https://youtu.be/wT0WIFghphIಹಳಿಯಾಳ:- ಸಾಮಾಜಿಕ, ಆರ್ಥಿಕ, ಶೈಕ್ಷಣ ಕ ಸೇರಿದಂತೆ ಎಲ್ಲಾ ರಂಗಗಳಲ್ಲಿ ಹಿಂದೂಳಿದಿರುವ ಹಾಗೂ ಅರಣ್ಯವಾಸಿಗಳಾದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುತ್ತಿರುವ ಕುಣಬಿ ಜನಾಂಗವನ್ನು ಈವರೆಗೆ ಏಕೆ ಪರಿಶಿಷ್ಠ ಪಂಗಡಕ್ಕೆ ಸೇರಿಸಲಾಗಿಲ್ಲ ಎಂದು ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಸೋಮವಾರ ಪ್ರಶ್ನೇ ಕೇಳಿದ್ದಾರೆ. ಕಳೆದ ಹಲವಾರು ವರ್ಷಗಳಿಂದ … [Read more...] about ಕುಣಬಿ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಶ್ನೇ ಕೇಳಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ
ಬೆಳಗಾವಿ, ದಿ.17, 2018 – ರಾಜ್ಯದಿಂದ ಗೋವಾಕ್ಕೆ ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಮೀನು ಸಾಗಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸೋಮವಾರ ಇಲ್ಲಿ ಹೇಳಿದ್ದಾರೆ.ಗೋವಾ ಸರಕಾರವು ಇತ್ತೀಚೆಗೆ ಫಾರ್ಮಾಲಿನ್ ಅಂಶ ಹೆಚ್ಚಾಗಿರುತ್ತದೆ ಎನ್ನುವ ಕಾರಣ ಮುಂದೊಡ್ಡಿ ಅನ್ಯ ರಾಜ್ಯಗಳಿಂದ ತನ್ನಲ್ಲಿಗೆ ನಡೆಯುತ್ತಿರುವ ಮೀನು ಸಾಗಣೆಗೆ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ … [Read more...] about ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ
ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ
ಹೊನ್ನಾವರ:"ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಈ ಸಂದರ್ಬದಲ್ಲಿ ಜೆ.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಎನ್ ಗೌಡ ಕೊಡಾಣ ಮಾತನಾಡಿ ಸಿಎಂ .ಕುಮಾರಸ್ವಾಮಿ ಅವರ ಆರೋಗ್ಯ ಆಯಸ್ಸು ವೃದ್ದಿಯಾಗಿ ಇನ್ನೂ 5 ವರ್ಷಗಳ ಕಾಲ ಅವರೆ ಮುಖ್ಯ ಮಂತ್ರಿ ಆಗಿರಲೆಂದು ಪ್ರಾರ್ಥಿಸಿದ್ದೆನೆ … [Read more...] about ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ
ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ ತಾಲೂಕು ಸ್ಟುಡಿಯೋ ಪೊಟೋಗ್ರಾಪರ್ಸ್ ಮತ್ತು ವಿಡಿಯೋ ಗ್ರಾಪರ್ಸ್ ಸಂಘದ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಗುಣಮಟ್ಟದ ಫೋಟೋ ಸಿಗಬೇಕಾದರೆ ಛಾಯಾಗ್ರಾಹಕರು ಬೇಕು. ಎಲ್ಲ ಸಮಯದಲ್ಲಿ … [Read more...] about ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಯಲ್ಲಾಪೂರದಲ್ಲಿ ದಿ.೨೨/೨೩ ರಂದು ನಡೆಯಲಿರುವ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಯಲ್ಲಾಪೂರ:- ಯಲ್ಲಾಪುರದಲ್ಲಿ ಡಿಸೆಂಬರ ೨೨/೨೩ರಂದು ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಯನ್ನು ಶಾಸಕ ಶಿವರಾಮ ಹೆಬ್ಬಾರ ಬಿಡುಗಡೆಗೊಳಿಸಿದರು.ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅರವಿಂದ ಕರ್ಕಿಕೋಡಿ, ತಾಲೂಕು ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ, ನೌಕರ ಸಂಘದ ಅಧ್ಯಕ್ಷರಾದ ಪ್ರಕಾಶ ನಾಯಕ,ಙಖಿSS ಮಾಜಿ ಪ್ರಾಂಶುಪಾಲರಾದ ಬಿರಣ್ಣಾ ನಾಯಕ ಮೊಗಟಾ, ಮುಂತಾದವರು ಇದ್ದರು. … [Read more...] about ಯಲ್ಲಾಪೂರದಲ್ಲಿ ದಿ.೨೨/೨೩ ರಂದು ನಡೆಯಲಿರುವ ಜಿಲ್ಲಾ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ




