• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ

January 24, 2019 by Yogaraj SK Leave a Comment

ಹಳಿಯಾಳ :-  ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸುವ ಸೇರಿದಂತೆ ಅನೇಕ ವಿವಿಧ ಬಡವರ ಪರ ಉತ್ತಮ ಯೋಜನೆಗಳನ್ನು  ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ  ಹೇಳಿದರು.     ತಾಲೂಕಿನ ತೆರಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ  ಉಜ್ವಲ ಯೋಜನೆಯಡಿ ಆಯ್ಕೆಯಾದ ಪಾಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್, ಸ್ಟೋವ್ ವನ್ನು ಸಾಂಕೇತಿಕವಾಗಿ  ವಿತರಣೆ … [Read more...] about ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ

1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.

January 22, 2019 by Yogaraj SK 1 Comment

Shivakumar swamiji haliyal visit

ಹಳಿಯಾಳ:- ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣಕ್ಕೂ ಭೆಟಿ ನೀಡಿದ್ದರು ಎನ್ನುವುದು ಈಗ ಇತಿಹಾಸವೇ ಸರಿ. ಪ್ರಸ್ತುತ ಬಸವ ಕೇಂದ್ರದ ಅಧ್ಯಕ್ಷ ಹಾಗೂ ಅಂಗಡಿ ಗ್ಯಾಸ್ ಸೇವಾ ಸಂಸ್ಥೆಯ ಮಾಲಿಕ ಚಂದ್ರಕಾಂತ ಅಂಗಡಿ ಅವರ ನಿವಾಸಕ್ಕೆ 1994ರಲ್ಲಿ ಶ್ರೀಗಳು ಆಗಮಿಸಿದ್ದರು. ಅಂದು ಅವರನ್ನು ಪಟ್ಟಣದ ಹಲವು ಗಣ್ಯರು ಭೆಟಿ ನೀಡಿ ಆಶೀರ್ವಾದ ಪಡೆದಿದ್ದರು ಎಂದು ಅಂಗಡಿ ಮಾಧ್ಯಮಕ್ಕೆ … [Read more...] about 1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.

ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ

January 22, 2019 by Yogaraj SK Leave a Comment

ಹಳಿಯಾಳ:- ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಹಳಿಯಾಳದಲ್ಲಿ ವಿವಿಧ ಸಂಘ -ಸಂಸ್ಥೆಗಳಿಂದ ಹಾಗೂ ಮುಸ್ಲಿಂ ಸಮಾಜ ಬಾಂಧವರಿಂದ ಕೂಡ ಭಕ್ತಿಪೂರ್ವಕ ಶೃದ್ದಾಂಜಲಿ ಸಲ್ಲಿಸಲಾಗಿರುವುದು ಸ್ವಾಮಿಜಿಗಳು ಸಮಾನತೆಯ ಹರಿಕಾರರಾಗಿದ್ದರು ಎನ್ನುವುದಕ್ಕೆ ಇಂಬು ನೀಡಿದಂತಾಗಿದೆ. ಪಟ್ಟಣದ ಜವಾಹರ್ ರಸ್ತೆಯಲ್ಲಿ ಪಟ್ಟಣದ ಮುಸ್ಲಿಂ ಸಮಾಜದ ಮೌಲಾನಾ(ಧರ್ಮಗುರು) ನಸ್ರುಲ್ಲಾ, ಹಾಜಿ ಲಿಯಾಖತ ಅಲಿ ದಲಾಲ, ಪ್ರಮುಖರಾದ ರಾಜು ಮುಲ್ಲಾ, ಸೈಯದಲಿ ಅಂಕೋಲೆಕರ, ಸುಬಾನಿ ಹುಬ್ಬಳ್ಳಿ … [Read more...] about ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ

ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್‍ನಿಂದ ಪೂರ್ವಬಾವಿ ಸಭೆ

January 22, 2019 by Gaju Gokarna Leave a Comment

ಹೊನ್ನಾವರ : ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಸಮರ್ಥವಾಗಿ ಚುನಾವಣೆ ಎದುರಿಸುವ ಉದ್ದೇಶದಿಂದ ಬರುವ ಶನಿವಾರ ಜ.26 ರಂದು ಹೊನ್ನಾವರ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಪೂರ್ವಬಾವಿ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಅಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಉತ್ತರಕನ್ನಡ … [Read more...] about ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್‍ನಿಂದ ಪೂರ್ವಬಾವಿ ಸಭೆ

ಮಕ್ಕಳ ಏಳ್ಗೆ ಎನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ ಅದಕ್ಕೆ ಪಾಲಕರ ಪಾತ್ರ ಕೂಡ ಅಧಿಕವಾಗಿರುತ್ತದೆ;ಜಿ.ಜಿ.ಶಂಕರ

January 22, 2019 by Gaju Gokarna Leave a Comment

ಹೊನ್ನಾವರ . ಜನತಾ ವಿದ್ಯಾಲಯ ಕಾಸರಕೋಡನಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನೆರವೆರಿತು. ವಿ.ಎಸ್.ಎಸ್ ಸಂಘ ಕೆಳಗಿನೂರಿ ಅಧ್ಯಕ್ಷರಾದ ಹಾಗೂ ಜನಸೇವಕರಾದ ಗಣಪಯ್ಯ ಗೌಡ ಇವರು ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಮಕ್ಕಳು ದುಚ್ಚಟಗಳಿಂದ ದೂರವಾಗಿ ಸದಾ ಉತ್ತಮ ಕಾರ್ಯ ಮಾಡುವತ್ತ ಒಲವು ತೊರಬೇಕು. ಅಭ್ಯಾಸದ ಕುರಿತು ವಿಶೇಷವಾಗಿ ಕಾಳಜಿ ವಹಿಸಿ ಮೊದಲು ಉತ್ತಮ ಮಾನವನಾಗಬೇಕು ಎಂದು ಕಿವಿಮಾತನ್ನು ಆಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿz … [Read more...] about ಮಕ್ಕಳ ಏಳ್ಗೆ ಎನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ ಅದಕ್ಕೆ ಪಾಲಕರ ಪಾತ್ರ ಕೂಡ ಅಧಿಕವಾಗಿರುತ್ತದೆ;ಜಿ.ಜಿ.ಶಂಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar