ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಡೆದಾಡುವ ದೆವರೆಂದೆ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ಲಿಂಗೈಕ್ಯರಾಗಿದ್ದಾರೆ.ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಇಡಿ ಕರ್ನಾಟಕದಲ್ಲೆ ದುಃಖದ ವಾತಾವರಣ ಮನೆ ಮಾಡಿದೆ. ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ.ಸಿದ್ದಗಂಗಾ … [Read more...] about ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ ದೇಶಪಾಂಡೆ ಚಿಕಿತ್ಸೆಗೆ ನೆರವಿನ ಭವರಸೆ ನೀಡಿದ ಸಚಿವರು
https://www.youtube.com/watch?v=PAgxy_C8n94&feature=youtu.beಹಳಿಯಾಳ:- ಇತ್ತಿಚೇಗೆ ಸಿದ್ದಾಪೂರದಲ್ಲಿ ನಡೆದ ಪ್ರತಿಭಾವಂತ ಕಬ್ಬಡ್ಡಿ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೀಡಾಪಟುವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾಗುವ ಭರವಸೆ … [Read more...] about ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ ದೇಶಪಾಂಡೆ ಚಿಕಿತ್ಸೆಗೆ ನೆರವಿನ ಭವರಸೆ ನೀಡಿದ ಸಚಿವರು
ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್ರ್ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ
ಹೊನ್ನಾವರ“ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು ಎಂದು ಹೊನ್ನಾವರದ ಡಿ.ಎಫ್.ಓ ವಸಂತರೆಡ್ಡಿ, ಕೆ. ವಿ. ಅವರು ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ಲೇಸೆಮೆಂಟ್ ಸೆಲ್ ಆಯೋಜಿಸಿದ್ದ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತಾದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಪದವಿ ಶಿಕ್ಷಣದ ಈ ಸಮಯವು ಬಹಳ ಮಹತ್ವದ ಘಟ್ಟವಾಗಿದ್ದು, … [Read more...] about ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ
ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ
ಹೊನ್ನಾವರ .ಸರ್ಕಾರಿ ಪದವಿ ಪೂರ್ವ ಕಾಲೇಜು, ಇಡಗುಂಜಿ, ಹೊನ್ನಾವರ, (ಉ.ಕ) ದಲ್ಲಿ 2018-19 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಳಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಎಸ್ ನಾಯ್ಕ “ಉತ್ತಮ ಸಾಧನೆಗೆ ಪ್ರಶಸ್ತಿ ಲಭ್ಯವಾಗುತ್ತದೆ, ವಿದ್ಯಾರ್ಥಿಯೆಂಬ ಗಾಳಿಪಟಕ್ಕೆ ಗುರುವೆಂಬ ಸೂತ್ರಧಾರನ ಅಗತ್ಯವಿದೆ. ಸೂತ್ರವನ್ನು ಕಳೆದುಕೊಂಡ ಗಾಳಿಪಟಕ್ಕೆ ಗುರಿಯಿಲ್ಲ. ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ನಿಮ್ಮ … [Read more...] about ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ



