ಹೊನ್ನಾವರ: ನವೋದಯ ಪ್ರಕಾಶನ, ಚಿತ್ರದುರ್ಗ ಇವರು ನಡೆಸುವ ನವೋದಯ ಕನ್ನಡ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಎಲ್ಲಾ ಪ್ರೌಢಶಾಲೆಯ 158 ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ವಿಭಾಗದ 80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 100 % ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಹರ್ಷ ಭಟ್ಟ ಮತ್ತು ಗೀತಾ ಎಸ್. ಬರ್ಗಿ ಮಾರ್ಗದರ್ಶನ ಮಾಡಿದ್ದರು. ಪ್ರಾಥಮಿಕ … [Read more...] about ರಾಜ್ಯ ಮಟ್ಟದಲ್ಲಿ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.
Éೂನ್ನಾವರ . ತಾಲೂಕಿನ ಕೊಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಹಿನ್ನೂರು ಬೆನ್ಕುಳಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ. ಹೊನ್ನಾವರ ತಾಲೂಕಿನ ಕೋಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಬಹುವರ್ಷದ ಬೇಡಿಕೆಯಾದ ಹಿನ್ನೂರು ಬೆನ್ಕುಳಿ ರಸ್ತೆಗೆ 13 ಲಕ್ಷ ರೂಪಾಯಿ ಕಾಂಕ್ರೀಟಿಕರಣಕ್ಕೆ ಮಂಜೂರಾಗಿದ್ದು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿ ಈ ಭಾಗದ … [Read more...] about ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.
ವಿಜ್ಞಾನ ಹಬ್ಬ ಮತ್ತು ತಾಲೂಕಾ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ
ಹೊನ್ನಾವರ . ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲು ತಾಲೂಕಾ ಮಟ್ಟದ ಆಯ್ಕೆ ಶಿಬಿರವನ್ನು ದಿನಾಂಕ 29-01-2019ರಂದು ಹೊನ್ನಾವರ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಸಂತೇಗುಳಿಯಲ್ಲಿ ಆಯೋಜಿಸಲಾಗಿದೆ. ಆಸಕ್ತ 6 ರಿಂದ 16 ವರ್ಷ ವಯಸ್ಸಿನ ಮಕ್ಕಳು ಕೆಳಕಂಡ 4 ಕ್ಷೇತ್ರದಲ್ಲಿ ಭಾಗವಹಿಸಬಹುದು. ಸೃಜನಾತ್ಮಕ ಕಲೆ ವಿಭಾಗದಲ್ಲಿ, … [Read more...] about ವಿಜ್ಞಾನ ಹಬ್ಬ ಮತ್ತು ತಾಲೂಕಾ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ
ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ
ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಯ ಆಶ್ರಯದಲ್ಲಿ 10 ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ ನಡೆಯಲಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದರು. ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ವಿವಿಧ ಭಾಗಗಳಿಂದ ಕಲಾ ತಂಡಗಳು ಭಾಗವಹಿಸಲಿವೆ ಎಂದು … [Read more...] about ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ
ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ಸ್ಥಳಕ್ಕೇ ಭೆಟಿ ನೀಡಿದ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರಿಗೆ, ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಮುಖಂಡ ಮಂಗೇಶ ದೇಶಪಾಂಡೆ ಅವರಿಗೆ ಕೆಸರಿ ಪೇಟಾ ತೊಡಿಸಿ … [Read more...] about ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.



