ಹೊನ್ನಾವರ : ಸಾಗರದಲ್ಲಿ ಮಂಗನ ಕಾಯಿಲೆಗೆ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲಿಯೇ ಇನ್ನಿತರ ಪ್ರದೇಶಗಳಲ್ಲಿ ಈ ಕಾಯಿಲೆ ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ ನೀಡಲಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಫ್ಡಿ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಹೇಳಿದ್ದಾರೆ. ಈ ವರ್ಷ ಸಾಗರ ತಾಲೂಕಿನಲ್ಲಿ ಕಾಯಿಲೆ ಗಂಭೀರವಾಗಿದ್ದು ಸಾವು ಸಂಭವಿಸಿದ ಕಾರಣ ಇಲ್ಲಿ ಇಲಾಖೆಯ … [Read more...] about ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರ;ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರ ಆಗ್ರಹ
ಹೊನ್ನಾವರ: ತಾಲೂಕಿನ ಚಿಕ್ಕನಕೊಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಟ್ಟಾ ಮಜರೆಯಲ್ಲಿ ಇರ್ವರು ವ್ಯಕ್ತಿಗಳು ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರÀ ನಡೆಸುತ್ತಿದ್ದು, ಸುತ್ತ-ಮುತ್ತಲ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುವ ಭೀತಿ ಎದುರಾಗಿದ್ದು ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಮುಟ್ಟಾ ವ್ಯಾಪ್ತಿಯ ಜನತೆ ಆಗ್ರಹಿಸಿದ್ದಾರೆ. ಜೂಜೆ ಲೋಪೀಸ್ ಮತ್ತು ರೊನಾಲ್ಡ್ ಎನ್ನುವವರು ಅಕ್ರಮವಾಗಿ ಹಂದಿ ಸಾಕಣೆ ನಡೆಸುತ್ತಿದ್ದು, ಸುತ್ತಲಿನ ಪರಿಸರದ ಮೇಲೆ,ಜನರ ಮೇಲೆ … [Read more...] about ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರ;ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರ ಆಗ್ರಹ
ಮೀನುಗಾರಿಕಾ ಬೊಟ್ ಹಾಗೂ ನಾಪತ್ತೆಯಾದ 7 ಮೀನುಗಾರರನ್ನು ಶೀಘ್ರವಾಗಿ ಹುಡುಕಿಕೊಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ
ಹೊನ್ನಾವರ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಆಳ ಸಮುದ್ರ ಮೀನುಗಾರಿಕಾ ಬೊಟ್ ಹಾಗೂ ನಾಪತ್ತೆಯಾದ 7 ಮೀನುಗಾರರನ್ನು ಶೀಘ್ರವಾಗಿ ಹುಡುಕಿಕೊಡುವಂತೆ ಒತ್ತಾಯಿಸಿ ತಾಲೂಕಾ ಟ್ರೋಲ್ ಬೋಟ್ ಮಾಲಕರ ಸಂಘ ಕಾ¸ರಕೋಡ್ ವತಿಯಿಂದ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಕಳೆದ ಡಿಸೆಂಬರ್ 14 ರಂದು ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ 7 ಮೀನುಗಾರರನ್ನು ಸುರಕ್ಷಿತವಾಗಿ ಹುಡುಕಿ ಕೊಡುವಂತೆ ರಾಜ್ಯದ ಎಲ್ಲಾ … [Read more...] about ಮೀನುಗಾರಿಕಾ ಬೊಟ್ ಹಾಗೂ ನಾಪತ್ತೆಯಾದ 7 ಮೀನುಗಾರರನ್ನು ಶೀಘ್ರವಾಗಿ ಹುಡುಕಿಕೊಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ
ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಸಾಂಬ್ರಾಣಿ ವಲಯ ಗುದಮುರಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ
ಹಳಿಯಾಳ:- ಅಕೃಮವಾಗಿ ಅರಣ್ಯ ಪ್ರವೇಶಿಸಿ ಬೆಲೆಬಾಳುವ ಸಾಗವಾನಿ ಮರವನ್ನು ಕಡಿದು ತುಂಡು ತಯಾರಿಸಿ ದಾಸ್ತಾನು ಇಟ್ಟ ಬಗ್ಗೆ ಖಚಿತ ಮಾಹಿತಿ ಪಡೆದ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣ ವಲಯ, ಶಾಖೆಯ ಇದೆ ಹದ್ದಿನ ಗುದಮುರಗಿ ಗ್ರಾಮದ ಶಿವಾಜಿ ಗೊರವಣ್ಣಾ ನಿಟ್ಟೂರಕರ ಮನೆಯಲ್ಲಿ ದಾಳಿ ನಡೆಸಲಾಗಿದ್ದು ಅಕ್ರಮವಾಗಿ ದಾಸ್ತಾನು ಇಟ್ಟ ಸಾಗವಾನಿ ಕೊರೆದ ನಗಗಳು 22=0.483 ಘ.ಮೀ, ಎಳೆಗಳು-2 … [Read more...] about ಸಾಂಬ್ರಾಣಿ ವಲಯ ಗುದಮುರಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ



