ಸಿದ್ದಾಪುರ :- ರಸ್ತೆಯ ತುಂಬೆಲ್ಲ ಗುಂಡಿಗಳು ಹೊಂಡ ತಪ್ಪಿಸಲು ವಾಹನ ಸವಾರರ ಪರದಾಟ, ದ್ವಿಚಕ್ರ ವಾಹನ ಸವಾರರಂತು ಪ್ರಾಣವನ್ನು ಕೈಯಲ್ಲಿ ಹಿಡಿದು ಸವಾರಿ ಮಾಡುವ ಕಠಿಣ ಸ್ಥಿತಿ. ರಸ್ತೆಗೆ ಬಂದವರು ಮನೆಗೆ ಸರಿಯಾಗಿ ತಲುಪುವ ಗ್ಯಾರಂಟಿ ಇಲ್ಲ, ಇದು ಸಿದ್ದಾಪುರ-ಕುಮಟಾ ರಸ್ತೆಯ ಸದ್ಯದ ದುಸ್ಥಿತಿಯ ಚಿತ್ರಣ.ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ಸಿದ್ದಾಪುರದಿಂದ ದೊಡ್ಮನೆ ಘಟ್ಟದವರೆಗೆ ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆಯಲ್ಲಿ … [Read more...] about ಮುಚ್ಚದ ಗುಂಡಿ : ಸಂಚಾರಕ್ಕೆ ಅಡಚಣೆ ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ವಾಹನ ಸವಾರರ ನಿತ್ಯ ಪರದಾಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ , ಪಶುಸಂಗೋಪನಾ ಇಲಾಖೆ ಮತ್ತು ಸರ್ವೋದಯ ಯುವಕ ಸಂಘ ಕವಲಕ್ಕಿ ಇವರ ಸಹಯೋಗದಲ್ಲಿ ಒಂದು ದಿನದ ಮಿಶ್ರತಳಿ ಜಾನುವಾರು ಪ್ರದರ್ಶನ ಮತ್ತು ಉಚಿತ ಲಸಿಕಾ ಕಾರ್ಯಕ್ರಮ ಮುಗ್ವಾ ಸುಬ್ರಹ್ಮಣ್ಯ ದೇವಾಲಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮಾತನಾಡಿ ಗೋವು ಹಲವಾರು ಪ್ರಯೋಜನವನ್ನು ನೀಡುವ ಸಾಕು ಪ್ರಾಣಿ. ಹಿಂದುಗಳು ಪೂಜ್ಯಭಾವನೆಯಿಂದ ಗೌರವಿಸುವ ಈ ಸಂತತಿ … [Read more...] about ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ
ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ಹಳಿಯಾಳ:- ದೇಶದ ಬೆನ್ನೆಲುಬಾಗಿರುವ ರೈತ ಇಂದು ಪ್ರಕೃತೀಯ ಮುನಿಸಿನಿಂದ ತೊಂದರೆಯಲ್ಲಿದ್ದಾನೆ. ನಿರಂತರವಾಗಿ ದುಡಿಮೆಗಾರರಾಗಿ ಕೃಷಿಕರ ಜೀವನ ತೀರಾ ಕಷ್ಟದಾಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ರೈತರು ಒಂದು ರೀತಿಯಲ್ಲಿ ಸೈನಿಕರಿದ್ದಂತೆ ಅವರಿಗೂ ಎಲ್ಲರೂ ಗೌರವ ನೀಡಬೇಕೆಂದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ಉ.ಕ. ಜಿಲ್ಲಾ ಪಂಚಾಯತ, ಹಳಿಯಾಳದ ತಾಪಂ, ತಾಲುಕಾ … [Read more...] about ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ಸಾಂಬ್ರಾಣಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಕೂಡಲೇ ವರ್ಗಾಯಿಸಿ – ಸಚಿವ ಆರ್ ವಿ ದೇಶಪಾಂಡೆ ಗೆ ಮನವಿ ಮೂಲಕ ಆಗ್ರಹಿಸಿದ ರೈತರು.
ಹಳಿಯಾಳ:- ಸಾರ್ವಜನೀಕರೊಂದಿಗೆ ಸೌಜನ್ಯತೆಯಿಂದ ವರ್ತಿಸದ ಹಾಗೂ ಸರ್ಕಾರದ ಯೋಜನೆಗಳನ್ನು ರೈತರಿಗೆ ತಿಳಿಸದೆ, ಕರ್ತವ್ಯದಲ್ಲಿ ನೀರ್ಲಕ್ಷ್ಯ ತೋರುತ್ತಿರುವ ತಾಲೂಕಿನ ಸಾಂಬ್ರಾಣ ಹೊಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಸಹಾಯಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರ್.ಎಸ್.ಅಳವಂಡಿಯನ್ನು ಕೂಡಲೇ ವರ್ಗಾಯಿಸುವಂತೆ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಮನವಿ ಮೂಲಕ ಆಗ್ರಹಿಸಲಾಗಿದೆ. ಗ್ರಾಮಸ್ಥರು ಹಾಗೂ ರೈತರು ಹಳಿಯಾಳ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ಸಚಿವ … [Read more...] about ಸಾಂಬ್ರಾಣಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಕೂಡಲೇ ವರ್ಗಾಯಿಸಿ – ಸಚಿವ ಆರ್ ವಿ ದೇಶಪಾಂಡೆ ಗೆ ಮನವಿ ಮೂಲಕ ಆಗ್ರಹಿಸಿದ ರೈತರು.
ಶಿಕ್ಷಣ ಪ್ರಸಾರಕ ಸಮಿತಿಯಿಂದ ಸಿದ್ದಾಪುರದಲ್ಲಿ ಪ್ರಾರಂಭವಾದ ಅಕ್ಷರ ಜಾತ್ರೆ.
ಸಿದ್ದಾಪುರ (ಉಕ):- ಶಿಕ್ಷಣ ಪ್ರಸಾರಕ ಸಮಿತಿಯಿಂದ ಸೋಮವಾರದಿಂದ 3ದಿನಗಳ ಕಾಲ ಸಿದ್ದಾಪುರ ಪಟ್ಟಣದ ಸಿದ್ದಿ ವಿನಾಯಕ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪ್ರಾರಂಭವಾದ ಅಕ್ಷರ ಜಾತ್ರೆ ಹಾಗೂ ವಾರ್ಷಿಕೋತ್ಸವಗಳ ಕಾರ್ಯಕ್ರಮವನ್ನು ಯಲ್ಲಾಪುರದ ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರಮೋದ ಹೆಗಡೆ ಉಧ್ಘಾಟಿಸಿದರು. ಪಪ್ಪಾಯಿಗಿಡಕ್ಕೆ ನಿರೂಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ತಲೆಯಲ್ಲಿ ಜಾತ್ರೆಗಳೆಂದರೆ ತಿರುಗುವ ಚಕ್ರಗಳು, ಸಪ್ಪಳ, ಗದ್ದಲ, … [Read more...] about ಶಿಕ್ಷಣ ಪ್ರಸಾರಕ ಸಮಿತಿಯಿಂದ ಸಿದ್ದಾಪುರದಲ್ಲಿ ಪ್ರಾರಂಭವಾದ ಅಕ್ಷರ ಜಾತ್ರೆ.



