ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್, ಹಿರಿಯ ನಾಗರೀಕರ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಿರಸಿಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಸ್ಮರಣೆ- ಪುಣ್ಯಾರಾಧನಾ ಕಾರ್ಯಕ್ರಮ.
ಶಿರಸಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದಿ. ಎಸ್ ಬಂಗಾರಪ್ಪನವರ 6ನೇ ಪುಣ್ಯಾರಾಧನಾ ಕಾರ್ಯಕ್ರಮವನ್ನು ಗಾಣಿಗ ಸಭಾ ಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅಭಿಮಾನಿ ಬಳಗ (ರಿ) ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಭಿಮಾನಿ ಬಳಗದ ಅಧ್ಯಕ್ಷ ಎ.ಜಿ ನಾಯ್ಕ ಭರಣಿ ಮಾತನಾಡಿ ಬಂಗಾರಪ್ಪನವರು ನಮ್ಮ ಮಾರ್ಗದರ್ಶಕರಾಗಿದ್ದರು, ಅವರು ಸಮಾಜವಾದಿ ಸಿದ್ದಾಂತವನ್ನ ಪ್ರತಿಪಾದಿಸಿದ್ದರು. ಬಡವರ ಬಂಧುವಾಗಿದ್ದರು. ಇವತ್ತು … [Read more...] about ಶಿರಸಿಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಸ್ಮರಣೆ- ಪುಣ್ಯಾರಾಧನಾ ಕಾರ್ಯಕ್ರಮ.
ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ
ಹಳಿಯಾಳ:- “ಶ್ರದ್ಧೆ, ಭಕ್ತಿ, ನಂಬಿಕೆಗಳಿರುವಲ್ಲಿ ಭಗವಂತ ನೆಲೆಸಿರುತ್ತಾನೆ, ಸರ್ವವ್ಯಾಪಿ ಭಗವಂತ ಪ್ರಕೃತಿಯ ಸಂಚಾಲಕ.ಭಗವಂತನ ಪ್ರಾರ್ಥನೆ, ನಾಮಸ್ಮರಣೆಗಳಿಂದ ಉತ್ತಮ ಸಕಾರಾತ್ಮಕ ಚಿಂತನೆಗಳು ನಮ್ಮಲ್ಲಿಮೂಡುತ್ತವೆ”.ಎಂದು ಹಳಿಯಾಳದ ಪವಾಡ ಮಾತೆ ಚರ್ಚ ಫಾದರ ಸಂತೋಷ ನೋರೊನ್ಹಾ ಹೇಳಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ವಿ.ವ್ಹಿ.ದೇಶಪಾಂಡೆ ಸ್ಕೂಲ್ಆಫ್ಎಕ್ಸಲೆನ್ಸನ್ ಶಾಲೆಯಲ್ಲಿ ಆಯೋಜಿಸಿದ ಕ್ರಿಸ್ಮಸ್ ಹಬ್ಬ ಆಚರಣೆಯ ಕಾರ್ಯಕ್ರಮ ಉಧ್ಘಾಟಿಸಿ … [Read more...] about ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ
ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ
ಹಳಿಯಾಳ:- ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಗಮನಾರ್ಹ ಸಾಧನೆಯನ್ನು ಗುರುತಿಸಿ “ಎನ್.ಜಿ.ಒ.ಎಕ್ಸಲನ್ಸ್ ಅವಾರ್ಡ–2018” ರ ಅಡಿಯಲ್ಲಿ ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿಯ ಗರಿಯನ್ನು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ತನ್ನ ಮುಡಿಗೇರಿಸಿಕೊಂಡಿದೆ. ಗ್ರಾಮೀಣ ಭಾಗದಲ್ಲಿ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಹಳಿಯಾಳದ ವಿ.ಆರ್.ಡಿ.ಎಮ್.ಟ್ರಸ್ಟ ಪ್ರಾರಂಭದಿಂದಲೂ ಗ್ರಾಮೀಣ ಜನತೆ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸಹಾಯವಾಗುವ … [Read more...] about ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ
ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ: ತಾಲೂಕಿನ ನಗರೆ ಸ.ಹಿ.ಪ್ರಾ.ಶಾಲೆ ನಂ.1. ಇದರ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಿ ನೆರವೇರಿತು.ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಕ್ಷಕರ ಪರಿಶ್ರಮ, ಎಸ್.ಡಿ.ಎಮ್.ಸಿ. ಸಹಕಾರದೊಂದಿಗೆ ನಗರೆ ಶಾಲೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವದು ಶ್ಲಾಘನೀಯ ಎಂದರು. ಅಧ್ಯಕ್ಷತೆ … [Read more...] about ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ




