• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ

December 22, 2018 by Gaju Gokarna Leave a Comment

ಹೊನ್ನಾವರ: ಜನರಲ್ಲಿ ಬಡತನ, ಬರಗಾಲ, ಮೂಲಭೂತ ಸಮಸ್ಯೆಗಳಿಂದ ನಮ್ಮನ್ನು ಆಳುವ ಸರ್ಕಾರಕ್ಕಿಂತ `ಕಣ ್ಣಗೆ ಕಾಣದ ಅಗೋಚರ ಶಕ್ತಿಯು ಕಾಪಾಡುತ್ತದೆ' ಎಂಬ ನಂಬಿಕೆ ಜನರಲ್ಲಿ ಬಲವಾಗಿ ಬೇರೂರಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಹೇಳಿದರು. ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳು … [Read more...] about ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ

ವಿಶೇಷ ಚೇತನ ಮಕ್ಕಳ ಪ್ರತಿಭೆ ಪ್ರರ್ದಶನ

December 21, 2018 by Gaju Gokarna Leave a Comment

ಹೊನ್ನವರ , ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಉತ್ತರ ಕನ್ನಡ ಕಾರವಾರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ, ಕಾರವಾರ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ ಹಾಗೂ ಜಿಲ್ಲೆಯ ಎಲ್ಲಾ ವಿಶೇಷ ಶಾಲಾ ಸಂಸ್ಥೆಗಳ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಪಿ ಸಮಾಜ ಸೇವಾ ಸಂಸ್ಥೆಯ ವತಿಯಿಂದ ನಡೆಸಲ್ಪಡುವ ಪೆದ್ರು ಪೊವೆಡಾ ವಿಶೇಷ ಶಾಲೆ ಹೊನ್ನಾವರ ಇದರ ನೇತ್ರತ್ವದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣ 2018ರ ಕಾರ್ಯಕ್ರಮದ ಅಂಗವಾಗಿ ಸೇಂಟ್ ಆಂತೋನಿ ಪ್ರೌಢ ಶಾಲೆ … [Read more...] about ವಿಶೇಷ ಚೇತನ ಮಕ್ಕಳ ಪ್ರತಿಭೆ ಪ್ರರ್ದಶನ

ವಿಜ್ನಾನ ವಸ್ತು ಪ್ರದರ್ಶನ;ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

December 21, 2018 by Gaju Gokarna Leave a Comment

 ಹೊನ್ನಾವರ ,ಉತ್ತರ ಕನ್ನಡ ಜಿಲ್ಲೆಯ ಇನಸ್ಪೈರ ಅವಾರ್ಡ ವಿಜ್ನಾನ ವಸ್ತು ಪ್ರದರ್ಶನ ಇದರಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಆದರ್ಶ ಉಮೇಶ ಹೆಗಡೆ ಇವನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಯನ್ನು ಹಾಗೂ ಇವನ ಮಾರ್ಗದರ್ಶಿ ಶಿಕ್ಷಕಿಯರಾದ ಮಾನಸಾ ಹೆಗಡೆ ಮತ್ತು ಐಶ್ವರ್ಯ ಹೊನ್ನಾವರ ಇವರನ್ನು ಶ್ರೀ ಭಾರತೀ ಎಜ್ಯುಕೆಶನ್ ಟ್ರಸ್ಟಿನ ಆಡಳಿತ ಮಂಡಳಿಯವರು ಮತ್ತು ಶ್ರೀ ಭಾರತೀ ಆಂಗ್ಲ … [Read more...] about ವಿಜ್ನಾನ ವಸ್ತು ಪ್ರದರ್ಶನ;ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಹೊನ್ನಾವರ ಲಯನ್ಸ್ ಕ್ಲಬ್ಬಿಗೆ ನೂತನ ಸದಸ್ಯರ ಸೇರ್ಪಡೆ

December 21, 2018 by Gaju Gokarna Leave a Comment

ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸ್ ಸಭಾ ಭವನದಲ್ಲಿ ನೂತನ ಸದಸ್ಯರ ಸೇರ್ಪಡೆ ಮತ್ತು ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯಿತು.ವೈಸ್ ಡಿಸ್ಡಿಕ್ಟ ಗವರ್ನರ ಎಂ.ಜೆ.ಎಫ್ ಲಯನ್ ಡಾ| ಗಿರೀಶ ಕುಚಿನಾಡರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ, ಸದಸ್ಯರ ಕರ್ತವ್ಯ ಜವಾಬ್ದಾರಿ ಹಕ್ಕು ಸೇವಾಕಾರ್ಯಗಳ ಕುರಿತು ತಿಳಿಸಿದರು. ವಿನೋದ ನಾಯ್ಕ ಮಾವಿನಹೊಳೆ, ರೋಶನಶೇಟ ಹೊನ್ನಾವರ ದಯಾನಂದ ನಾರಾಯಣ ಗೌಡ ಮರಬಳ್ಳಿ, ಜಗದೀಶ ನಾಯ್ಕ ಹೊನ್ನಾವರ ಪ್ರಮಾಣವಚನ ಸ್ವೀಕರಿಸಿ, … [Read more...] about ಹೊನ್ನಾವರ ಲಯನ್ಸ್ ಕ್ಲಬ್ಬಿಗೆ ನೂತನ ಸದಸ್ಯರ ಸೇರ್ಪಡೆ

ಹಳಿಯಾಳದ‌ ತಾಲೂಕಾ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ತಜ್ಞ ವೈದ್ಯರು – ಎಎಮ್ ಓ ಡಾ.ರಮೇಶ್ ಕದಂರನ್ನು ವರ್ಗಾಯಿಸಿ – ತಾಪಂ ಅಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ದಲಿತ ಸಂಘರ್ಷ ಸಮೀತಿ ( ಕೆಂಪು ಸೇನೆ) ಯಿಂದ ಆಗ್ರಹ.

December 20, 2018 by Yogaraj SK Leave a Comment

Dalita kempu sene, submitted memorandum ,Haliyal taluka hospital

ಹಳಿಯಾಳ:- ಹಳಿಯಾಳದ ಸಾರ್ವಜನಿಕ ತಾಲೂಕಾ ಆಸ್ಪತ್ರೇಯಲ್ಲಿ ತಜ್ಞವೈದ್ಯರುಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಪಾದಿಸಿರುವ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯವರು ತಾಲೂಕಾ ವೈದ್ಯಾಧಿಕಾರಿ ಡಾ|| ರಮೇಶ ಕದಂರನ್ನು ಕೂಡಲೇ ವರ್ಗಾವಣೆ ಮಾಡಿ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ತಾಲೂಕ ಪಂಚಾಯತ ಅಧಿಕಾರಿ ರಮೇಶ ಕುರಿಯವರ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಸಮೀತಿಯವರು ತಾಲೂಕಾ ಆಸ್ಪತ್ರೆಯಲ್ಲಿನ ಹಲವಾರು ಸಮಸ್ಯೆಗಳ … [Read more...] about ಹಳಿಯಾಳದ‌ ತಾಲೂಕಾ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ತಜ್ಞ ವೈದ್ಯರು – ಎಎಮ್ ಓ ಡಾ.ರಮೇಶ್ ಕದಂರನ್ನು ವರ್ಗಾಯಿಸಿ – ತಾಪಂ ಅಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ದಲಿತ ಸಂಘರ್ಷ ಸಮೀತಿ ( ಕೆಂಪು ಸೇನೆ) ಯಿಂದ ಆಗ್ರಹ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar