ಹಳಿಯಾಳ:- ಎಟಿಎಮ್ ಕೇಂದ್ರಗಳಲ್ಲಿ ಹಣ ಠೇವಣ ಮಾಡುವ ಸಿಡಿಎಮ್ ಮಷಿನ್ಗಳು ಇದ್ದಲ್ಲಿ ಕೇರ್ ಟೇಕರ್ ಗಳನ್ನು ಕೂಡಲೇ ನೇಮಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಸಂಘಟನೆ ನಿಯೋಗ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಬಳಿಕ ಸ್ಟೇಟ್ ಬ್ಯಾಂಕ್ ಪ್ರಬಂಧಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಹಳಿಯಾಳದಲ್ಲಿ ಕೃಷಿಕರೇ ಹೆಚ್ಚಾಗಿದ್ದು ಸಾಕಷ್ಟು ಜನ ಅನಕ್ಷರಸ್ಥರು ಎಟಿಎಮ್ಗಳನ್ನು ಹೊಂದಿದ್ದು ಸ್ಟೇಟ್ … [Read more...] about ಎಟಿಎಮ್ ಕೇಂದ್ರಗಳಲ್ಲಿ ಕೇರ್ ಟೇಕರ್ ನೇಮಿಸಿ – ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಯನ್ಸ್ ಕ್ಲಬ್ಬಿನಿಂದ ರಕ್ತದಾನ ಶಿಬಿರ
ಹೊನ್ನಾವರ : ಲಯನ್ಸ್ ಕ್ಲಬ್ ಇಲ್ಲಿಯ ಸರಕಾರಿ ಪ್ರಥಮದರ್ಜೆ ಕಾಲೇಜನಲ್ಲಿ ರಕ್ತದಾನ ಶಿಬಿರ ಈ ವರ್ಷ ಎರಡನೇಯ ಬಾರಿಗೆ ನಡೆಸಿತು.ಇಲ್ಲಿ ಭಾಗವಹಿಸಿದ ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|| ರಾಜೇಶ ಕಿಣ ಮಾತನಾಡಿ “ರಕ್ತ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆನ್ನುವ ತಪ್ಪು ತಿಳುವಳಿಕೆಯಿಂದಾಗಿ ರಕ್ತದಾನಕ್ಕೆ ಯುವಕರು ಹಿಂದೇಟು ಹಾಕುವದು ಕಂಡು ಬರುತ್ತಿದೆ. ಇದು ನಿಜವಲ್ಲ. ಎಲ್ಲರೂ ರಕ್ತದಾನ ಮಾಡಬೇಕು” ಎಂದು ಹೇಳಿದರು.ಆಸ್ಪತ್ರೆಯ … [Read more...] about ಲಯನ್ಸ್ ಕ್ಲಬ್ಬಿನಿಂದ ರಕ್ತದಾನ ಶಿಬಿರ
ಸ್ವಚ್ತಾ ಕಾರ್ಯಕ್ರಮ
ಹೊನ್ನಾವರ .ಕೆಲವು ದಿನಗಳ ಹಿಂದೆ ಉದ್ಘಾಟನೆಗೋಂಡ ಕರ್ನಾಟಕ ಕ್ರಾಂತಿರಂಗ ಬಳ್ಕೂರ ಘಟಕ ಗ್ರಾಮದ ಸ್ವಚತೆಗೆ ಮುಂದಾಗಿದೆ ಇಂದು ಸೋಮವಾರ ಬೆಳಿಗ್ಗೆ ಕರ್ನಾಟಕ ಕ್ರಾಂತಿರಂಗ ಬಳ್ಕೂರ ಘಟಕ ಹಾಗೂ ಗ್ರಾಮ ಪಂಚಾಯತ ಆಶ್ರಯದಲ್ಲಿ ಬಳ್ಕೂರ ಬ್ರಿಜ್ ದೇವಿ ಮನೆ ದೇವಸ್ಥಾನದ ಆವರಣವನ್ನ ಸ್ವಚ್ ಗೋಳ್ಳಿಸಿ ಬ್ರಿಜ್ನಿಂದ ರಥಬಿದಿಯವರೆಗೆ ಸತತ ಮೂರು ಘಂಟಗಳ ಕಾಲ ಸ್ವಚ್ತಾ ಕಾರ್ಯಕ್ರಮ ಹಮ್ಮಿ ಕೋಂಡಿತ್ತು ರಸ್ತೆ ಬದಿಯಲ್ಲಿರುವ ಪ್ಲಾಸ್ಟಿಕ್ ಕಸ ಕಡ್ಡಿಗಳನ್ನು ಸ್ವಚಗೋಳಿಸಿ ಗ್ರಾಮದ … [Read more...] about ಸ್ವಚ್ತಾ ಕಾರ್ಯಕ್ರಮ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಹಳಿಯಾಳ : ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಎರಡು ಅವಧಿಗೆ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿರುವ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೆಕರ ಅವರಿಗೆ ಸರ್ಕಾರದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಪಟ್ಟಣದ ಇಂದಿರಾ ನಗರ ಅಭಿವೃದ್ದಿ ಸಂಘ ಮತ್ತು ಢೋಹರ ಕಕ್ಕಯ್ಯಾ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಬಸವೇಶ್ವರ ಸರ್ಕಲ್ದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೌನ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಹೊನ್ನಾವರ ಸೆಂಟ್ರಲ್ ಸ್ಕೂಲ್ ದಶಮಾನೋತ್ಸವ ಸಂಭ್ರಮ
ಶಿಕ್ಷಣ ರಾಷ್ಟ್ರೀಕರಣ ಮಾಡುವ ತರಾತುರಿ ನಡೆಯುತ್ತಿದೆ ಮರಾಠಿ ನನ್ನ ಮಾತೃಭಾಷೆ ಆದರೆ ಕನ್ನಡ ನನ್ನ ಊಸಿರು ನಾನು ರಾಷ್ಟ್ರೀಕರಣ ನೀತಿಯನ್ನು ಬಲವಾಗಿ ವಿರೋಧಿಸುತ್ತೇನೆ ಎಂದು ಮಾಜಿ ಗೃಹ ಸಚೀವ ಪಿ.ಜಿ.ಆರ್ ಸಿಂಧ್ಯಾ ಅಭಿಪ್ರಾಯಪಟ್ಟರು. ಅವರು ಹೊನ್ನಾವರದ ಎಂ,ಪಿ.ಐ ಸೊಸೈಟಿಯ ಸೆಂಟ್ರಲ್ ಸ್ಕೂಲನವರು ಹಮ್ಮಿಕೊಂಡ ಶಾಲಾ ದಶಮಾನೊತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಜೊತೆ ಗಿಡಕ್ಕೆ ನೀರುಣಿಸುವ ಮೂಲಕ ಪರಿಸರ ಪ್ರೀತಿ ತೋರುವ ಮೂಲಕ ಉದ್ಘಾಟಿಸಿದರು ಒಂದು ಶಿಕ್ಷಣ ಸಂಸ್ಥೆ … [Read more...] about ಹೊನ್ನಾವರ ಸೆಂಟ್ರಲ್ ಸ್ಕೂಲ್ ದಶಮಾನೋತ್ಸವ ಸಂಭ್ರಮ




