ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನರೇಂದ್ರ ಮೋದಿ ವಿಚಾರ ಮಂಚನ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ಸಂತೋಷ ಘಟಕಾಂಬಳೆ ನೇಮಕ
ಹಳಿಯಾಳ:- ಹಳಿಯಾಳ ಪುರಸಭೆಯ ಬಿಜೆಪಿಯ ಸದಸ್ಯ ಸಂತೋಷ ವಿಷ್ಣು ಘಟಕಾಂಬಳೆ ಅವರನ್ನು ನರೇಂದ್ರ ಮೋದಿ ವಿಚಾರ ಮಂಚ(ರಿ) ಕರ್ನಾಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. (ಎನ್ಎಮ್ವಿಎಮ್) ನ ರಾಜ್ಯಾಧ್ಯಕ್ಷ ಬಾಳ್ಳೆಕೆರೆ ಸಂತೋಷ ರವರು ಈ ನೇಮಕ ಆದೇಶ ಹೊರಡಿಸಿದ್ದು ಜಿಲ್ಲಾದ್ಯಂತ ಸಂಚರಿಸಿ ನೂತನ ಘಟಕಗಳನ್ನು ರಚಿಸಿ-ಪದಾಧಿಕಾರಿಗಳನ್ನು ನೇಮಿಸುವಂತೆ ಹಾಗೂ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ. … [Read more...] about ನರೇಂದ್ರ ಮೋದಿ ವಿಚಾರ ಮಂಚನ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ಸಂತೋಷ ಘಟಕಾಂಬಳೆ ನೇಮಕ
ವಿಶ್ವ ಹಿಂದೂ ಪರಿಷದ್ ಭಜರಂಗದಳದಿಂದ ಹಳಿಯಾಳದಲ್ಲಿ ಪ್ರಥಮ ಬಾರಿಗೆ ಹನುಮ ಮಾಲಾಧಾರಣೆ
ಹಳಿಯಾಳ:- ವಿಶ್ವ ಹಿಂದೂ ಪರಿಷದ್ ಭಜರಂಗದಳ ವತಿಯಿಂದ ಇದೆ ಪ್ರಥಮ ಬಾರಿಗೆ ಹಳಿಯಾಳದಲ್ಲಿ ಹನುಮ ಮಾಲಾವೃತ ಆಚರಿಸಲಾಗಿದೆ. ಸುಮಾರು 25 ಜನ ಯುವಕರು ಹನುಮ ಮಾಲೆ ಧರಿಸಿ ವೃತವನ್ನು ಆಚರಿಸಿದ್ದು ಮತ್ತೊಂದು ಆಧ್ಯಾತ್ಮಿಕ ಕಾರ್ಯಕ್ಕೆ ಹಳಿಯಾಳ ಸಾಕ್ಷಿಯಾಗಿದೆ. ಹನುಮ ಮಾಲಾ ಧಿಕ್ಷಾ ಕಾರ್ಯಕ್ರಮದ ನಿಮಿತ್ತ ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಸಂಕೀರ್ತನಾ ಯಾತ್ರೆ ನಡೆಸಿದ ಮಾಲಾಧಾರಿಗಳು ಪಟ್ಟಣದ ಗಣೇಶ ಕಲ್ಯಾಣ ದೇವಸ್ಥಾನ ಬಳಿಕ … [Read more...] about ವಿಶ್ವ ಹಿಂದೂ ಪರಿಷದ್ ಭಜರಂಗದಳದಿಂದ ಹಳಿಯಾಳದಲ್ಲಿ ಪ್ರಥಮ ಬಾರಿಗೆ ಹನುಮ ಮಾಲಾಧಾರಣೆ
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆ
ಹೊನ್ನಾವರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆಯು ಶುಕ್ರವಾರ ತಾಲೂಕಿನ ಕಾಸರಕೋಡ್ ಜುಮಾ ನಮಾಝ್ ಮದ್ರಸಾ ಹಾಲ್ ನಲ್ಲಿ ಉತ್ತರಕನ್ನಡ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯಾಧ್ಯಕ್ಷರಾದ ಎ ಕೆ ರಝಾಅಮ್ಜದಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ನವಾಝ್ ಭಟ್ಕಳ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಅಬ್ದುಲ್ ಮಜೀದ್ ಮದನಿ ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯಾಸೀನ್ ಹಂಝಾ ಸಾಬ್, … [Read more...] about ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆ
ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರÀ . ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ನೇರವೆರಿತು. ಆಡಳಿತ ಮಂಡಳಿಯ ಅಧ್ಯಕ್ಷರಾದÀ ಡಾ. ಎಂ.ಪಿ.ಕರ್ಕಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಗರದ ಖ್ಯಾತ ರಂಗ ಚಿಂತಕರಾದ ದೇವೇಂದ್ರ ಬೆಳೆಯೂರು, ಮಾತನಾಡಿ ಪ್ರೀತಿ ಕರುಣೆಯಿಂದ ಬದುಕುವುದೇ ಧರ್ಮ, ಸಂಸ್ಕಾರವಂತರಾಗಿ, ಪ್ರಕೃತಿದತ್ತವಾದ ಎಲ್ಲಾ ಚೈತನ್ಯವನ್ನು ಒಗ್ಗೂಡಿಸಿಕೊಂಡು ನಮ್ಮೆಲ್ಲರಿಗೆ … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ




