• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

January 18, 2019 by Yogaraj SK Leave a Comment

Tergav shivaji murthy pratistapane

ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

ಉದಯೋನ್ಮುಖ ಬಡ ಕಬ್ಬಡ್ಡಿ ಕ್ರೀಡಾಪಟುವಿಗೆ ಚಿಕಿತ್ಸೆ ಸಹಾಯಕ್ಕೆ ಮನವಿ

January 18, 2019 by Yogaraj SK Leave a Comment

ಹಳಿಯಾಳ: ಉದಯೋನ್ಮೂಖ ಕಬ್ಬಡ್ಡಿ ಪಟು ಓರ್ವ ಇತ್ತೀಚೆಗೆ ಸಿದ್ದಾಪುರದಲ್ಲಿ ನಡೆದ ಕಬ್ಬಡ್ಡಿ ಸ್ಪರ್ದೆಯಾಡುವ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಚಿಕಿತ್ಸೆಗಾಗಿ ಪಾಲಕರು-ಕ್ರೀಡಾಪ್ರೇಮಿಗಳು, ಗೌಳಿ ಸಮುದಾಯದವರು ಆರ್ಥಿಕ ಸಹಾಯಕ್ಕಾಗಿ ಸಾರ್ವಜನೀಕರ ಮೊರೆ ಹೊಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ತಟ್ಟಿಗೇರಾ ಗ್ರಾಮ ಪಂಚಾಯತ ವ್ಯಾಪ್ತಿಯ ಅಡಿಕೆಹೊಸೂರು ಗೌಳಿವಾಡಾ ಗ್ರಾಮದ 17 ವರ್ಷ ವಯಸ್ಸಿನ … [Read more...] about ಉದಯೋನ್ಮುಖ ಬಡ ಕಬ್ಬಡ್ಡಿ ಕ್ರೀಡಾಪಟುವಿಗೆ ಚಿಕಿತ್ಸೆ ಸಹಾಯಕ್ಕೆ ಮನವಿ

ತೆರಗಾಂವನಲ್ಲಿ ವಿಜೃಂಭಣೆಯಿಂದ ‌ನಡೆದ‌ ಶೀವಾಜಿ‌ ಮೂರ್ತಿ‌ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ‌ ಆಗಲಿರುವ ಭವ್ಯ ಮೂರ್ತಿ

January 18, 2019 by Yogaraj SK Leave a Comment

ಹಳಿಯಾಳ :-  ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ‌ ನಾಳೆ   ಛತ್ರಪತಿ‌ ಶೀವಾಜಿ ಮಹಾರಾಜರ ಅಶ್ವಾರೂಢ‌ ಪುಥ್ಥಳಿ ಪ್ರತಿಷ್ಠಾಪಣೆ‌ ಅಂಗವಾಗಿ ಗುರುವಾರ‌ ಗ್ರಾಮದಲ್ಲಿ ವಿಜೃಂಭಣೆಯಿಂದ ಮೂರ್ತಿಯ ಶೋಭಾಯಾತ್ರೆ ನಡೆಯಿತು.    ತೇರಗಾಂವ ಗ್ರಾಮದ‌ ಕೆರೆಯ ದಂಡೆಯ‌ ಮೇಲಿನ ಭವ್ಯ ಪೀಠದಲ್ಲಿ ಸುಮಾರು ೧೫ ಅಡಿ‌ ಎತ್ತರದ‌ ಭವ್ಯ ಅಶ್ವಾರೂಢ‌ ಶೀವಾಜಿ ಮಹಾರಾಜರ‌ ಪುಥ್ಥಳಿ  ದಿ. ೧೮ ಶುಕ್ರವಾರದಂದು ಪ್ರತಿಷ್ಠಾಪನೆ ಆಗಲಿದೆ.ಗ್ರಾಮಸ್ಥರೆಲ್ಲರೂ ಜಾತಿಭೆದ‌ ಮರೆತು ಎಲ್ಲರೂ … [Read more...] about ತೆರಗಾಂವನಲ್ಲಿ ವಿಜೃಂಭಣೆಯಿಂದ ‌ನಡೆದ‌ ಶೀವಾಜಿ‌ ಮೂರ್ತಿ‌ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ‌ ಆಗಲಿರುವ ಭವ್ಯ ಮೂರ್ತಿ

ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ

January 17, 2019 by Gaju Gokarna Leave a Comment

ಹೊನ್ನಾವರ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಕಿ ಇದರ ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶ ಇದರ ಅಡಿಯಲ್ಲಿ ಸ್ಫರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಹೊನ್ನಾವರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ವಿ ವಸಂತ ರೆಡ್ಡಿ, ಐ.ಎಫ್.ಎಸ್ ಇವರು ಹೂವಿನ ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ "ವಿದ್ಯಾರ್ಥಿ ಜೀವನದಲ್ಲಿಯೇ ಉನ್ನತ ಹುದ್ದೆಯ ಗುರಿಗಳನ್ನು … [Read more...] about ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ

ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಜ:18 ರಂದು ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

January 17, 2019 by Yogaraj SK Leave a Comment

ದಾಂಡೇಲಿ : ಕಳೆದ ಮೂರು ವರ್ಷಗಳ ಹಿಂದೆ ದಾಂಡೇಲಿಯಲ್ಲಿ ಮೇಳೈಸಿದ್ದ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಳ್ವಾಸ್ ಸಾಂಸ್ಕೃತಿಕ ವೈಭವ ಅಂದರೆ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಹಳಿಯಾಳದ ಶ್ರೀ.ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಇದೇ ಜನವರಿ ತಿಂಗಳ 18 ರಂದು ಸಂಜೆ 6 ಗಂಟೆಗೆ  ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಮೈದಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಆಳ್ವಾಸ್ ನುಡಿಸಿರಿ ಘಟಕದ ಸಮನ್ವಯಾಧಿಕಾರಿ ನಾಗರಾಜ ಶೆಟ್ಟಿಯವರು ಹೇಳಿದರು.ಅವರು … [Read more...] about ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಜ:18 ರಂದು ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar