ಹಳಿಯಾಳ:- ಖಾಯಿಲೆಯಿಂದ ಬಳಲುತ್ತಿದ್ದ ಅಪರಿಚಿತ ವೃದ್ದ ವ್ಯಕ್ತಿಯೊರ್ವ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿರುವ ಘಟನೆ ನಡೆದಿದೆ. ಪೋಲಿಸ್ ಇಲಾಖೆ ಮಾಹಿತಿಯಂತೆ ಅಪರಿಚಿತ ಶಿವರಾಯ ಶಿವಾನಂದ ಕೊಟೆ (72) ವರ್ಷ ದಿ.6 ರಂದು ಚಿಕಿತ್ಸೆಗಾಗಿ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೇ ಚಿಕಿತ್ಸೆ ಫಲಿಸದೆ ದಿ.9 ರಂದು ಇತ ಮೃತ ಪಟ್ಟಿದ್ದಾನೆ. ಇತನ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇತನ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣ … [Read more...] about ಹಳಿಯಾಳದಲ್ಲಿ ಅಪರಿಚಿತ ವೃದ್ದ ಸಾವು – ಠಾಣೆಯಲ್ಲಿ ಪ್ರಕರಣ ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
4 ಲಕ್ಷ ರೂ. ಮೌಲ್ಯದ ಸಾಗವಾಣಿ ಕಟ್ಟಿಗೆ, ವಾಹನ ಸಮೇತ ಆರೋಪಿ ಬಂಧನ – ಓರ್ವ ಪರಾರಿ- ಹಳಿಯಾಳ ಅರಣ್ಯ ಇಲಾಖೆ ಕಾರ್ಯಾಚರಣೆ.
ಹಳಿಯಾಳ:- ಗೂಡ್ಸ್ ರೀಕ್ಷಾದಲ್ಲಿ ಅಕ್ರಮವಾಗಿ ಸಾಗವಾನಿ ನಾಟಾಗಳನ್ನು ಸಾಗಿಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೆರೆಗೆ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 4 ಲಕ್ಷ ರೂ. ಬೆಲೆ ಬಾಳುವ ಮಾಲು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಚಿಬ್ಬಲಗೇರಿ ಗ್ರಾಮದಿಂದ ಹಳಿಯಾಳ ಪಟ್ಟಣಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 11 ನಾಟಾಗಳನ್ನು ಟಾಟಾ ಎಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿರುವಾಗ ದಾಳಿ ನಡೆಸಿ ಮಾಲು, ವಾಹನ … [Read more...] about 4 ಲಕ್ಷ ರೂ. ಮೌಲ್ಯದ ಸಾಗವಾಣಿ ಕಟ್ಟಿಗೆ, ವಾಹನ ಸಮೇತ ಆರೋಪಿ ಬಂಧನ – ಓರ್ವ ಪರಾರಿ- ಹಳಿಯಾಳ ಅರಣ್ಯ ಇಲಾಖೆ ಕಾರ್ಯಾಚರಣೆ.
ಮೀನುಗಾರರನ್ನು ಪತ್ತೆಗೆ ವೈಮಾನಿಕ ನೆರವು: ಕೇಂದ್ರಕ್ಕೆ ದೇಶಪಾಂಡೆ ಪತ್ರ
ಬೆಂಗಳೂರು,ಉಡುಪಿ ಕಡಲತೀರದಿಂದ ಕಾಣೆಯಾಗಿರುವ 8 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ``ಕಳೆದ ತಿಂಗಳು, ಅಂದರೆ ಡಿಸೆಂಬರ್ 13ರಂದು ಸುವರ್ಣ ತ್ರಿಭುಜ ಎನ್ನುವ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಇವರೆಲ್ಲ ನಂತರ ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆ ಹಚ್ಚುವಂತೆ … [Read more...] about ಮೀನುಗಾರರನ್ನು ಪತ್ತೆಗೆ ವೈಮಾನಿಕ ನೆರವು: ಕೇಂದ್ರಕ್ಕೆ ದೇಶಪಾಂಡೆ ಪತ್ರ
ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು;ವಿನಾಯಕ ಪಟಗಾರ
ಹೊನ್ನಾವರ ..ರಕ್ತದಾನ ಮಾಡುವುದು ಉತ್ತಮ ಕೆಲಸವಾಗಿದ್ದು, ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರ ಜೀವ ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳು ನಿರ್ವಹಿಸಬೇಕು ಆ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ಡಾ. ರಾಜೇಶ ಕಿಣ , ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ ಹೊನ್ನಾವರ ಇವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ, ಲಯನ್ಸ್ ಕಬ್ಲ್ ಹೊನ್ನಾವರ ಹಾಗೂ ಸರ್ಕಾರಿ ಆಸ್ಪತ್ರೆ ಹೊನ್ನಾವರದ ಸಹಯೋಗದಲ್ಲಿ ನಡೆದ ರಕ್ತದಾನದ … [Read more...] about ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು;ವಿನಾಯಕ ಪಟಗಾರ
ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ
ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು. ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು … [Read more...] about ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ



