ಹಳಿಯಾಳ :- ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸುವ ಸೇರಿದಂತೆ ಅನೇಕ ವಿವಿಧ ಬಡವರ ಪರ ಉತ್ತಮ ಯೋಜನೆಗಳನ್ನು ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೆರಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಆಯ್ಕೆಯಾದ ಪಾಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್, ಸ್ಟೋವ್ ವನ್ನು ಸಾಂಕೇತಿಕವಾಗಿ ವಿತರಣೆ … [Read more...] about ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.
ಹಳಿಯಾಳ:- ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣಕ್ಕೂ ಭೆಟಿ ನೀಡಿದ್ದರು ಎನ್ನುವುದು ಈಗ ಇತಿಹಾಸವೇ ಸರಿ. ಪ್ರಸ್ತುತ ಬಸವ ಕೇಂದ್ರದ ಅಧ್ಯಕ್ಷ ಹಾಗೂ ಅಂಗಡಿ ಗ್ಯಾಸ್ ಸೇವಾ ಸಂಸ್ಥೆಯ ಮಾಲಿಕ ಚಂದ್ರಕಾಂತ ಅಂಗಡಿ ಅವರ ನಿವಾಸಕ್ಕೆ 1994ರಲ್ಲಿ ಶ್ರೀಗಳು ಆಗಮಿಸಿದ್ದರು. ಅಂದು ಅವರನ್ನು ಪಟ್ಟಣದ ಹಲವು ಗಣ್ಯರು ಭೆಟಿ ನೀಡಿ ಆಶೀರ್ವಾದ ಪಡೆದಿದ್ದರು ಎಂದು ಅಂಗಡಿ ಮಾಧ್ಯಮಕ್ಕೆ … [Read more...] about 1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.
ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ
ಹಳಿಯಾಳ:- ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಹಳಿಯಾಳದಲ್ಲಿ ವಿವಿಧ ಸಂಘ -ಸಂಸ್ಥೆಗಳಿಂದ ಹಾಗೂ ಮುಸ್ಲಿಂ ಸಮಾಜ ಬಾಂಧವರಿಂದ ಕೂಡ ಭಕ್ತಿಪೂರ್ವಕ ಶೃದ್ದಾಂಜಲಿ ಸಲ್ಲಿಸಲಾಗಿರುವುದು ಸ್ವಾಮಿಜಿಗಳು ಸಮಾನತೆಯ ಹರಿಕಾರರಾಗಿದ್ದರು ಎನ್ನುವುದಕ್ಕೆ ಇಂಬು ನೀಡಿದಂತಾಗಿದೆ. ಪಟ್ಟಣದ ಜವಾಹರ್ ರಸ್ತೆಯಲ್ಲಿ ಪಟ್ಟಣದ ಮುಸ್ಲಿಂ ಸಮಾಜದ ಮೌಲಾನಾ(ಧರ್ಮಗುರು) ನಸ್ರುಲ್ಲಾ, ಹಾಜಿ ಲಿಯಾಖತ ಅಲಿ ದಲಾಲ, ಪ್ರಮುಖರಾದ ರಾಜು ಮುಲ್ಲಾ, ಸೈಯದಲಿ ಅಂಕೋಲೆಕರ, ಸುಬಾನಿ ಹುಬ್ಬಳ್ಳಿ … [Read more...] about ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ
ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್ನಿಂದ ಪೂರ್ವಬಾವಿ ಸಭೆ
ಹೊನ್ನಾವರ : ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಸಮರ್ಥವಾಗಿ ಚುನಾವಣೆ ಎದುರಿಸುವ ಉದ್ದೇಶದಿಂದ ಬರುವ ಶನಿವಾರ ಜ.26 ರಂದು ಹೊನ್ನಾವರ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಪೂರ್ವಬಾವಿ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಅಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಉತ್ತರಕನ್ನಡ … [Read more...] about ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್ನಿಂದ ಪೂರ್ವಬಾವಿ ಸಭೆ
ಮಕ್ಕಳ ಏಳ್ಗೆ ಎನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ ಅದಕ್ಕೆ ಪಾಲಕರ ಪಾತ್ರ ಕೂಡ ಅಧಿಕವಾಗಿರುತ್ತದೆ;ಜಿ.ಜಿ.ಶಂಕರ
ಹೊನ್ನಾವರ . ಜನತಾ ವಿದ್ಯಾಲಯ ಕಾಸರಕೋಡನಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನೆರವೆರಿತು. ವಿ.ಎಸ್.ಎಸ್ ಸಂಘ ಕೆಳಗಿನೂರಿ ಅಧ್ಯಕ್ಷರಾದ ಹಾಗೂ ಜನಸೇವಕರಾದ ಗಣಪಯ್ಯ ಗೌಡ ಇವರು ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಮಕ್ಕಳು ದುಚ್ಚಟಗಳಿಂದ ದೂರವಾಗಿ ಸದಾ ಉತ್ತಮ ಕಾರ್ಯ ಮಾಡುವತ್ತ ಒಲವು ತೊರಬೇಕು. ಅಭ್ಯಾಸದ ಕುರಿತು ವಿಶೇಷವಾಗಿ ಕಾಳಜಿ ವಹಿಸಿ ಮೊದಲು ಉತ್ತಮ ಮಾನವನಾಗಬೇಕು ಎಂದು ಕಿವಿಮಾತನ್ನು ಆಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿz … [Read more...] about ಮಕ್ಕಳ ಏಳ್ಗೆ ಎನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ ಅದಕ್ಕೆ ಪಾಲಕರ ಪಾತ್ರ ಕೂಡ ಅಧಿಕವಾಗಿರುತ್ತದೆ;ಜಿ.ಜಿ.ಶಂಕರ




