ಹಳಿಯಾಳ:- ಸರ್ಕಾರ ಮಕ್ಕಳ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಅನುದಾನ ನೀಡುತ್ತಿದೆ. ಮಕ್ಕಳ ಮೇಲೆ ಸರ್ಕಾರ ಖರ್ಚು ಮಾಡುವ ಪೈಸೆ-ಪೈಸೆ ಕೂಡ ಅವರಿಗೆ ತಲುಪಬೇಕು ಎಂದು ಉಕ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ತಾಕಿತು ಮಾಡಿದರು. ಹಳಿಯಾಳ ತಾಲೂಕಿನ ಬಾಣಸಗೇರಿ ಗ್ರಾಮದಲ್ಲಿ 9.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ನಡೆದ ಸಮಾರಂಭದಲ್ಲಿ ಅವರು … [Read more...] about ಸಮಾಜದಲ್ಲಿ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗಿದೆ – ಸಚಿವ ಆರ್ ವಿ ದೇಶಪಾಂಡೆ ಕಳವಳ. ಹಳಿಯಾಳದ ಬಾಣಸಗೇರಿಯಲ್ಲಿ ಮೊರಾರ್ಜಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡುವ ಅವಶ್ಯಕತೆ ಇಂದಿನ ಸಮಾಜಕ್ಕಿದೆ – ಮರಾಠಾ ಸಮಾಜ ಜಗದ್ದುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸ್ವಾಮೀಜಿ.
ಹಳಿಯಾಳ:- ಆಧುನಿಕ ಜಗತ್ತಿನಲ್ಲಿ ಸಂಸ್ಕಾರಗಳ ಕೊರತೆ ಇದ್ದು ಪರಸ್ಪರರು ಪ್ರೀತಿ ವಿಶ್ವಾಸದಿಂದ ಬಾಳಲು ಹಾಗೂ ಪ್ರತಿಯೊಬ್ಬರು ಸಂಸ್ಕಾರವಂತರಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಎಲ್ಲರ ಮನೆಗಳಲ್ಲೂ ಭಗವದ್ಗೀತೆ ಇರಬೇಕು ಹಾಗೂ ಭಗವದ್ಗೀತೆ ಪಠಣ ಇಂದಿನ ಅವಶ್ಯಕತೆ ಎಂದು ಬೆಂಗಳೂರಿನ ಗವೀಪುರಂನ ಗೋಸಾಯಿ ಮಹಾಸಂಸ್ಥಾನ ಮಠ- ಭವಾನಿ ಪೀಠದ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಮರಾಠಾ ಸಮಾಜದ ಜಗದ್ಗುರುಗಳಾದ ಬಳಿಕ ಹಳಿಯಾಳದಲ್ಲಿ … [Read more...] about ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡುವ ಅವಶ್ಯಕತೆ ಇಂದಿನ ಸಮಾಜಕ್ಕಿದೆ – ಮರಾಠಾ ಸಮಾಜ ಜಗದ್ದುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸ್ವಾಮೀಜಿ.
ಕೇಂದ್ರ ಸರ್ಕಾರ ಜನಪ್ರೀಯ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ :- ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಆಸು ಗ್ರಾಮಪಂಚಾಯತಿಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ ಸಿಲಿಂಡರ್ ಗಳನ್ನು ಮಾಜಿ ಶಾಸಕ ಸುನೀಲ್ ಹೆಗಡೆ ವಿತರಿಸಿದರು.ಕೇಂದ್ರ ಸರ್ಕಾರ ಬಡವರ, ದಿನ ದಲಿತರ ಪ್ರಗತಿಗಾಗಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಉಜ್ವಲಾ ಯೋಜನೆ ಮೂಲಕ ಪ್ರತಿ ಮನೆಯಲ್ಲಿ ಗ್ಯಾಸ ಸಿಲಿಂಡರ್ ತಲುಪಿಸುವ ಮೂಲಕ ಉರುವಲು ಕಟ್ಟಿಗೆಯ ಸಮಸ್ಯೆಯನ್ನು ನಿವಾರಿಸಿ ಪರಿಸರ ಸಂರಕ್ಷಿಸುತ್ತಿದೆ ಎಂದು ಮಾಜಿ … [Read more...] about ಕೇಂದ್ರ ಸರ್ಕಾರ ಜನಪ್ರೀಯ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ ವಿವೇಕ ಪ್ರಗತಿ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ -ಕೊಲೆ ಶಂಕೆ
ಹಳಿಯಾಳ: ಹಳಿಯಾಳ ಧಾರವಾಡ ರಸ್ತೆಯ ಪಟ್ಟಣದಿಂದ ೩ ಕೀಮಿ ಅಂತರದಲ್ಲಿರುವ ವಿವೇಕ ಪ್ರಗತಿ ಬಳಿ ಶನಿವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.ಸ್ಥಳಕ್ಕೆ ಹಳಿಯಾಳ ಪಿಎಸ್ ಐ ಆನಂದಮೂರ್ತಿ, ಸಿಪಿಐ ಲೋಕಾಪುರ ಅವರು ಭೆಟಿ ನೀಡಿ ಪರಿಶಿಲನೆ ನಡೆಸಿದ್ದು.ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ಮಹಿಳೆಯ ಕೊಲೆ ಮಾಡಿ ಇಲ್ಲಿಗೆ ತಂದು ಬಿಸಾಡಿರುವ ಶಂಕೆಯನ್ನು ಪೋಲಿಸರು ವ್ಯಕ್ತಪಡಿಸಿದ್ದಾರೆ. … [Read more...] about ಹಳಿಯಾಳ ವಿವೇಕ ಪ್ರಗತಿ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ -ಕೊಲೆ ಶಂಕೆ
ಶ್ರದ್ದಾಭಕ್ತಿಯಿಂದ ಹಳಿಯಾಳದಲ್ಲಿ ನಡೆದಿದೆ ಗ್ರಂಥರಾಜ ಜ್ಞಾನೇಶ್ವರಿ ಪರಾಯಣ ಸೊಹಳಾ. ಜಾಗರಣೆಯೊಂದಿಗೆ ನಡೆದಿದೆ ಧಾರ್ಮಿಕ ಕಾರ್ಯಕ್ರಮಗಳು.
https://www.youtube.com/watch?v=-O7rDjVZWd4&feature=youtu.beಹಳಿಯಾಳ:- ಪಟ್ಟಣದ ಗಣೇಶ ನಗರ(ಗುತ್ತಿಗೇರಿ)ದಲ್ಲಿ ನಡೆಯುತ್ತಿರುವ ಸಾಮೂಹಿಕ ಗ್ರಂಥರಾಜ ಜ್ಞಾನೇಶ್ವರಿ ಮತ್ತು ಮಂಚರಿಗಾಥಾ ಪಾರಾಯಣ-ಸೊಹಳಾ 4 ದಿನ ಪೂರೈಸಿದ್ದು ಶನಿವಾರ 5ನೇ ದಿನಕ್ಕೆ ಪಾದಾರ್ಪಣೆ ಮಾಡಲಿದ್ದು ಅತ್ಯಂತ ಶೃದ್ದಾಭಕ್ತಿಯಿಂದ ನಡೆಯುತ್ತಿರುವ ಕಾರ್ಯಕ್ರಮಕ್ಕೆ ತಾಲೂಕು, ಜಿಲ್ಲೆ ಮಾತ್ರವಲ್ಲದೇ ರಾಜ್ಯ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿರುವುದು ಆಧ್ಯಾತ್ಮಿಕ … [Read more...] about ಶ್ರದ್ದಾಭಕ್ತಿಯಿಂದ ಹಳಿಯಾಳದಲ್ಲಿ ನಡೆದಿದೆ ಗ್ರಂಥರಾಜ ಜ್ಞಾನೇಶ್ವರಿ ಪರಾಯಣ ಸೊಹಳಾ. ಜಾಗರಣೆಯೊಂದಿಗೆ ನಡೆದಿದೆ ಧಾರ್ಮಿಕ ಕಾರ್ಯಕ್ರಮಗಳು.




