ಹಳಿಯಾಳ: ಏರಟೆಲ್ 4ಜಿ ಕೆಬಲ್ ಲೈನ್ ಅಳವಡಿಸುವ ಕಾರ್ಯಕ್ಕೆ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಯಿಂದ ಪ್ರತಿನಿತ್ಯ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕುಡಿಯುವ ನೀರು ಪೂರೈಸುವ ಪೈಪಲೈನಗಳು ಹಾನಿಗೊಳಗಾಗುತ್ತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿಂದ ಹಳಿಯಾಳ ಪಟ್ಟಣದಲ್ಲಿ ಏರಟೆಲ್ನವರಿಂದ 4ಜಿ ಕೇಬಲ್ ಲೈನ್ ಅಳವಡಿಸುವ ಕಾರ್ಯ ಆರಂಭವಾಗಿದ್ದು ಸುಧಾರಿತ ಯಂತ್ರೋಪಕರಣಗಳಿಂದ ಕಾಮಗಾರಿ ನಡೆಸಲಾಗುತ್ತಿದೆ ಆದರೇ ಪಟ್ಟಣದ ಬಹುತೇಕ ಕಡೆ 24*7 … [Read more...] about ಹಳಿಯಾಳದಲ್ಲಿ ಎರಟೆಲ್ 4ಜಿ ನೆಟವರ್ಕ ಕಾಮಗಾರಿ – ಪಟ್ಟಣದಲ್ಲಿ ಕುಡಿಯುವ ನೀರಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ ನೀರು ಪೊಲು- ಕ್ರಮವೇ ಜರುಗಿಸದ ಸಬಂಧಿಸಿದ ಅಧಿಕಾರಿಗಳು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆ ಆರ್ಥಿಕ ಸ್ವಾವಲಂಬನೆ ಸಾಧಿಸಿ ಯದ್ಯಮಶೀಲ ಮಹಿಳೆಯಾಗಬೇಕು- ಚೇರಿಶ್ ಸಂಸ್ಥೆ ನಿರ್ದೇಶಕಿ ರೇಣು ಮುಕುಂದ ಕರೆ
ಹಳಿಯಾಳ: ಮಹಿಳೆ ಸಾಮಾಜಿಕ, ಶೈಕ್ಷಣ ಕ, ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸುವ ಮೂಲಕ ಉದ್ಯಮಶೀಲ ಮಹಿಳೆಯಾಗಬೇಕು ಎಂದು ಚೆರಿಶ್ ಸಂಸ್ಥೆಯ ನಿರ್ದೇಶಕಿ ರೇಣು ಮುಕುಂದ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಹುನ್ಸವಾಡ ಗ್ರಾಮದಲ್ಲಿ ಮಹಿಳೆಯರಿಗಾಗಿ 10 ದಿನಗಳ ಬಟ್ಟೆ ಬ್ಯಾಗ್ಗಳ ತಯಾರಿಕೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ ಅವರು ಮಹಿಳೆಯರು ಆತ್ಮಾಭಿಮಾನ ಮತ್ತು ಸ್ವಾಭಿಮಾನ ಬದುಕು ಸಾಗಿಸಬೇಕು. ಪುರುಷರ ಜೊತೆ ಸಮಾನ ಹೆಜ್ಜೆ … [Read more...] about ಮಹಿಳೆ ಆರ್ಥಿಕ ಸ್ವಾವಲಂಬನೆ ಸಾಧಿಸಿ ಯದ್ಯಮಶೀಲ ಮಹಿಳೆಯಾಗಬೇಕು- ಚೇರಿಶ್ ಸಂಸ್ಥೆ ನಿರ್ದೇಶಕಿ ರೇಣು ಮುಕುಂದ ಕರೆ
ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ
ಹೊನ್ನಾವರ: ತಾಲೂಕಿನ ಗೇರುಸೋಪ್ಪಾ-ನಗರಬಸ್ತಿಕೇರಿ ಸೀಮೆಯ ಶ್ರೀ ಮುಖ್ಯಪ್ರಾಣ ದೇವ ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ ಜರುಗಲಿದೆ. ಶ್ರೀ ದೇವರ ಕಾರ್ಯಕ್ರಮವು ಡಿ.14 ರಿಂದ 16ರ ವರೆಗೆ ವೇ||ಕಟ್ಟೆ ಶಂಕರಭಟ್ಟ ನವಿಲಗೋಣ ಇವರ ನೇತ್ರತ್ವದಲ್ಲಿ ಜರುಗಲಿದೆ. ಡಿ.14ರಂದು ಬೆಳಿಗ್ಗೆ 10 ಘಂಟೆಯಿಂದ ದೇವರ ಪ್ರಾರ್ಥನೆ,ಇತರ ಕಾರ್ಯಕ್ರಮಗಳು ನಡೆಯಲಿದ್ದು ಮದ್ಯಾಹ್ನ ದೇವರಿಗೆ ಮಹಾ ನೈವೆದ್ಯ ಪೂಜೆ, ಸಂತರ್ಪಣೆ ನಡೆಯಲಿದೆ. ರಾತ್ರಿ … [Read more...] about ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ
ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ಜ್ಞಾನೇಶ್ವರಿ ಪರಾಯಣ ಸೊಹಳಾ ಆರಂಭ ದಿ.17 ರ ವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು.
ಹಳಿಯಾಳ: ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನಡೆಯುತ್ತಿದೆ. ದಿ.17ರ ವರೆಗೆ ನಡೆಯಲಿರುವ ಆಧ್ಯಾತ್ಮೀಕ ಕಾರ್ಯಕ್ರಮದ … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ಜ್ಞಾನೇಶ್ವರಿ ಪರಾಯಣ ಸೊಹಳಾ ಆರಂಭ ದಿ.17 ರ ವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಹಳಿಯಾಳ:- ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣ ಸಬೇಕು ಜೊತೆಗೆ ಪಿಂಚಣ ಸಹಿತ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಹಳಿಯಾಳ ಸಾರಿಗೆ ಸಂಸ್ಥೆ ನೌಕರರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸಾರಿಗೆ ಇಲಾಖೆ ನೌಕರರ ನಿಯೋಗ ಮನವಿ ಸಲ್ಲಿಸಿದರು. ಸಾರಿಗೆ ನಿಗಮದ ನೌಕರರು, ಚಾಲಕರು, ನಿರ್ವಾಹಕರು ಸಾರಿಗೆ ನೌಕರರಾಗಿದ್ದರೂ … [Read more...] about ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ



