ಹಳಿಯಾಳ: ರೈತ ಬಾಂಧವರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಮಾಡಿ ತಮ್ಮ ಆರ್ಥಿಕಮಟ್ಟವನ್ನು ಸುಧಾರಿಸಿಕೊಂಡು ಹೋಗಬಹುದು. ಸಣ್ಣ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚು ಯಂತ್ರೋಪಕರಣಗಳನ್ನು ಬಳಸದೇ ಜಾನುವಾರುಗಳನ್ನು ಬಳಸಿ ಕೃಷಿ ಮಾಡಿದ್ದಲ್ಲಿ ಹೆಚ್ಚು ಅನುಕೂಲಕರವಾಗಲಿದೆ ಎಂದು ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹಳಿಯಾಳ, ತಾಲೂಕಾ … [Read more...] about ಹಳಿಯಾಳದ ದೊಡಕೊಪ್ಪ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೊಮ್ಮನಳ್ಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ ಪರಿಹಾರ ಒದಗಿಸುವ ಭರವಸೆ
ಹಳಿಯಾಳ: ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಕಾಳಿ ನದಿಯಲ್ಲಿ ಆಕಸ್ಮಿಕವಾಗಿ ಮುಳುಗಿ ನಾಲ್ವರನ್ನು ಬಲಿ ತೆಗೆದುಕೊಂಡ ಘಟನಾ ಸ್ಥಳಕ್ಕೆ ಕಂದಾಯ ಮತ್ತು ಜಿಲ್ಲಾ ಉಸ್ತುವಾಗಿ ಸಚಿವ ಆರ್.ವಿ.ದೇಶಪಾಂಡೆ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ದುಃಖತಪ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಅಲ್ಲದೇ, “ಕಷ್ಟದಲ್ಲಿ ಸಿಲುಕಿಕೊಂಡಿರುವ ಈ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅಗತ್ಯ ಪರಿಹಾರ ಕೊಡಿಸಲಾಗುವುದು”, ಎಂದು ದೇಶಪಾಂಡೆಯವರು … [Read more...] about ಬೊಮ್ಮನಳ್ಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ ಪರಿಹಾರ ಒದಗಿಸುವ ಭರವಸೆ
ಯುವಕರಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಯಲು ಕ್ರೀಡೆ ಅವಶ್ಯಕ ;ಡಾ|| ಜಿ.ಎಸ್.ಹೆಗಡೆ
ಹೊನ್ನಾವರ . ನೆಹರು ಯುವ ಕೇಂದ್ರ ಕಾರವಾರ ,ಯುವ ಕಾರ್ಯ ಕ್ರೀಡಾ ಸಚಿವಾಲಯ ,ತಾಲೂಕ ಯುವ ಒಕ್ಕೂಟ ಹೊನ್ನಾವರ .ಡಾ|| ಬಿ.ಆರ್ ಅಂಬೇಡ್ಕರ ಹಳ್ಳೇರ ಯುವಕ ಸಂಘ ಕೆಳಗಿನ ಮೂಡ್ಕಣ ಇವರ ಸಂಯುಕ್ತ ಆಶ್ರಯದಲ್ಲಿ ಅಳ್ಳಂಕಿಯ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ಮಟ್ಟದ ಕ್ರೀಡಾ ಕೂಟ ನಡೆಯಿತು. ತಾಲೂ ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ನಾಯ್ಕ ಪ್ರಾಸ್ತಾವಿಕ ಮಾತನಾಡಿ ನೆಹರು ಯುವ ಕೇಂದ್ರ ಗ್ರಾಮೀಣ ಯುವ ಜನತೆಯನ್ನು ರಾಷ್ಟÀ ನಿರ್ಮಾಣ ಪ್ರಕ್ರೀಯೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ … [Read more...] about ಯುವಕರಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಯಲು ಕ್ರೀಡೆ ಅವಶ್ಯಕ ;ಡಾ|| ಜಿ.ಎಸ್.ಹೆಗಡೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
ಬಟ್ಟೆ ತೊಳೆಯಲು ಹೊದವರು ನೀರಿನಲ್ಲಿ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ ಬೊಮ್ಮನಳ್ಳಿ – ಕಾಳಿನದಿ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .
https://www.youtube.com/watch?v=3cvYZXL7oq0&feature=youtu.beಹಳಿಯಾಳ:- ಕುಟುಂಬದೊಡನೆ ಬಟ್ಟೆ ತೊಳೆಯಲು ತೆರಳಿದ ಇಡಿ ಕುಟುಂಬವೇ ನೀರಿನಲ್ಲಿ ಮುಳುಗಿ ಸಾವಿಗಿಡಾಗಿರುವ ಹೃದಯವಿದ್ರಾವಕ ದುರ್ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅಂಬಿಕಾನಗರ ಪಂಚಾಯತ ವ್ಯಾಪ್ತಿಯ ಬೊಮ್ಮನಳ್ಳಿ ಗ್ರಾಮದ ಬಳಿಯ ಬೊಮ್ಮನಳ್ಳಿ-ಕಾಳಿನದಿಯಲ್ಲಿ ನಡೆದಿದ್ದು ಅದೃಷ್ಠವಶಾತ್ ಒರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವ ಪವಾಡವು ಇಲ್ಲಿ ನಡೆದಿದೆ. ಧೂಳು ದೊಂಡು … [Read more...] about ಬಟ್ಟೆ ತೊಳೆಯಲು ಹೊದವರು ನೀರಿನಲ್ಲಿ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ ಬೊಮ್ಮನಳ್ಳಿ – ಕಾಳಿನದಿ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .




