಭಾವಪೂರ್ಣ ಚಿರಸ್ಮರಣೆ
ಗೂಡ್ಸ್ ರಿಕ್ಷಾ ಹಿಟ್ ಎಂಡ್ ರನ್ ಬೈಕ್ ಸವಾರ ಸಾವು – ಹಳಿಯಾಳ ಪೋಲಿಸರ ಕಾರ್ಯಾಚರಣೆ ಅಪಘಾತಪಡಿಸಿದ ಆರೋಪಿ ಸಹಿತ ವಾಹನ ಅಂದರ್
ಹಳಿಯಾಳ:- ಟಾಟಾ ಎಸ್ ಗೂಡ್ಸ್ ರೀಕ್ಷಾವೊಂದು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನನ್ನು ಮಹಾರಾಷ್ಟ್ರದ ಭೀಡ ಪ್ರದೇಶದ ಪಾಂಡುರಂಗ ಮಾನೆ (35) ಎಂದು ಗುರುತಿಸಲಾಗಿದ್ದು. ಇತನು ಕಬ್ಬು ಕಟಾವು ಕೆಲಸಕ್ಕೆ ಹಳಿಯಾಳಕ್ಕೆ ಆಗಮಿಸಿದ್ದ ಎನ್ನಲಾಗಿದೆ. ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯ ತೆಗ್ನಳ್ಳಿ ಗ್ರಾಮ ಸಮೀಪ ಘಟನೆ ನಡೆದಿದ್ದು. ಟಾಟಾ ಎಸ್ ವಾಹನ ಬೈಕ್ಗೆ … [Read more...] about ಗೂಡ್ಸ್ ರಿಕ್ಷಾ ಹಿಟ್ ಎಂಡ್ ರನ್ ಬೈಕ್ ಸವಾರ ಸಾವು – ಹಳಿಯಾಳ ಪೋಲಿಸರ ಕಾರ್ಯಾಚರಣೆ ಅಪಘಾತಪಡಿಸಿದ ಆರೋಪಿ ಸಹಿತ ವಾಹನ ಅಂದರ್
ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ
ಹಳಿಯಾಳ:- ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮೀಣ ಶಾಖೆಗಳನ್ನು ತೆಗೆಯುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದ 2ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಬೇಂಡಿಗೆರಿಮಠ ಹೇಳಿದರು. ಪಟ್ಟಣದಲ್ಲಿ ನಡೆದ ಸರಳ ವಾರ್ಷಿಕೊತ್ಸವ ಸಮಾರಂಭದಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಸಂಘಟನೆಯನ್ನು ಬಲಗೊಳಿಸಲು … [Read more...] about ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ




