• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*ಕುಮುಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹವ್ಯಕ ಸಮುದಾಯವರಾದ ಶ್ರೀಧರ ಗಣಪತಿ ಹೆಗಡೆ ಆಯ್ಕೆ.*

December 30, 2018 by Vishwanath Shetty Leave a Comment

ಕುಮುಟಾ ಹೊನ್ನಾವರ ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುನಾವಣೆ ಪಕ್ಷ ನಿರೀಕ್ಷೀತ ರೀತಿಯಲ್ಲಿ ಗೆಲವು ಸಾಧಿಸದೇ ಇರುವ ಕಾರಣದಿಂದ ಪಕ್ಷವನ್ನು ಬೂತ್ ಮಟ್ಟದಿಂದ ಒಗ್ಗೂಡಿಸಲು ಯುವ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕುಮುಟಾ ಹೊನ್ನಾವರ ಕ್ಷೇತ್ರದಲ್ಲಿ ಹೊಸದಾದ ಯೂತ್ ಕಮಿಟಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸವನ ಗೌಡ ಬಾದರ್ಲಿ ಆದೇಶ ಪ್ರತಿ ರವಾನಿಸಿದ್ದಾರೆ. ಈ ಆದೇಶದನ್ವಯ ಅಧ್ಯಕ್ಷರಾಗಿ ಹವ್ಯಕ ಸಮಾಜದ ಶ್ರೀಧರ ಗಣಪತಿ ಹೆಗಡೆ … [Read more...] about *ಕುಮುಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹವ್ಯಕ ಸಮುದಾಯವರಾದ ಶ್ರೀಧರ ಗಣಪತಿ ಹೆಗಡೆ ಆಯ್ಕೆ.*

ಮಹಿಳೆಯರಿಂದ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ;ತುಕಾರಾಂ ನಾಯ್ಕ

December 30, 2018 by Gaju Gokarna Leave a Comment

ಹೊನ್ನಾವರ, ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ದಿಗೆ ಶ್ರಮಿಸುವ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಾಜ್ಯದೆಲ್ಲಡೆ ಮನೆಮಾತಾಗಿದೆ ಇದನ್ನು ಇನ್ನಷ್ಟು ಸದೃಡಗೊಳಿಸುವ ಕೆಲಸ ಮಹಿಳೆಯರಿಂದ ಆಗಬೇಕು ಎಂದು ತಾಲೂಕ ಪಂಚಾಯತ ಸದಸ್ಯ ತುಕಾರಾಂ ನಾಯ್ಕ ಅಭಿಪ್ರಾಯಪಟ್ಟರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ವಲಯ ಮಟ್ಟದ ಸಾಮೋಹಿಕ ಸತ್ಯನಾರಾಯಣ ಪೂಜೆ ಹಾಗು ಪದಗ್ರಹಣ ಕಾರ್ಯಕ್ರಮ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಉದ್ಘಾಟಿಸಿ … [Read more...] about ಮಹಿಳೆಯರಿಂದ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ;ತುಕಾರಾಂ ನಾಯ್ಕ

ವಿಶ್ವ ಹವ್ಯಕ ಸಮ್ಮೆಲನದಲ್ಲಿ ವಿದ್ವಾನ್ ವಿ.ಜಿ.ಗುಡ್ಗೆ ಇವರಿಗೆ ಹವ್ಯಕ ವೇದ ರತ್ನ ಪ್ರಶಸ್ತಿ

December 30, 2018 by Gaju Gokarna Leave a Comment

ಹೊನ್ನಾವರ , ಬೆಂಗಳೂರಿನ ಅರಮನೆ ಮೈಧಾನದಲ್ಲಿ ನದೆದ ವಿಶ್ವ ಹವ್ಯಕ ಸಮ್ಮೆಲನದಲ್ಲಿ 75 ವಿದ್ವಾಂಸರಿಗೆ ಹವ್ಯಕ ವೆಧ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಿದರು.ಹೊನ್ನಾವರ ಮುಗ್ವ ಗ್ರಾಮದ ವೆ.ಜಿ.ಹೆಗಡೆ.ಗುಡ್ಗೆ ಈ ಪ್ರಶಸ್ತಿಗೆ ಈ ವರ್ಶ ಭಾಜನರಗಿದ್ದಾರೆ.ಸಂಸ್ಕ್ರತ ಕ್ಶೆತ್ರದಲ್ಲಿ ಸೇವೆ ಸಲ್ಲೀಸಿ, ಶ್ರಿ ರಾಘವೆಂದ್ರ ಭಾರತಿ ಸವೆದ ಸಂಸ್ಕ್ರತ ಮಹಾವಿಧ್ಯಾಲಯದ ಪ್ರಥಮ ಪ್ರಾಚರ್ಯರಾಗಿ ಜನಸಾಮಾನ್ಯರಿಗೆ ಕಳೆದ 30 ವರ್ಶಗಳಿಂದ ಸಂಸ್ಕ್ರತ ವರ್ಗ-ಶಿಭಿರಗಳ ಮೂಲಕ ರುವಾರಿಯಾಗಿ … [Read more...] about ವಿಶ್ವ ಹವ್ಯಕ ಸಮ್ಮೆಲನದಲ್ಲಿ ವಿದ್ವಾನ್ ವಿ.ಜಿ.ಗುಡ್ಗೆ ಇವರಿಗೆ ಹವ್ಯಕ ವೇದ ರತ್ನ ಪ್ರಶಸ್ತಿ

ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

December 30, 2018 by Yogaraj SK Leave a Comment

haliyal market related

ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ

December 29, 2018 by Yogaraj SK Leave a Comment

ಬೆಂಗಳೂರು:- ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್  ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂಬಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಮಾತಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ  ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಅವರು, ``ಕಾಂಗ್ರೆಸ್ ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಅನ್ನುಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು … [Read more...] about ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar