• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ

December 24, 2018 by Nagaraj Naik Leave a Comment

ಸಿದ್ದಾಪುರ : ಜಿಲ್ಲೆಯಲ್ಲಿ ನಾಮಧಾರಿಗಳು ಬಹುಸಂಖ್ಯಾತರಿದ್ದೇವೆ. ಆರ್ಥಿಕ ಸುಧಾರಣೆಯ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಉದ್ಯಮಿ ಭೀಮಣ್ಣ ನಾಯ್ಕ ಶಿರಸಿ ಹೇಳಿದರು. ಅವರು ಪಟ್ಟಣದ ರಾಘವೇಂದ್ರಮಠದ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ, ಸಮಾಜದ … [Read more...] about ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ

7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.

December 24, 2018 by Nagaraj Naik Leave a Comment

ಸಿದ್ದಾಪುರ : ಕಕ್ಷಿದಾರರ ಪರದಾಟ ,  ಪೋಲಿಸರಿಗೆ ಧರ್ಮ ಸಂಕಟ , ಸಿಬ್ಬಂದಿಗಳಿಗೆ ವರ್ಗಾವಣೆಯ ಕಾಟ. ಇದು ಕಳೆದ 7 ತಿಂಗಳಿಂದ ನ್ಯಾಯಾಲಯದಲ್ಲಿ ನ್ಯಾಯಾಧೀಶರಿಲ್ಲದೆ ಇರುವುದರಿಂದ ಉಂಟಾಗಿರುವ ಪರಿಸ್ಥಿತಿ. ಸಿದ್ದಾಪುರದ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಹನುಮಂತ ಜಿ ಹೆಚ್ ರವರು 22 ಮೇ 2018 ರಂದು ಕನಕಪುರಕ್ಕೆ ವರ್ಗಾವಣೆಯಾಗಿದ್ದಾರೆ.ಶನಿವಾರಕ್ಕೆ ಒಮ್ಮೆ ನ್ಯಾಯಾಧೀಶರು :- ನ್ಯಾಯಾಧೀಶರ ವರ್ಗಾವಣೆ‌ ಆದ ಬಳಿಕ ಈವರೆಗೆ ವಾರದಲ್ಲಿ ಒಂದು ದಿನ ಮಾತ್ರ … [Read more...] about 7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.

ಹಳೆಯ ಶಾಲಾ ಕಟ್ಟಡ ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ಟಿ ಆರ್ ಕೃಷ್ಣಪ್ಪ ಆಕ್ಷೇಪ.

December 24, 2018 by Nagaraj Naik Leave a Comment

ಹೊಸನಗರ :-  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ  ಪಟ್ಟಣದಲ್ಲಿ ಇರುವ ಪ್ರಾಥಮಿಕ ಹಿರಿಯ ಬಾಲಕರ ಪಾಠಶಾಲೆಯ ಹಳೆಯ  ಕಟ್ಟಡವನ್ನು ಯಾವುದೇ ಅನುಮತಿ ಇಲ್ಲದೆ, ಟೆಂಡರ್ ಕರೆಯದೆ ಶಾಲೆಯನ್ನುಕೆಡವುತ್ತಿದ್ದಾರೆ ಎಂದು  ಟಿ.ಆರ್. ಕೃಷ್ಣಪ್ಪನವರು ಆಕ್ಷೇಪಣೆ ವ್ಯಕ್ತಪಡಿಸಿ ಧರಣಿ ಮಾಡಿದರು.ಈ ಬಗ್ಗೆ  ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ತನಿಖೆ‌ ನಡೆಸುವಂತೆ ಆಗ್ರಹಿಸಿದ್ದಾರೆ. … [Read more...] about ಹಳೆಯ ಶಾಲಾ ಕಟ್ಟಡ ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ಟಿ ಆರ್ ಕೃಷ್ಣಪ್ಪ ಆಕ್ಷೇಪ.

ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

December 23, 2018 by Nagaraj Naik Leave a Comment

ಸಿದ್ದಾಪೂರ:- ಕಳೆದ 2ದಿನಗಳ ಹಿಂದೆ  ಮುಟುಗುಪ್ಪೆ ಹಾಗೂ ಎನ್.ದೊಡ್ಡೆರಿ ಗ್ರಾಮಗಳ ಬಳಿ ಅನುಮಾನಾಸ್ಪದವಾಗಿ ತಡರಾತ್ರಿ ಓಮಿನಿ ವಾಹನವನ್ನು ರಸ್ತೆ ಬದಿ ನಿಲ್ಲಿಸಿಕೊಂಡು ಕಳ್ಳತನಕ್ಕೆ ಸಂಚು ಹಾಕುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ವಪ್ಪಿಸಿದ ಮೂವರು ಅಡಿಕೆ‌ ಕಳ್ಳರನ್ನು ನ್ಯಾಯಾಂಗ ಬಂಧನಕ್ಕೆ‌ ನೀಡಲಾಗಿದೆ‌.ಸಾಗರ ತಾಲೂಕಿನ ಎನ್.ದೊಡ್ಡೆರಿ ಹಾಗೂ ಸಾಗರ ಭಾಗದಲ್ಲಿ ಅಡಿಕೆ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಶನಿವಾರ ಸಂಜೆ ನ್ಯಾಯಾಂಗ … [Read more...] about ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪತ್ರಕರ್ತರ ರಕ್ಷಣೆಯೆ ಲೀಪಾ ಗುರಿ- ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಲೀಪಾ ರಾಜ್ಯಾಧ್ಯಕ್ಷ – ಎಂ.ಎ ಮಲಭಾವಡಿ ಅಭಿಮತ

December 23, 2018 by Nagaraj Naik Leave a Comment

ಶಿರಸಿ (ಉಕ): ನಿಸ್ವಾರ್ಥತೆ ಪತ್ರಿಕೊದ್ಯಮದ ಜೀವಾಳ. ಪಟ್ಟಭದ್ರ ಹಿತಾಸಕ್ತಿಗಳಿಂದ ಪತ್ರಕರ್ತರು ಸತ್ಯ ವರದಿ ಮಾಡಲು ಭಯಪಡುವಂತಹ ಪರಿಸ್ಥಿತಿ ಉದ್ಭವವಾಗಿದೆ. ಪ್ರಾಮಾಣಿಕ ಪತ್ರಕರ್ತರ ರಕ್ಷಣೆಯೆ ಲೀಪಾದ ಗುರಿಯಾಗಿದೆ ಎಂದು ಲೀಡ್ ಇಂಡಿಯಾ ಪಬ್ಲಿಷರ್ಸ ಅಸೋಸಿಯೇಷನ್ (ಲೀಪಾ) ರಾಜ್ಯಾಧ್ಯಕ್ಷ ಎಂ.ಬಿ ಮಲಭಾವಡಿ ತಿಳಿಸಿದ್ದಾರೆ.  ಶಿರಸಿಯ ಮಧುವನ ಹೊಟೆಲ್ ಆರಾಧನಾ ಸಭಾ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮವನ್ನು … [Read more...] about ಪತ್ರಕರ್ತರ ರಕ್ಷಣೆಯೆ ಲೀಪಾ ಗುರಿ- ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಲೀಪಾ ರಾಜ್ಯಾಧ್ಯಕ್ಷ – ಎಂ.ಎ ಮಲಭಾವಡಿ ಅಭಿಮತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar